Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:2 - ಕನ್ನಡ ಸತ್ಯವೇದವು J.V. (BSI)

2 (ಕಳ್ಳನು ಕನ್ನ ಕೊರೆಯುತ್ತಿರುವಾಗಲೇ ಕೈಗೆ ಸಿಕ್ಕಿ ಕೊಲ್ಲಲ್ಪಟ್ಟರೆ ಅದನ್ನು ನರಹತ್ಯವೆಂದು ಎಣಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಒಬ್ಬ ಕಳ್ಳನು ಕಳ್ಳತನ ಮಾಡುತ್ತಿರುವಾಗಲೇ ಕೈಗೆ ಸಿಕ್ಕಿದಾಗ ಅವನನ್ನು ಕೊಂದರೆ ಅದನ್ನು ನರಹತ್ಯೆಯೆಂದು ಎಣಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಕಳ್ಳನು ಕನ್ನ ಕೊರೆಯುತ್ತಿರುವಾಗಲೆ ಕೈಗೆ ಸಿಕ್ಕಿ ಕೊಲ್ಲಲ್ಪಟ್ಟರೆ ಅದನ್ನು ನರಹತ್ಯವೆಂದು ಎಣಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2-4 ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ, ಅವನು ಗುಲಾಮನಾಗುವನು. ಆದರೆ ಆ ಕಳ್ಳನು ಪಶುವನ್ನು ಇನ್ನೂ ಇಟ್ಟುಕೊಂಡಿರುವುದು ನಿಮಗೆ ಗೊತ್ತಾದರೆ, ಅವನು ಕದ್ದ ಪಶುವಿಗೆ ಪ್ರತಿಯಾಗಿ ಎರಡು ಪಶುಗಳನ್ನು ಮಾಲೀಕನಿಗೆ ಕೊಡಿಸಬೇಕು. ಕದ್ದದ್ದು ಎತ್ತಾಗಿರಬಹುದು, ಕತ್ತೆಯಾಗಿರಬಹುದು ಅಥವಾ ಕುರಿಯಾಗಿರಬಹುದು. “ಕಳ್ಳನು ರಾತ್ರಿಯಲ್ಲಿ ಮನೆಗೆ ಕನ್ನ ಹಾಕಲು ಪ್ರಯತ್ನಿಸುತ್ತಿರುವಾಗ ಕೊಲ್ಲಲ್ಪಟ್ಟರೆ, ಅವನನ್ನು ಕೊಂದದ್ದಕ್ಕೆ ಯಾರೂ ತಪ್ಪಿತಸ್ಧರಾಗುವುದಿಲ್ಲ. ಆದರೆ ಇದು ಹಗಲಿನಲ್ಲಿ ನಡೆದರೆ ಕೊಂದವನು ಕೊಲೆಗಾರನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಒಬ್ಬ ಕಳ್ಳನು ಮನೆ ಮುರಿಯುವಾಗಲೇ ಕೈಗೆ ಸಿಕ್ಕಿದಾಗ ಅವನನ್ನು ಹೊಡೆದುಕೊಂದರೆ, ಹೊಡೆದವನ ರಕ್ತ ಸುರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:2
11 ತಿಳಿವುಗಳ ಹೋಲಿಕೆ  

ಕಳ್ಳನು ಬರುವ ಜಾವ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಾಹಾಕಗೊಡಿಸುತ್ತಿರಲಿಲ್ಲವೆಂದು ತಿಳುಕೊಳ್ಳಿರಿ.


ಹತವಾದವನ ಸಮೀಪಬಂಧುವು ಅವನನ್ನು ಕಂಡು ಕೊಂದುಹಾಕಿದರೂ ಕೊಲೆಪಾತಕನಾಗುವದಿಲ್ಲ.


ರಾತ್ರಿಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.


ಪಟ್ಟಣದಲ್ಲೆಲ್ಲಾ ತ್ವರೆಪಡುತ್ತವೆ, ಗೋಡೆಯ ಮೇಲೆ ಓಡಾಡುತ್ತವೆ, ಮನೆಗಳನ್ನು ಹತ್ತುತ್ತವೆ, ಕಿಟಕಿಗಳಲ್ಲಿ ಕಳ್ಳರಂತೆ ನುಗ್ಗುತ್ತವೆ.


ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸಿ ಇಸ್ರಾಯೇಲನ್ನು ಸ್ವಸ್ಥಮಾಡಬೇಕೆಂದಿರುವಾಗ ಎಫ್ರಾಯೀವಿುನ ಅಧರ್ಮವೂ ಸಮಾರ್ಯದ ದುಷ್ಟತನವೂ ವ್ಯಕ್ತವಾಗುತ್ತವೆ; ಎಲ್ಲರೂ ಮೋಸಮಾಡುತ್ತಾರೆ, ಒಳಗೆ ಕಳ್ಳರು ನುಗ್ಗುತ್ತಾರೆ, ಹೊರಗೆ ಡಕಾಯಿತಿಯವರು ಸುಲಿಯುತ್ತಾರೆ.


ಜನರು ಅವರನ್ನು ತಮ್ಮ ಮಧ್ಯದಿಂದ ತಳ್ಳಿಬಿಟ್ಟು ಕಳ್ಳನನ್ನು ಓಡಿಸುವ ಹಾಗೆ ಕೂಗಾಡುವರು.


ಕೊಲೆಪಾತಕನು ಮುಂಜಾನೆ ಎದ್ದು ದಿಕ್ಕಿಲ್ಲದ ಬಡವರನ್ನು ಕೊಂದು ರಾತ್ರಿಯಲ್ಲಿ ಕಳ್ಳನಂತಿರುವನು.


ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಶಿಕ್ಷಾಪಾತ್ರನಾಗಬಾರದು.


ಅವರು ಕತ್ತಲಲ್ಲಿ ಕನ್ನಕೊರೆದು ಮನೆಗಳೊಳಗೆ ನುಗ್ಗಿ ಹಗಲಿನಲ್ಲಿ ಅಡಗಿಕೊಂಡಿದ್ದು ಬೆಳಕನ್ನು ಅರಿಯದಿರುವರು.


ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವದನ್ನು ಕಂಡೆನೆಂಬ ನೆವ ನಿನಗಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ [ನಿನ್ನನ್ನು ದಂಡಿಸುವೆನು].


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು