Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:30 - ಕನ್ನಡ ಸತ್ಯವೇದವು J.V. (BSI)

30 ಯೇಸು - ನಿನ್ನ ಹೆಸರೇನೆಂದು ಅವನನ್ನು ಕೇಳಿದ್ದಕ್ಕೆ ಅವನು - ನನ್ನ ಹೆಸರು ದಂಡು ಅಂದನು; ಯಾಕಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೇಸುವು ಅವನಿಗೆ, “ನಿನ್ನ ಹೆಸರೇನೆಂದು?” ಕೇಳಲು ಅವನು, “ನನ್ನ ಹೆಸರು ದಂಡು” ಅಂದನು, ಏಕೆಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯೇಸು, “ನಿನ್ನ ಹೆಸರೇನು?” ಎಂದು ಕೇಳಲು, ಅವನು “ಗಣ", ಎಂದು ಉತ್ತರಕೊಟ್ಟನು; ಏಕೆಂದರೆ, ಅನೇಕ ಪಿಶಾಚಿಗಳು ಅವನನ್ನು ಹೊಕ್ಕಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ನಿನ್ನ ಹೆಸರೇನು?” ಎಂದು ಯೇಸು ಕೇಳಿದನು. “ದಂಡು” ಎಂದು ಅವನು ಉತ್ತರಿಸಿದನು. (ಏಕೆಂದರೆ ಅವನೊಳಗೆ ಅನೇಕ ದೆವ್ವಗಳು ಸೇರಿಕೊಂಡಿದ್ದವು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದರು. ಅದಕ್ಕವನು, “ಸೇನೆ,” ಎಂದನು. ಏಕೆಂದರೆ ಬಹಳ ದೆವ್ವಗಳು ಅವನಲ್ಲಿ ಸೇರಿಕೊಂಡಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಜೆಜುನ್ ತೆಕಾ “ತುಜೆ ನಾವ್ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ “ಮಾಜೆ ನಾವ್ ಸೈತಾನಾಂಚೊ ತಾಂಡೊ” ಮಟ್ಲ್ಯಾನ್ ತೆಚ್ಯಾ ಆಂಗಾತ್ ಲೈ ಗಿರೆ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:30
7 ತಿಳಿವುಗಳ ಹೋಲಿಕೆ  

ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆಂದೂ ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವದಿಲ್ಲವೆಂದೂ ನೆನಸುತ್ತೀಯಾ?


ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರಂದರೆ - ಏಳು ದೆವ್ವಗಳು ಬಿಟ್ಟುಹೋಗಿದ್ದ ಮಗ್ದಲದವಳೆಂಬ ಮರಿಯಳು,


[ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆಕೆಗೆ ಏಳು ದೆವ್ವಗಳನ್ನು ಬಿಡಿಸಿದ್ದನು.


ಅವರು - ದೇವರ ಮಗನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವದಕ್ಕಿಂತ ಮುಂಚೆ ನಮ್ಮನ್ನು ಕಾಡುವದಕ್ಕೆ ಇಲ್ಲಿಗೆ ಬಂದಿಯಾ ಎಂದು ಕೂಗಿದರು.


ಮತ್ತು - ನಿನ್ನ ಹೆಸರೇನೆಂದು ಅವನನ್ನು ಕೇಳಿದ್ದಕ್ಕೆ ಅವನು - ನನ್ನ ಹೆಸರು ದಂಡು; ಯಾಕಂದರೆ ನಾವು ಬಹು ಮಂದಿ ಇದ್ದೇವೆ ಎಂದು ಹೇಳಿ -


ಆತನ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹಬ್ಬಿದ್ದರಿಂದ ಮೈಯಲ್ಲಿ ನೆಟ್ಟಗಿಲ್ಲದವರನ್ನು, ಅಂದರೆ ತರತರದ ರೋಗಬಾಧೆಗಳಿಂದ ಕಷ್ಟಪಡುವವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಯಾಕಂದರೆ - ಈ ಮನುಷ್ಯನನ್ನು ಬಿಟ್ಟುಹೋಗಬೇಕೆಂದು ಆತನು ಆ ದೆವ್ವಕ್ಕೆ ಅಪ್ಪಣೆಕೊಟ್ಟಿದ್ದನು. ಅದು ಬಹು ಕಾಲದಿಂದ ಅವನನ್ನು ಹಿಡಿದಿತ್ತು; ಇದಲ್ಲದೆ ಅವನನ್ನು ಕಾವಲಲ್ಲಿಟ್ಟು ಸರಪಣಿಗಳಿಂದಲೂ ಬೇಡಿಗಳಿಂದಲೂ ಕಟ್ಟಿದ್ದರೂ ಅವನು ಆ ಬಂಧಗಳನ್ನು ಮುರಿದುಹಾಕುತ್ತಿದ್ದನು; ಮತ್ತು ಆ ದೆವ್ವ ಅವನನ್ನು ಅರಣ್ಯಪ್ರದೇಶಗಳಿಗೆ ಓಡಿಸುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು