Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:48 - ಕನ್ನಡ ಸತ್ಯವೇದವು J.V. (BSI)

48 ಆತನು ಆಕೆಗೆ - ಮಗಳೇ ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಯೇಸು ಆಕೆಗೆ, “ಮಗಳೇ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ; ಸಮಾಧಾನದಿಂದ ಹೋಗು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಯೇಸು ಆಕೆಗೆ, “ಮಗಳೇ, ನೀನು ನಂಬಿದ್ದರಿಂದ ನಿನಗೆ ಸ್ವಸ್ಥವಾಯಿತು. ಸಮಾಧಾನದಿಂದ ಹೋಗು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಆಗ ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ. ಸಮಾಧಾನದಿಂದ ಹೋಗು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ತನ್ನಾ ಜೆಜುನ್ ತಿಕಾ “ಲೆಕಿ, ತುಜ್ಯಾ ವಿಶ್ವಾಸಾನ್ ತುಕಾ ಬರೆ ಕರ್‍ಲ್ಯಾನ್, ಸಮಾದಾನಾನ್ ಜಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:48
15 ತಿಳಿವುಗಳ ಹೋಲಿಕೆ  

ಆದರೆ ಆತನು ಆ ಹೆಂಗಸಿಗೆ - ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿ ಅದೆ; ಸಮಾಧಾನದಿಂದ ಹೋಗು ಎಂದು ಹೇಳಿದನು.


ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ - ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥವಾದಳು.


ಅವರಿಗೆ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಆ ಕಾಲದಲ್ಲಿ ಕೇಳಿದವರು ನಂಬದೆಹೋದ ಕಾರಣ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.


ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ಸ್ಥಿರವಾಗಿ ನೋಡಿ ವಾಸಿಯಾಗುವದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು -


ಎದ್ದು ಹೋಗು. ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥಮಾಡಿಯದೆ ಎಂದು ಹೇಳಿದನು.


ಆತನು ಆಕೆಗೆ - ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನನ್ನು ಕಾಡಿದ ರೋಗವು ಹೋಗಿ ನಿನಗೆ ಗುಣವಾಗಲಿ ಎಂದು ಹೇಳಿದನು.


ಇದಲ್ಲದೆ - ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರಿಯರು ಆಗಿರುವಿರೆಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.


ಯೇಸು ಅವನಿಗೆ - ನಿನಗೆ ಕಣ್ಣು ಬರಲಿ; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿ ಅದೆ ಎಂದು ಹೇಳಿದನು.


ಬಳಿಕ ಯೇಸು ಆ ಶತಾಧಿಪತಿಗೆ - ನೀನು ನಂಬಿದಂತೆ ನಿನಗಾಗಲಿ, ಹೋಗು ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅವನ ಆಳಿಗೆ ಗುಣವಾಯಿತು.


ಆಗ ಏಲಿಯು ಆಕೆಗೆ - ಸಮಾಧಾನದಿಂದ ಹೋಗು; ಇಸ್ರಾಯೇಲ್ ದೇವರು ನಿನ್ನ ಪ್ರಾರ್ಥನೆಯನ್ನು ನೆರವೇರಿಸಲಿ ಎನ್ನಲು ಹನ್ನಳು ಏಲಿಗೆ -


ಆಮೇಲೆ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು - ಅಪ್ಪಣೆಯಾದರೆ ನಾನು ಐಗುಪ್ತದೇಶದಲ್ಲಿರುವ ಸ್ವಜನರ ಬಳಿಗೆ ತಿರಿಗಿ ಹೋಗಿ ಅವರು ಜೀವದಿಂದಿದ್ದಾರೋ ಏನೋ ನೋಡುವೆನು ಎಂಬದಾಗಿ ಅವನಿಗೆ ಹೇಳಲು ಇತ್ರೋನನು - ನೀನು ಹೋಗಿ ಬರಬಹುದು ಅಂದನು.


ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ನ್ಯಾಯವನ್ನು ದಿಗ್ವಿಜಯಕ್ಕಾಗಿ ಕಳುಹಿಸಿಕೊಡುವನು.


ಅಲ್ಲಿಗೆ ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿರುವ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ಅವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯುರೋಗಿಗೆ - ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಎಂದು ಹೇಳಿದನು.


ಎಲೀಷನು ಅವನಿಗೆ - ಸಮಾಧಾನದಿಂದ ಹೋಗು ಎಂದು ಉತ್ತರಕೊಟ್ಟನು. ಅವನು ಹೊರಟು ಹೋದನು.


ಆ ಹೆಂಗಸು ತಾನು ಮರೆಯಾಗಿಲ್ಲವೆಂತ ತಿಳಿದು ನಡುಗುತ್ತಾ ಬಂದು ಆತನಿಗೆ ಅಡ್ಡ ಬಿದ್ದು ತಾನು ಇಂಥ ಕಾರಣದಿಂದ ಈತನನ್ನು ಮುಟ್ಟಿದೆನೆಂತಲೂ ಮುಟ್ಟಿದ ಕೂಡಲೆ ತನಗೆ ವಾಸಿಯಾಯಿತೆಂತಲೂ ಎಲ್ಲಾ ಜನರ ಮುಂದೆ ತಿಳಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು