Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:8 - ಕನ್ನಡ ಸಮಕಾಲಿಕ ಅನುವಾದ

8 ಹೀರಾಮನು ಸೊಲೊಮೋನನಿಗೆ ಸಂದೇಶವನ್ನು ಕಳುಹಿಸಿ, “ನೀನು ಹೇಳಿ ಕಳುಹಿಸಿದ್ದನ್ನು ನಾನು ಕೇಳಿದ್ದೇನೆ. ದೇವದಾರು ಮರಗಳ ವಿಷಯವೂ, ತುರಾಯಿ ಮರಗಳ ವಿಷಯವೂ ನೀನು ಇಚ್ಛಿಸಿದ್ದನ್ನೆಲ್ಲಾ ನಾನು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಲ್ಲದೆ ಅವನು ಸೊಲೊಮೋನನಿಗೆ, “ನೀನು ಹೇಳಿಕಳುಹಿಸಿದ್ದನ್ನು ಕೇಳಿದೆನು. ದೇವದಾರು ವೃಕ್ಷಗಳನ್ನೂ, ತುರಾಯಿ ಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇದೂ ಅಲ್ಲದೆ, ಅವನು ಸೊಲೊಮೋನನಿಗೆ, “ನೀನು ಹೇಳಿ ಕಳುಹಿಸಿದ್ದನ್ನು, ಕೇಳಿದೆನು; ದೇವದಾರು ವೃಕ್ಷಗಳನ್ನೂ ತುರಾಯಿಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಲ್ಲದೆ ಅವನು ಸೊಲೊಮೋನನಿಗೆ - ನೀನು ಹೇಳಿಕಳುಹಿಸಿದ್ದನ್ನು ಕೇಳಿದೆನು; ದೇವದಾರು ವೃಕ್ಷಗಳನ್ನೂ ತುರಾಯಿಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಂತರ ಹೀರಾಮನು ಸೊಲೊಮೋನನಿಗೆ ಈ ಸಂದೇಶವನ್ನು ಕಳುಹಿಸಿದನು: “ನಿನ್ನ ಕೋರಿಕೆಯು ನನಗೆ ತಿಳಿಯಿತು. ನಾನು ನಿನಗೆ ಬೇಕಾದ ಎಲ್ಲ ದೇವದಾರು ಮರಗಳನ್ನು ಮತ್ತು ತುರಾಯಿ ಮರಗಳನ್ನು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:8
7 ತಿಳಿವುಗಳ ಹೋಲಿಕೆ  

ಅವನು ದೊಡ್ಡ ತುರಾಯಿ ಮರಗಳಿಂದ ಮುಚ್ಚಿದ ಕೋಣೆಯನ್ನು ಶುದ್ಧ ಬಂಗಾರದಿಂದ ಹೊದಿಸಿ, ಅದರ ಮೇಲೆ ಖರ್ಜೂರದ ಗಿಡಗಳನ್ನೂ, ಸರಪಣಿಗಳನ್ನೂ ಕೆತ್ತಿಸಿದನು.


ಅದಕ್ಕೆ ತುರಾಯಿ ಮರದ ಎರಡು ಬಾಗಿಲುಗಳನ್ನು ಇಡಿಸಿದನು. ಪ್ರತಿಯೊಂದು ಬಾಗಿಲು ಎರಡು ಭಾಗವುಳ್ಳದ್ದಾಗಿ ಮಡಚಬಹುದಾಗಿತ್ತು.


ಆಲಯದ ಗೋಡೆಗಳ ಒಳಭಾಗಕ್ಕೆ ಮಂದಿರದ ನೆಲ ಮೊದಲುಗೊಂಡು ಗೋಡೆಗಳ ಮೇಲೆ ಮಾಳಿಗೆಯವರೆಗೂ ದೇವದಾರು ಹಲಗೆಗಳಿಂದ ಕಟ್ಟಿಸಿದನು. ಒಳಭಾಗದಲ್ಲಿ ಮರದಿಂದ ಮುಚ್ಚಿ, ಆಲಯದ ನೆಲವನ್ನು ತುರಾಯಿ ಮರಗಳ ಹಲಗೆಗಳಿಂದ ಮುಚ್ಚಿದನು.


ದಾವೀದನೂ, ಸಮಸ್ತ ಇಸ್ರಾಯೇಲರೂ ಸಕಲ ವಾದ್ಯಗಳಾದ ಕಿನ್ನರಿ, ವೀಣೆ, ದಮ್ಮಡಿ, ಸ್ವರಮಂಡಲ, ತಾಳ, ತುತೂರಿ ಇವುಗಳನ್ನು ತಮ್ಮ ಸಮಸ್ತ ಬಲದಿಂದ ಬಾರಿಸುತ್ತಾ, ಹಾಡುತ್ತಾ ಯೆಹೋವ ದೇವರ ಮುಂದೆ ಹೋದರು.


ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹು ಸಂತೋಷಪಟ್ಟು, “ಈ ಮಹಾಜನರ ಮೇಲೆ ಜ್ಞಾನವುಳ್ಳ ಮಗನನ್ನು ದಾವೀದನಿಗೆ ಕೊಟ್ಟ ಯೆಹೋವ ದೇವರಿಗೆ ಇಂದು ಸ್ತೋತ್ರವಾಗಲಿ,” ಎಂದನು.


ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತಂದಮೇಲೆ, ನನಗೆ ನೇಮಿಸಿದ ಸ್ಥಳಕ್ಕೆ ತೆಪ್ಪವನ್ನು ಕಟ್ಟಿ, ಸಮುದ್ರದಿಂದ ಕಳುಹಿಸಿ, ಅಲ್ಲಿ ಒಪ್ಪಿಸುವ ಹಾಗೆ ಮಾಡುವೆನು. ನೀನು ಅವುಗಳನ್ನು ತೆಗೆದುಕೊಂಡು ನನ್ನ ಮನೆಯವರಿಗೊಸ್ಕರ ಆಹಾರವನ್ನು ಕೊಟ್ಟು, ನನ್ನ ಇಚ್ಛೆಯನ್ನು ತೀರಿಸುವೆ,” ಎಂದನು.


ಇದಲ್ಲದೆ ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ತೆಪ್ಪಗಳಲ್ಲಿ ಸಮುದ್ರದ ಮಾರ್ಗವಾಗಿ ಯೊಪ್ಪಕ್ಕೆ ತೆಗೆದುಕೊಂಡು ಬರುತ್ತೇವೆ. ನೀನು ಅವುಗಳನ್ನು ಯೆರೂಸಲೇಮಿಗೆ ಒಯ್ಯಬಹುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು