Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:22 - ಕನ್ನಡ ಸಮಕಾಲಿಕ ಅನುವಾದ

22 ಫರೋಹನು ಅವನಿಗೆ, “ನೀನು ನಿನ್ನ ದೇಶಕ್ಕೆ ಹೋಗಬೇಕೆನ್ನುವ ಹಾಗೆ ನಿನಗೆ ನನ್ನ ಸಂಗಡ ಇರುವಾಗ ಏನು ಕೊರತೆಯಾಯಿತು?” ಎಂದು ಕೇಳಿದನು. ಅವನು, “ಏನೂ ಇಲ್ಲ, ಆದರೆ ನಾನು ಅಲ್ಲಿಗೆ ಹೋಗಲು ಅಪ್ಪಣೆಯಾಗಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಫರೋಹನು ಅವನನ್ನು, “ನನ್ನ ಬಳಿಯಲ್ಲಿ ನೀನಗೇನು ಕೊರತೆಯಾಯಿತು. ಸ್ವದೇಶಕ್ಕೆ ಹೋಗಬೇಕೆಂದು ಯಾಕೆ ಬಯಸುತ್ತೀ?” ಎಂದು ಕೇಳಿದನು. ಅದಕ್ಕೆ ಹದದನು, “ಏನೂ ಕೊರತೆಯಾಗಿರುವುದಿಲ್ಲ. ಆದರೂ ನನಗೆ ಹೋಗುವುದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಫರೋಹನು, “ನನ್ನ ಬಳಿಯಲ್ಲಿ ನಿನಗೇನು ಕೊರತೆಯಾಯಿತು? ಸ್ವದೇಶಕ್ಕೆ ಹೋಗಬೇಕೆಂದು ಏಕೆ ಆಶಿಸುತ್ತಿ?” ಎಂದು ಕೇಳಿದನು. ಅವನು, “ಏನೂ ಕೊರತೆಯಾಗಿಲ್ಲ; ಆದರೂ ನನಗೆ ಹೋಗುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಉತ್ತರಕೊಟ್ಟನು. ಹದದನು ತನ್ನ ಊರಿಗೆ ಮರಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಫರೋಹನು ಅವನನ್ನು - ನನ್ನ ಬಳಿಯಲ್ಲಿ ನಿನಗೇನು ಕೊರತೆಯಾಯಿತು? ಸ್ವದೇಶಕ್ಕೆ ಹೋಗಬೇಕೆಂದು ಯಾಕೆ ಆಶಿಸುತ್ತೀ ಎಂದು ಕೇಳಲು ಅವನು - ಏನೂ ಕೊರತೆಯಾಗಿರುವದಿಲ್ಲ; ಆದರೂ ನನಗೆ ಹೋಗುವದಕ್ಕೆ ಅಪ್ಪಣೆಯಾಗಬೇಕು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ಫರೋಹನು “ನಿನಗೆ ಬೇಕಾದುದ್ದೆಲ್ಲವನ್ನು ನಾನು ಇಲ್ಲಿ ನಿನಗೆ ಕೊಟ್ಟಿದ್ದೇನೆ! ನೀನು ಸ್ವದೇಶಕ್ಕೆ ಹಿಂದಿರುಗಿ ಹೋಗಲು ಅಪೇಕ್ಷಿಸುತ್ತಿರುವುದಾದರೂ ಏಕೆ?” ಎಂದು ಕೇಳಿದನು. ಹದದನು, “ದಯವಿಟ್ಟು ನನ್ನ ಮನೆಗೆ ನಾನು ಹೋಗಲು ಬಿಡು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:22
8 ತಿಳಿವುಗಳ ಹೋಲಿಕೆ  

ನಂತರ ಯೇಸು ಅವರಿಗೆ, “ನಾನು ನಿಮ್ಮನ್ನು ಹಣದ ಚೀಲ, ಪ್ರಯಾಣದ ಚೀಲ ಮತ್ತು ಪಾದರಕ್ಷೆಗಳಿಲ್ಲದೆ ಕಳುಹಿಸಿದಾಗ ನೀವು ಏನಾದರೂ ಕೊರತೆಪಟ್ಟಿರೋ?” ಎಂದು ಕೇಳಲು, ಶಿಷ್ಯರು, “ಏನೂ ಇಲ್ಲ,” ಎಂದರು.


ಅದಕ್ಕೆ ಪೇತ್ರನು, “ನಾನು ನಿಮ್ಮೊಂದಿಗೆ ಸಾಯಬೇಕಾದರೂ ನಿಮ್ಮನ್ನು ನಿರಾಕರಿಸುವುದೇ ಇಲ್ಲ,” ಎಂದು ಬಹು ಆವೇಶದಿಂದ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು.


“ಇಸ್ರಾಯೇಲರೇ, ನೀವು ಯೆಹೋವ ದೇವರ ವಾಕ್ಯವನ್ನು ಗಮನಿಸಿರಿ: “ನಾನು ಇಸ್ರಾಯೇಲಿನ ಮರುಭೂಮಿಯಾದೆನೋ? ಗಾಡಾಂಧಕಾರದ ದೇಶವಾದೆನೋ? ನನ್ನ ಜನರು, ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ, ನಾವು ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವುದಿಲ್ಲ,’ ಎಂದು ಹೇಳುವುದು ಹೇಗೆ?


ಕೋಪವನ್ನು ಅಡಗಿಸು ಮತ್ತು ರೋಷವನ್ನು ಬಿಡು. ಸಿಡುಕಬೇಡ, ಅದು ಕೆಟ್ಟತನಕ್ಕೆ ನಡೆಸುತ್ತದೆ.


ಆದರೆ ದಾವೀದನು ಮರಣ ಹೊಂದಿದನೆಂದೂ, ಸೇನಾಧಿಪತಿಯಾದ ಯೋವಾಬನು ಸತ್ತು ಹೋದನೆಂದೂ, ಹದದನು ಈಜಿಪ್ಟಿನಲ್ಲಿ ಕೇಳಿದಾಗ, ಹದದನು ಫರೋಹನಿಗೆ, “ನಾನು ನನ್ನ ದೇಶಕ್ಕೆ ಹೋಗುವಹಾಗೆ ನನ್ನನ್ನು ಕಳುಹಿಸು,” ಎಂದನು.


ಇದಲ್ಲದೆ ದೇವರು ಮತ್ತೊಬ್ಬ ಶತ್ರುವನ್ನು ಸೊಲೊಮೋನನ ಮೇಲೆ ಎಬ್ಬಿಸಿದರು. ಅವನು ಚೋಬದ ಅರಸನಾದ ತನ್ನ ಯಜಮಾನನಾಗಿರುವ ಹದದೆಜೆರನನ್ನು ಬಿಟ್ಟು ಓಡಿ ಹೋದ ಎಲ್ಯಾದಾವನ ಮಗನಾದ ರೆಜೋನನು.


ತನ್ನ ಮನೆಯನ್ನು ಬಿಟ್ಟು ಅಲೆಯುವ ಮನುಷ್ಯನು ತನ್ನ ಗೂಡನ್ನು ಬಿಟ್ಟು ಅಲೆಯುವ ಪಕ್ಷಿಯಂತೆ ಇದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು