Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 31:2 - ಕನ್ನಡ ಸತ್ಯವೇದವು J.V. (BSI)

2 ವಿಚಿತ್ರವಾಗಿ ನಯವಾದ ಕೆಲಸಗಳನ್ನು ಕಲ್ಪಿಸುವದಕ್ಕೂ ಚಿನ್ನ ಬೆಳ್ಳಿ ತಾಮ್ರಗಳಿಂದ ಕೆಲಸ ನಡಿಸುವದಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯನ ಮಗನೂ ಆಗಿರುವ ಬೆಚಲೇಲನೆಂಬುವನನ್ನು ಹೆಸರು ಹಿಡಿದು ಕರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯ ಮಗನೂ ಆದ ಬೆಚಲೇಲನೆಂಬುವನನ್ನು ಗುರುತಿಸಿ ನಾನು ಆರಿಸಿಕೊಂಡಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನಾನು ಯೆಹೂದ ಕುಲದಿಂದ ಊರಿಯ ಮಗನಾದ ಬೆಚಲೇಲನನ್ನು ಆರಿಸಿಕೊಂಡಿದ್ದೇನೆ. ಊರಿಯು ಹೂರನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲಯೇಲ್ ಎಂಬವನನ್ನು ಗುರುತಿಸಿ ನಾನು ಆರಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 31:2
14 ತಿಳಿವುಗಳ ಹೋಲಿಕೆ  

ಬೆಚಲೇಲನೂ ಒಹೊಲೀಯಾಬನೂ ಎಲ್ಲವನ್ನು ಯೆಹೋವನು ಆಜ್ಞಾಪಿಸಿದ ಪ್ರಕಾರವೇ ಮಾಡುವರು; ಮತ್ತು ಬೇರೆ ಜಾಣರೆಲ್ಲರು, ಅಂದರೆ ಯೆಹೋವನಿಂದ ಜ್ಞಾನವಿವೇಕಗಳನ್ನು ಹೊಂದಿ ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೋಸ್ಕರ ಬೇಕಾದ ಸಕಲವಿಧವಾದ ವಸ್ತುಗಳನ್ನು ಮಾಡುವ ಕ್ರಮತಿಳಿದಿರುವವರು, ಅವರೊಂದಿಗೆ ಕೆಲಸಮಾಡುವರು ಅಂದನು.


ಮತ್ತು ಮೋಶೆಯು ಇಸ್ರಾಯೇಲ್ಯರಿಗೆ ಹೀಗಂದನು - ವಿಚಿತ್ರವಾಗಿ ನಯವಾದ ಕೆಲಸಗಳನ್ನು ಕಲ್ಪಿಸುವದಕ್ಕೂ


ಯೋಹಾನನು - ಪರಲೋಕದಿಂದ ಅನುಗ್ರಹಿಸೋಣವಾದದ್ದನ್ನೇ ಹೊರತು ಮನುಷ್ಯನು ಹೆಚ್ಚೇನು ಹೊಂದಲಾರನು.


ಬೆಚಲೇಲನು ಜಾಲೀಮರದಿಂದ ಮಂಜೂಷವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.


ಯೆಹೋವನು ಮೋಶೆಗೆ - ನಿನಗೆ ನನ್ನ ಅನುಗ್ರಹ ದೊರಕಿದ್ದರಿಂದಲೂ ನಾನು ನಿನ್ನ ಹೆಸರನ್ನು ಗೊತ್ತುಮಾಡಿದ್ದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು ಎಂದು ಹೇಳಿದನು.


ಮೋಶೆ ಯೆಹೋವನಿಗೆ - ಈ ಜನರನ್ನು ಆ ಸೀಮೆಗೆ ನಡಿಸಿಕೊಂಡುಹೋಗಬೇಕೆಂದು ನೀನು ನನಗೆ ಆಜ್ಞಾಪಿಸಿದಿಯಷ್ಟೆ; ನನ್ನ ಸಂಗಡ ಯಾರನ್ನು ಕಳುಹಿಸುವಿಯೋ ಅದನ್ನು ನನಗೆ ತಿಳಿಸಲಿಲ್ಲ. ನಿನ್ನ ಹೆಸರನ್ನು ಗೊತ್ತುಮಾಡಿದ್ದೇನೆಂದೂ ನಿನಗೆ ನನ್ನ ದಯೆ ದೊರಕಿತೆಂದೂ ನೀನು ನನಗೆ ಹೇಳಿದಿಯಲ್ಲಾ.


ಮೋಶೆಯ ಅಪ್ಪಣೆಯ ಮೇರೆಗೆ ಯೆಹೋಶುವನು ಅಮಾಲೇಕ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟನು; ಮೋಶೆಯೂ ಆರೋನನೂ ಹೂರನೂ ಈ ಮೂವರು ಗುಡ್ಡದ ತುದಿಗೆ ಏರಿದರು.


ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದವರು ಯಾರಂದರೆ - ಯೆಹೂದ ಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿದ್ದ ಬೆಚಲೇಲನೇ;


ಊರೀಯ ಮಗನೂ ಹೂರನ ಮೊಮ್ಮಗನೂ ಆದ ಬೆಚಲೇಲನು ಮಾಡಿದ ತಾಮ್ರಯಜ್ಞವೇದಿಯು ಅಲ್ಲೇ ಯೆಹೋವನ ಗುಡಾರದ ಮುಂದಿತ್ತು. ಆ ವೇದಿಗಾಗಿಯೇ ಸೊಲೊಮೋನನೂ ಆ ಸಮೂಹದವರೂ ಅಲ್ಲಿಗೆ ಹೋದರು.


ಅವನ ಜೊತೆಯಲ್ಲಿ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೊಲೀಯಾಬನು ಸೇರಿದ್ದನು; ಇವನು ಶಿಲ್ಪವಿದ್ಯೆ ಬಲ್ಲವನೂ ವಿಚಿತ್ರವಾದ ಕೆಲಸವನ್ನು ಕಲ್ಪಿಸುವವನೂ ನಾರಿನ ಬಟ್ಟೆಯಲ್ಲಿ ನೀಲಿ ಧೂಮ್ರ ರಕ್ತವರ್ಣಗಳುಳ್ಳ ನೂಲಿನಿಂದ ಬುಟೇದಾರೀ ಕೆಲಸಮಾಡುವವನೂ ಆಗಿದ್ದನು.


ಇವನು ನಫ್ತಾಲಿಕುಲದ ಒಬ್ಬ ವಿಧವೆಯಲ್ಲಿ ತೂರ್‍ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ ತಾಮ್ರದ ಕೆಲಸದಲ್ಲಿ ನಿಪುಣನೂ ಅನುಭವಶಾಲಿಯೂ ಆಗಿದ್ದ ಇವನು ಅರಸನ ಬಳಿಗೆ ಬಂದು ಅವನ ಎಲ್ಲಾ ಕೆಲಸವನ್ನು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು