Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:31 - ಕನ್ನಡ ಸಮಕಾಲಿಕ ಅನುವಾದ

31 “ತನ್ನ ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಒಬ್ಬ ವ್ಯಕ್ತಿ, ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ, ಅಂಥವನು ಈ ಆಲಯಕ್ಕೆ ಬಂದು, ನಿಮ್ಮ ಪೀಠದ ಮುಂದೆ ನಿಂತು ಪ್ರಮಾಣಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 “ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ ಅಂಥವನು ಈ ಆಲಯಕ್ಕೆ ಬಂದು ನಿನ್ನ ಈ ಯಜ್ಞವೇದಿಯ ಮುಂದೆ ನಿಂತು ಪ್ರಮಾಣಮಾಡುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 “ನೆರೆಯವನಿಗೆ ವಿರುದ್ಧ ತಪ್ಪುಮಾಡಿದವ ಎಂಬ ಸಂಶಯಕ್ಕೆ ಗುರಿಯಾದ ಒಬ್ಬ ವ್ಯಕ್ತಿ ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ, ಅಂಥವನು ಈ ಆಲಯಕ್ಕೆ ಬಂದು, ನಿಮ್ಮ ಪೀಠದ ಮುಂದೆ ನಿಂತು ಪ್ರಮಾಣಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ ಅಂಥವನು ಈ ಆಲಯಕ್ಕೆ ಬಂದು ನಿನ್ನ ವೇದಿಯ ಮುಂದೆ ನಿಂತು ಪ್ರಮಾಣಮಾಡುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಒಬ್ಬ ವ್ಯಕ್ತಿಯು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಏನಾದರೂ ಕೆಟ್ಟದ್ದನ್ನು ಮಾಡಿದರೆ, ಅವನನ್ನು ಈ ಯಜ್ಞವೇದಿಕೆಯ ಬಳಿಗೆ ಕರೆದು ತರುತ್ತಾರೆ. ಆ ವ್ಯಕ್ತಿಯು ತಪ್ಪಿತಸ್ಥನಲ್ಲದಿದ್ದರೆ, ಅವನು ಬಂದು ತಾನು ನಿರಪರಾಧಿಯೆಂದು ಪ್ರಮಾಣ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:31
7 ತಿಳಿವುಗಳ ಹೋಲಿಕೆ  

ನಾನು ಐಶ್ವರ್ಯವಂತನಾದರೆ ನಿನ್ನನ್ನು ನಿರಾಕರಿಸಿ, ‘ಯೆಹೋವ ದೇವರು ಯಾರು?’ ಎಂದು ಹೇಳೇನು. ನಾನು ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿಮ್ಮ ಹೆಸರಿಗೆ ಅಪಕೀರ್ತಿ ತಂದೇನು.


“ ‘ಯಾವನಾದರೂ ಆಣೆ ಇಡುವುದನ್ನು ಕೇಳಿ, ಸಾಕ್ಷಿಯಾಗಿದ್ದು, ಪಾಪಮಾಡಿದರೆ, ಅವನು ಅದನ್ನು ಕಂಡೂ ಇಲ್ಲವೆ ತಿಳಿದೂ ಅವನು ಅದನ್ನು ಹೇಳದಿದ್ದರೆ, ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು.


ನೀವೇ ಆ ಅಪರಾಧಿಯನ್ನು ಖಂಡಿಸಿ ಅವನ ತಪ್ಪನ್ನು ಅವನ ತಲೆಯ ಮೇಲೆಯೇ ಹೊರಿಸಿ, ಅವನು ಅಪರಾಧಿಯೆಂದು ತೋರಿಸಿಕೊಡಿರಿ. ನಿರ್ದೋಷಿಯಾಗಿದ್ದರೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡುವ ಹಾಗೆ ಪರಲೋಕದಲ್ಲಿರುವ ನೀವು ಅದನ್ನು ಕೇಳಿ, ನಿಮ್ಮ ಸೇವಕರ ನ್ಯಾಯವನ್ನು ತೀರಿಸಿರಿ.


ಮನುಷ್ಯನಿಗೆ ವಿರೋಧವಾಗಿ ಮನುಷ್ಯನು ಪಾಪಮಾಡಿದರೆ, ದೇವರು ಅಪರಾಧಿಗಾಗಿ ಮಧ್ಯಸ್ಥಿಕೆಯನ್ನು ವಹಿಸುವರು. ಆದರೆ ಒಬ್ಬನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದರೆ, ಅವನಿಗೋಸ್ಕರ ವಿಜ್ಞಾಪನೆ ಮಾಡತಕ್ಕವರು ಯಾರು?” ಎಂದನು. ಆದರೂ ಅವರು ತಮ್ಮ ತಂದೆಯ ಮಾತನ್ನು ಕೇಳದೆ ಹೋದರು. ಯೆಹೋವ ದೇವರು ಅವರನ್ನು ಮರಣದಂಡನೆಗೆ ಒಪ್ಪಿಸಬೇಕೆಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು