Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:8 - ಕನ್ನಡ ಸತ್ಯವೇದವು J.V. (BSI)

8 ಇನ್ನು ಕೆಲವು ಬೀಜ ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ನೂರರಷ್ಟು ಫಲವನ್ನು ಕೊಟ್ಟವು. ಈ ಮಾತುಗಳನ್ನು ಹೇಳಿ ಆತನು - ಕೇಳುವದಕ್ಕೆ ಕಿವಿಯುಳ್ಳವನು ಕೇಳಲಿ ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು, ಮೊಳೆತು, ನೂರರಷ್ಟು ಫಲವನ್ನು ಕೊಟ್ಟವು.” ಈ ಮಾತುಗಳನ್ನು ಹೇಳಿ ಆತನು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಬೆಳೆದು ನೂರ್ಮಡಿ ಫಸಲನ್ನು ಕೊಟ್ಟವು.” ಈ ಸಾಮತಿಯನ್ನು ಮುಗಿಸಿದ ಮೇಲೆ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ,” ಎಂದು ಒತ್ತಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದವು. ಈ ಬೀಜಗಳು ಮೊಳೆತು ಬೆಳೆದು ನೂರರಷ್ಟು ಹೆಚ್ಚು ಫಲವನ್ನು ಕೊಟ್ಟವು.” ಯೇಸು ಈ ಸಾಮ್ಯವನ್ನು ಹೇಳಿ ಮುಗಿಸಿದ ಮೇಲೆ, “ನನ್ನ ಮಾತನ್ನು ಆಲಿಸುತ್ತಿರುವ ಜನರೇ, ಕೇಳಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಉಳಿದ ಬೀಜಗಳು ಒಳ್ಳೆಯ ನೆಲದ ಮೇಲೆ ಬಿದ್ದವು. ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು.” ಇದನ್ನು ಯೇಸು ಹೇಳಿ, “ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ,” ಎಂದು ಒತ್ತಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅನಿ ಉಲ್ಲೆ ಭ್ಹಿಂಯ್ ಬರ್‍ಯಾ ಮಾಟಿತ್ ಪಡ್ಲೆ ಝಾಡಾ ಮೊಟಿ ಹೊಲಿ, ಅನಿ ಸೆಂಬರ್ ವಾಟ್ಯಾನಿ ಫಳ್ ದಿಲ್ಯಾನಿ” “ತುಮ್ಕಾ ಆಯ್ಕುಕ್ ಮನ್ ರ್‍ಹಾಲ್ಯಾರ್ ಆಯ್ಕಾ?” ಮನುನ್ ಸಾಂಗುನ್ ಕಾನಿ ಮುಗಸ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:8
25 ತಿಳಿವುಗಳ ಹೋಲಿಕೆ  

ಕಿವಿಯುಳ್ಳವನು ಕೇಳಲಿ.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.


ಮತ್ತೆ ಕೆಲವರು ವಾಕ್ಯವನ್ನು ಕೇಳಿ ಕೈಕೊಂಡು ಮೂವತ್ತರಷ್ಟಾಗಲಿ ಅರುವತ್ತರಷ್ಟಾಗಲಿ ನೂರರಷ್ಟಾಗಲಿ ಫಲವನ್ನು ಕೊಡುತ್ತಾರೆ; ಇವರೇ ಬೀಜಬಿದ್ದ ಒಳ್ಳೆಯ ನೆಲವಾಗಿರುವವರು ಅಂದನು.


ಇನ್ನು ಕೆಲವು ಬೀಜ ಒಳ್ಳೆಯ ನೆಲದಲ್ಲಿ ಬಿದ್ದು ಹುಟ್ಟಿ ಬೆಳೆಯುತ್ತಾ ಬಂದು ಒಂದು ಮೂವತ್ತರಷ್ಟು, ಒಂದು ಅರುವತ್ತರಷ್ಟು,


ಒಬ್ಬನು ವಾಕ್ಯವನ್ನು ಕೇಳಿ ತಿಳುಕೊಂಡು ಫಲವಂತನಾಗಿ ನೂರರಷ್ಟಾಗಲಿ ಅರುವತ್ತರಷ್ಟಾಗಲಿ ಮೂವತ್ತರಷ್ಟಾಗಲಿ ಫಲವನ್ನು ಕೊಡುತ್ತಾನೆ; ಇವನೇ ಒಳ್ಳೆಯ ನೆಲವಾಗಿರುವವನು ಎಂದು ಹೇಳಿದನು.


ಕೇಳುವ ಕಿವಿ, ನೋಡುವ ಕಣ್ಣು, ಇವೆರಡನ್ನೂ ಯೆಹೋವನು ನಿರ್ಮಿಸಿದ್ದಾನೆ.


ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ಒಳ್ಳೆಯ ಹೃದಯದಲ್ಲಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ; ಇವರೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವವರು.


ಕಿವಿಗೊಟ್ಟು ಕೇಳಿರಿ, ಹೆಮ್ಮೆ ಪಡಬೇಡಿರಿ; ಯೆಹೋವನೇ ಮಾತಾಡಿದ್ದಾನೆ.


ಜ್ಞಾನವೆಂಬಾಕೆಯು ಕರೆಯುತ್ತಾಳೆ, ವಿವೇಕವೆಂಬ ಆಕೆಯೇ ದನಿಗೈಯುತ್ತಾಳೆ.


ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರುಷದಲ್ಲಿ ನೂರರಷ್ಟು ಬೆಳೆಯನ್ನು ಹೊಂದಿದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು;


ಕರ್ತನ ಚಿತ್ತದ ವಿಷಯವಾದ ತಿಳುವಳಿಕೆಯಿಂದ ತುಂಬಿಕೊಂಡು ಆತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯವೆಂಬ ಫಲವನ್ನು ಕೊಡುತ್ತಾ ದೇವಜ್ಞಾನದಿಂದ ಅಭಿವೃದ್ಧಿಯಾಗುತ್ತಿರಬೇಕೆಂತಲೂ


ನಾವು ಆತನ ನಿರ್ಮಾಣ; ಸತ್ಕಾರ್ಯಗಳನ್ನು ಮಾಡುವದಕ್ಕಾಗಿಯೇ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟೆವು. ನಾವು ಸತ್ಕಾರ್ಯಗಳನ್ನು ನಡಿಸುವವರಾಗಿ ಬದುಕಬೇಕೆಂದು ದೇವರು ನಮ್ಮನ್ನು ಮೊದಲೇ ನೇವಿುಸಿದನು.


ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಸಾವಕಾಶಮಾಡದೆ ಕಳುಹಿಸುತ್ತಿದ್ದರೂ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಕೇಳುವದಕ್ಕೆ ಕಿವಿಯುಳ್ಳವನು ಕೇಳಲಿ ಎಂದು ಹೇಳಿದನು.


ಮತ್ತೆ ಕೆಲವು ಬೀಜ ಮುಳ್ಳುಗಿಡಗಳ ನಡುವೆ ಬಿದ್ದವು; ಅವುಗಳ ಸಂಗಡ ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.


ಅದು ಭೂವಿುಗಾದರೂ ತಿಪ್ಪೆಗಾದರೂ ಉಪಯೋಗವಲ್ಲ; ಅದನ್ನು ಹೊರಗೆ ಬಿಸಾಡುತ್ತಾರೆ. ಕೇಳುವದಕ್ಕೆ ಕಿವಿಯುಳ್ಳವನು ಕೇಳಲಿ ಅಂದನು.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.


ಕಿವಿಯುಳ್ಳವನು ಕೇಳಲಿ, ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯಬೇಕು. ಇದರಲ್ಲಿ ದೇವಜನರ ತಾಳ್ಮೆಯೂ ನಂಬಿಕೆಯೂ ತೋರಿಬರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು