Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 5:17 - ಕನ್ನಡ ಸತ್ಯವೇದವು J.V. (BSI)

17 ಅದಕ್ಕವನು - ನೀವು ಬಹಳ ಮೈಗಳ್ಳರು, ನಾವು ಹೋಗಿ ಯೆಹೋವನಿಗೆ ಯಜ್ಞಮಾಡಿ ಬರಬೇಕನ್ನುವದಕ್ಕೆ ಇದೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅದಕ್ಕೆ ಅವನು, “ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ, ‘ನಾವು ಹೋಗಿ ಯೆಹೋವನಿಗೆ ಯಜ್ಞವನ್ನರ್ಪಿಸಿ ಬರಬೇಕು’ ಎಂದು ಹೇಳುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅದಕ್ಕೆ ಅವನು, “ನೀವು ಒಳ್ಳೆಯ ಮೈಗಳ್ಳರು! ನಾವು ಹೋಗಿ ಸರ್ವೇಶ್ವರನಿಗೆ ಬಲಿಯರ್ಪಿಸಿಬರಬೇಕು, ಎನ್ನುವುದಕ್ಕೆ ಇದೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಫರೋಹನು, “ನೀವು ಸೋಮಾರಿಗಳು. ನಿಮಗೆ ಕೆಲಸ ಮಾಡಲು ಇಷ್ಟವಿಲ್ಲ. ಆದ್ದರಿಂದ ನಿಮ್ಮನ್ನು ಹೋಗಗೊಡಿಸಬೇಕೆಂದು ನೀವು ನನ್ನನ್ನು ಕೇಳುತ್ತೀರಿ. ಇಲ್ಲಿಂದ ಹೊರಟುಹೋಗಿ ಯೆಹೋವನಿಗೆ ಯಜ್ಞಗಳನ್ನು ಮಾಡಬೇಕೆಂದು ಅಪೇಕ್ಷಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅದಕ್ಕೆ ಅವನು, “ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ, ನೀವು, ‘ನಾವು ಹೋಗಿ ಯೆಹೋವ ದೇವರಿಗೆ ಯಜ್ಞವನ್ನರ್ಪಿಸುತ್ತೇವೆ,’ ಎಂದು ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 5:17
6 ತಿಳಿವುಗಳ ಹೋಲಿಕೆ  

ದುಡಿಯಿರಿ; ಕೆಟ್ಟುಹೋಗುವ ಆಹಾರಕ್ಕಾಗಿ ದುಡಿಯಬೇಡಿರಿ, ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿ ದುಡಿಯಿರಿ; ಇಂಥ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ಇದಕ್ಕಾಗಿ ತಂದೆಯಾದ ದೇವರು ಆತನನ್ನು ನೇವಿುಸಿ ಮುದ್ರೆಹಾಕಿದ್ದಾನೆ ಅಂದನು.


ಶಿಷ್ಯರು ಇದನ್ನು ಕಂಡು ಕೋಪಗೊಂಡು - ಈ ನಷ್ಟ ಯಾತಕ್ಕೆ?


ಆದರೂ ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕವನ್ನು ಮುಂದೆಯೂ ಒಪ್ಪಿಸಬೇಕು; ಅದನ್ನು ಕಡಿಮೆಮಾಡಕೂಡದು. ಅವರು ಮೈಗಳ್ಳರಾದದರಿಂದ - ನಾವು ಹೋಗಿ ನಮ್ಮ ದೇವರಿಗೆ ಯಜ್ಞವನ್ನು ಮಾಡಿ ಬರುವದಕ್ಕೆ ಅಪ್ಪಣೆಯಾಗಬೇಕೆಂದು ಕೂಗಿಕೊಳ್ಳುತ್ತಾರೆ.


ದಾಸರಿಗೆ ಅಧಿಕಾರಿಗಳು ಹುಲ್ಲು ಕೊಡದೆ ಇಟ್ಟಿಗೆಗಳನ್ನು ಮಾಡಬೇಕು ಅನ್ನುತ್ತಾರೆ; ಆದದರಿಂದ ದಾಸರು ಏಟುಗಳನ್ನು ತಿನ್ನಬೇಕಾಯಿತು; ತಪ್ಪು ಖಾವಂದರ ಜನರದೇ ಅಂದರು.


ಕೆಲಸಕ್ಕೆ ನಡೆಯಿರಿ, ನಿಮಗೆ ಹುಲ್ಲನ್ನು ಕೊಡಿಸುವದಿಲ್ಲ; ಆದರೂ ಇಟ್ಟಿಗೆಗಳ ಲೆಕ್ಕವನ್ನು ತಪ್ಪದೆ ಒಪ್ಪಿಸಬೇಕು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು