Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:10 - ಕನ್ನಡ ಸಮಕಾಲಿಕ ಅನುವಾದ

10 ಹೀಗೆಯೇ ಹೀರಾಮನು ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಸೊಲೊಮೋನನ ಇಚ್ಛೆಯ ಪ್ರಕಾರವೆಲ್ಲಾ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರು ಮರಗಳನ್ನೂ ಮತ್ತು ತುರಾಯಿ ಮರಗಳನ್ನೂ ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರಿನ ಮರಗಳನ್ನೂ ತುರಾಯಿಮರಗಳನ್ನೂ ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರಿನ ಮರಗಳನ್ನೂ ತುರಾಯಿಮರಗಳನ್ನೂ ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10-11 ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರು ಮತ್ತು ತುರಾಯಿ ಮರಗಳನ್ನು ಕೊಡುತ್ತಿದ್ದನು. ಅದಕ್ಕೆ ಬದಲಾಗಿ ಸೊಲೊಮೋನನು ಪ್ರತಿವರ್ಷವೂ ಹೀರಾಮನಿಗೆ ಅವನ ಮನೆಯವರಿಗೋಸ್ಕರ ಒಂದು ಲಕ್ಷದ ಇಪ್ಪತ್ತು ಸಾವಿರ ಬುಷೆಲ್ ಗೋಧಿಯನ್ನು ಮತ್ತು ಒಂದು ಲಕ್ಷದ ಇಪ್ಪತ್ತು ಸಾವಿರ ಗ್ಯಾಲನ್ ಶುದ್ಧವಾದ ಆಲೀವ್ ಎಣ್ಣೆಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:10
7 ತಿಳಿವುಗಳ ಹೋಲಿಕೆ  

ಆಗ ಟೈರಿನ ಅರಸನಾದ ಹೀರಾಮನು ದಾವೀದನ ಬಳಿಗೆ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಮತ್ತು ಕಲ್ಲುಕುಟಿಗರನ್ನು ಕಳುಹಿಸಿದನು, ಅವರು ದಾವೀದನಿಗೆ ಅರಮನೆಯನ್ನು ಕಟ್ಟಿದರು.


ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತಂದಮೇಲೆ, ನನಗೆ ನೇಮಿಸಿದ ಸ್ಥಳಕ್ಕೆ ತೆಪ್ಪವನ್ನು ಕಟ್ಟಿ, ಸಮುದ್ರದಿಂದ ಕಳುಹಿಸಿ, ಅಲ್ಲಿ ಒಪ್ಪಿಸುವ ಹಾಗೆ ಮಾಡುವೆನು. ನೀನು ಅವುಗಳನ್ನು ತೆಗೆದುಕೊಂಡು ನನ್ನ ಮನೆಯವರಿಗೊಸ್ಕರ ಆಹಾರವನ್ನು ಕೊಟ್ಟು, ನನ್ನ ಇಚ್ಛೆಯನ್ನು ತೀರಿಸುವೆ,” ಎಂದನು.


ಸೊಲೊಮೋನನು ಹೀರಾಮನಿಗೆ ಅವನ ಮನೆಯವರ ಆಹಾರಕ್ಕೋಸ್ಕರ ಸುಮಾರು ಮೂರು ಸಾವಿರ ಆರನೂರು ಟನ್ ಗೋಧಿಯನ್ನೂ, ನಾಲ್ಕು ಲಕ್ಷ ನಲವತ್ತು ಸಾವಿರ ಲೀಟರ್ ಅಪ್ಪಟವಾದ ಎಣ್ಣೆಯನ್ನೂ ಕೊಟ್ಟನು. ಹೀಗೆಯೇ ಸೊಲೊಮೋನನು ಹೀರಾಮನಿಗೆ ಪ್ರತಿ ವರುಷ ಕೊಡುತ್ತಾ ಇದ್ದನು.


“ನೀನು ಇಲ್ಲಿಗೆ ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಸುಗಂಧದ ಮರಗಳನ್ನೂ ಲೆಬನೋನಿನಿಂದ ನನ್ನ ಬಳಿಗೆ ಕಳುಹಿಸು. ಲೆಬನೋನಿನಲ್ಲಿ ಮರಗಳನ್ನು ಕಡಿಯಲು ನಿನ್ನ ಸೇವಕರು ನಿಪುಣರಾಗಿದ್ದಾರೆ. ನನ್ನ ಸೇವಕರು ಅವರ ಸಂಗಡ ಇರುವರು.


ಇಸ್ರಾಯೇಲರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು,


ಸೊಲೊಮೋನನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕ ಪಡೆದಿದ್ದಾನೆಂದು ಟೈರಿನ ಅರಸನಾದ ಹೀರಾಮನು ಕೇಳಿದಾಗ, ಅವನು ತನ್ನ ರಾಜದೂತರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಏಕೆಂದರೆ ಹೀರಾಮನು ಯಾವಾಗಲೂ ದಾವೀದನಿಗೆ ಆಪ್ತಮಿತ್ರನಾಗಿದ್ದನು.


ಚೋವನ್ ಪಟ್ಟಣದ ಅಧಿಪತಿಗಳು ಕೇವಲ ಬುದ್ಧಿಹೀನರು; ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿದೆ. ನೀವು ಫರೋಹನನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ಶಿಷ್ಯನೆಂದು ಹೇಳುವುದು ಹೇಗೆ”?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು