Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 22:37 - ಕನ್ನಡ ಸಮಕಾಲಿಕ ಅನುವಾದ

37 ಇಸ್ರಾಯೇಲಿನ ಅರಸನ ಶವವನ್ನು ಸಮಾರ್ಯಕ್ಕೆ ತಂದು ಅಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅರಸನು ಸಾಯಲು ಅವನನ್ನು ಸಮಾರ್ಯಕ್ಕೆ ತಂದು ಅಲ್ಲಿ ಸಮಾಧಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅರಸನ ಶವವನ್ನು ಸಮಾರಿಯಕ್ಕೆ ತಂದು ಅಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಅರಸನು ಸಾಯಲು ಅವನನ್ನು ಸಮಾರ್ಯಕ್ಕೆ ತಂದು ಅಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ರಾಜನಾದ ಅಹಾಬನು ಈ ರೀತಿಯಲ್ಲಿ ಸತ್ತುಹೋದನು. ಅವನ ದೇಹವನ್ನು ಕೆಲವು ಜನರು ಸಮಾರ್ಯಕ್ಕೆ ತೆಗೆದುಕೊಂಡು ಹೋದರು. ಅವರು ಅವನನ್ನು ಅಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 22:37
7 ತಿಳಿವುಗಳ ಹೋಲಿಕೆ  

ಸಾಯಂಕಾಲವಾದಾಗ, “ಪ್ರತಿ ಮನುಷ್ಯನು ತನ್ನ ತನ್ನ ಪಟ್ಟಣಕ್ಕೂ, ಪ್ರತಿ ಮನುಷ್ಯನು ತನ್ನ ತನ್ನ ದೇಶಕ್ಕೂ ಹೋಗಲಿ,” ಎಂದು ಸೈನ್ಯದಲ್ಲಿ ಪ್ರಕಟಮಾಡಲಾಯಿತು.


ಆ ರಥವನ್ನು ವೇಶ್ಯೆಯರು ಸ್ನಾನ ಮಾಡುವ ಸಮಾರ್ಯದ ಕೆರೆಯಲ್ಲಿ ತೊಳೆಯುತ್ತಿದ್ದಾಗ, ಯೆಹೋವ ದೇವರು ಹೇಳಿದ ವಾಕ್ಯದ ಪ್ರಕಾರವೇ ನಾಯಿಗಳು ಅವನ ರಕ್ತವನ್ನು ನೆಕ್ಕಿದವು.


ಅವನು ಶೆಮೆರ್ ಎಂಬವನಿಗೆ ಆರು ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟು ಸಮಾರಿಯ ಎಂಬ ಬೆಟ್ಟವನ್ನು ಕೊಂಡುಕೊಂಡನು. ಆ ಬೆಟ್ಟದ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ, ಅದಕ್ಕೆ ಆ ಜಮೀನಿನ ಯಜಮಾನನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ತಾನು ಕಟ್ಟಿಸಿದ ಪಟ್ಟಣಕ್ಕೆ ಸಮಾರ್ಯ ಎಂದು ಹೆಸರಿಟ್ಟನು.


ಆಗ ಪ್ರವಾದಿಯು ಅಹಾಬನಿಗೆ, “ಯೆಹೋವ ದೇವರು ಹೇಳುವುದೇನೆಂದರೆ, ‘ನಾನು ಪೂರ್ಣ ನಾಶಕ್ಕೆ ಒಪ್ಪಿಸಿದ ಮನುಷ್ಯನನ್ನು ನೀನು ಬಿಟ್ಟುಬಿಟ್ಟ ಕಾರಣ, ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣ ಹೋಗುವುದು, ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು,’ ” ಎಂದನು.


ಕೇಡು ದುಷ್ಟನನ್ನೇ ಕೊಲ್ಲುವುದು; ನೀತಿವಂತನನ್ನು ದ್ವೇಷಿಸುವವರು ಶಿಕ್ಷೆಗೆ ಒಳಗಾಗುವರು.


ಸುಳ್ಳುಗಾರರ ಗುರುತುಗಳನ್ನು ನಿರರ್ಥಕ ಮಾಡುವವನೂ ಮತ್ತು ಕಣಿ ಹೇಳುವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ, ಅವರ ತಿಳುವಳಿಕೆಯನ್ನು ಬುದ್ಧಿಹೀನವಾಗ ಮಾಡುವವನೂ


“ಯೆಹೋವ ದೇವರು ಇಂತೆನ್ನುತ್ತಾರೆ,” ಎಂದು ನುಡಿ: ಅಂಥವರಿಗೆ ಆದ ದರ್ಶನ ಮಿಥ್ಯ, ಕೇಳಿಸಿದ ಕಣಿ ಸುಳ್ಳು, ಯೆಹೋವ ದೇವರು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು