ಯಾಜಕನಾದ ಊರೀಯನಿಗೆ - ಪ್ರಾತಃಕಾಲದ ಸರ್ವಾಂಗಹೋಮವನ್ನೂ ಸಾಯಂಕಾಲದ ನೈವೇದ್ಯವನ್ನೂ ಅರಸನು ತರುವ ಸರ್ವಾಂಗಹೋಮದ್ರವ್ಯ ಧಾನ್ಯನೈವೇದ್ಯ ಇವುಗಳನ್ನೂ ಜನರು ತರುವ ಸರ್ವಾಂಗಹೋಮದ್ರವ್ಯ ಧಾನ್ಯನೈವೇದ್ಯ ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು; ಮತ್ತು ಸರ್ವಾಂಗ ಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿವಿುಕಿಸಬೇಕು. ದೈವೋತ್ತರಗಳನ್ನು ತಿಳಿದುಕೊಳ್ಳುವದಕ್ಕಾಗಿ ತಾಮ್ರವೇದಿಯನ್ನು ಉಪಯೋಗಿಸುವೆನು ಎಂದು ಹೇಳಿದನು.