Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:22 - ಕನ್ನಡ ಸತ್ಯವೇದವು J.V. (BSI)

22 ಒಂದಾನೊಂದು ದಿನದಲ್ಲಿ ಆತನು ತನ್ನ ಶಿಷ್ಯರ ಸಂಗಡ ಒಂದು ದೋಣಿಯನ್ನು ಹತ್ತಿ ಕೆರೆಯ ಆಚೇದಡಕ್ಕೆ ಹೋಗೋಣ ಎಂದು ಅವರಿಗೆ ಹೇಳಲು ಅವರು ದೋಣಿಯನ್ನು ನೀರಿನೊಳಗೆ ನೂಕಿ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಒಂದು ದಿನ ಯೇಸು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ, “ಸಮುದ್ರದ ಆಚೇ ದಡಕ್ಕೆ ಹೋಗೋಣ” ಎಂದು ಹೇಳಲು, ಅವರು ದೋಣಿಯನ್ನು ಸಾಗಿಸಿ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಒಂದು ದಿನ ಯೇಸುಸ್ವಾಮಿ ತಮ್ಮ ಶಿಷ್ಯರ ಸಂಗಡ ದೋಣಿಯನ್ನು ಹತ್ತಿ, “ಸರೋವರದ ಆಚೆಯ ದಡಕ್ಕೆ ಹೋಗೋಣ,” ಎಂದರು. ಅಂತೆಯೇ ಎಲ್ಲರೂ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಒಂದು ದಿನ ಯೇಸು ಮತ್ತು ಆತನ ಶಿಷ್ಯರು ದೋಣಿಯಲ್ಲಿ ಹತ್ತಿ ಕುಳಿತುಕೊಂಡರು. ಯೇಸು ಅವರಿಗೆ, “ನಾವು ಸರೋವರದ ಆಚೆದಡಕ್ಕೆ ಹೋಗೋಣ” ಎಂದು ಹೇಳಿದನು. ಅಂತೆಯೇ ಅವರು ಆಚೆದಡಕ್ಕೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಒಂದು ದಿನ ಯೇಸು ತಮ್ಮ ಶಿಷ್ಯರಿಗೆ, “ನಾವು ಕೆರೆಯ ಆಚೆದಡಕ್ಕೆ ಹೋಗೋಣ,” ಎಂದು ಹೇಳಿದರು, ಆಗ ಅವರು ದೋಣಿಯನ್ನು ಹತ್ತಿ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಎಕ್ ದಿಸ್ ಜೆಜು ಎಕ್ ಢೊನಿತ್ ಚಡ್ಲೊ ಅನಿ ತೆಚಿ ಶಿಸಾಬಿ ಚಡ್ಲಿ ತನ್ನಾ ತೆನಿ ಶಿಸಾಕ್ನಿ “ಅಮಿ ಸಮುಂದರಾಚ್ಯಾ ತಿಕುಲ್ಯಾ ದಂಡೆಕ್ ಜಾಂವ್ವಾ” ಮಟ್ಲ್ಯಾನ್ ತನ್ನಾ ತೆನಿ ಜಾವ್ಕ್ ಲಾಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:22
12 ತಿಳಿವುಗಳ ಹೋಲಿಕೆ  

ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ - ನಾನು ಈ ಜನರ ಗುಂಪನ್ನು ಕಳುಹಿಸಿ ಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ಮುಂದಾಗಿ ಆಚೇದಡಕ್ಕೆ ಬೇತ್ಸಾಯಿದಕ್ಕೆ ಹೋಗಿರಿ ಎಂದು ಬಲವಂತ ಮಾಡಿದನು.


ಅವರು ಹೋಗುತ್ತಿರುವಾಗ ಆತನಿಗೆ ನಿದ್ರೆ ಹತ್ತಿತು; ಅಷ್ಟರಲ್ಲಿ ಬಿರುಗಾಳಿ ಕೆರೆಯ ಮೇಲೆ ಬರಲು ದೋಣಿಯೊಳಗೆ ನೀರು ತುಂಬಿಕೊಂಡದರಿಂದ ಅವರು ಅಪಾಯಕ್ಕೆ ಗುರಿಯಾದರು.


ಒಂದಾನೊಂದು ದಿವಸ ಜನರು ಒತ್ತಾಗಿ ಬಂದು ಆತನ ಮೇಲೆ ಬಿದ್ದುಕೊಂಡು ದೇವರ ವಾಕ್ಯವನ್ನು ಕೇಳುತ್ತಿರಲು


ಅವರನ್ನು ಬಿಟ್ಟು ತಿರಿಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೋದನು.


ಇದು ಆದ ಕೂಡಲೆ ಆತನು ತನ್ನ ಶಿಷ್ಯರಿಗೆ - ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಬಲವಂತ ಮಾಡಿದನು.


ತರುವಾಯ ಯೇಸು ಗಲಿಲಾಯದ ಸಮುದ್ರದ ಆಚೆಗೆ ಹೋದನು; ಅದಕ್ಕೆ ತಿಬೇರಿಯದ ಸಮುದ್ರವೆಂತಲೂ ಹೇಳುತ್ತಾರೆ.


ಯೇಸು ತಿರಿಗಿ ದೋಣಿಯಲ್ಲಿ ಈಚೇದಡಕ್ಕೆ ಬಂದಾಗ ಜನರು ಬಹು ದೊಡ್ಡ ಗುಂಪಾಗಿ ಆತನ ಬಳಿಗೆ ಬಂದರು; ಆತನು ಸಮುದ್ರದ ದಡದಲ್ಲಿದ್ದನು.


ಯೇಸು ತನ್ನ ಸುತ್ತಲಿದ್ದ ಬಹು ಜನಗಳ ದೊಡ್ಡ ಗುಂಪುಗಳನ್ನು ಕಂಡು ಆಚೇದಡಕ್ಕೆ ಹೊರಟುಹೋಗಬೇಕೆಂದು ಅಪ್ಪಣೆಕೊಟ್ಟನು.


ಆತನು ಆಗಲಿ ಎಂದು ಅವುಗಳಿಗೆ ಅಪ್ಪಣೆ ಕೊಡಲು ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಆ ಗುಂಪು ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸುರುಕಟ್ಟಿ ಸತ್ತಿತು.


ಆಗ ಅದ್ರವಿುತ್ತಿಯದಿಂದ ಬಂದು ಆಸ್ಯಸೀಮೆಯ ಕರಾವಳಿಯ ಸ್ಥಳಗಳಿಗೆ ಹೋಗುವದಕ್ಕಿದ್ದ ಒಂದು ಹಡಗನ್ನು ಹತ್ತಿ ಸಮುದ್ರಪ್ರಯಾಣವನ್ನು ಪ್ರಾರಂಭಿಸಿದೆವು. ಮಕೆದೋನ್ಯಕ್ಕೆ ಸೇರಿದ ಥೆಸಲೋನಿಕದ ಅರಿಸ್ತಾರ್ಕನು ನಮ್ಮ ಜೊತೆಯಲ್ಲಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು