Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:13 - ಕನ್ನಡ ಸಮಕಾಲಿಕ ಅನುವಾದ

13 ಕ್ರಿಸ್ತ ಯೇಸು ವಿಭಾಗವಾಗಿದ್ದಾರೋ? ಪೌಲನು ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡನೋ? ಪೌಲನ ಹೆಸರಿನಲ್ಲಿ ನೀವು ದೀಕ್ಷಾಸ್ನಾನ ತೆಗೆದುಕೊಂಡಿರುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕ್ರಿಸ್ತನು ವಿಭಾಗಿಸಲ್ಪಟ್ಟಿದ್ದಾನೋ? ನಿಮಗೋಸ್ಕರ ಶಿಲುಬೆಗೇರಿದವನು ಪೌಲನೋ? ಪೌಲನ ಹೆಸರಿನಲ್ಲಿ ನೀವು ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕ್ರಿಸ್ತಯೇಸು ಭಾಗಭಾಗವಾಗಿ ವಿಂಗಡಿಸಿ ಹೋಗಿದ್ದಾರೆಯೇ? ನಿಮಗೋಸ್ಕರ ಶಿಲುಬೆಯ ಮೇಲೆ ಮಡಿದವನು ಪೌಲನೇ? ನೀವು ದೀಕ್ಷಾಸ್ನಾನ ಪಡೆದದ್ದು ಪೌಲನ ಹೆಸರಿನಲ್ಲೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಕ್ರಿಸ್ತನು ವಿಭಾಗವಾಗಿದ್ದಾನೋ? ಪೌಲನು ನಿಮಗೋಸ್ಕರ ಶಿಲುಬೆಯ ಮೇಲೆ ಸತ್ತನೇ? ಇಲ್ಲ! ನೀವು ಪೌಲನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿರೋ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಕ್ರಿಸ್ತಾಚೆ ಕಾಯ್ ವಾಟೆ ಹೊಲ್ಲೆ ಹಾತ್ ಕಾಯ್? ನಾಹೊಲ್ಯಾರ್, ತುಮ್ಚ್ಯಾಸಾಟ್ನಿ ಮನುನ್ ಪಾವ್ಲುಕ್ ಕುರ್ಸಾರ್ ಮಾರಲ್ಲ್ಯಾನಿ ಕಾಯ್? ನಾಹೊಲ್ಯಾರ್ ಪಾವ್ಲುಚ್ಯಾ ನಾವಾನ್ ತುಮ್ಕಾ ಬಾಲ್ತಿಮ್ ದಿಲ್ಲೆ ಹಾಯ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:13
15 ತಿಳಿವುಗಳ ಹೋಲಿಕೆ  

ಕರ್ತ ಆಗಿರುವವರು ಒಬ್ಬರೇ, ಒಂದೇ ವಿಶ್ವಾಸ, ದೀಕ್ಷಾಸ್ನಾನವೂ ಒಂದೇ,


ಏಕೆಂದರೆ ಯಾವನಾದರೂ ನಿಮ್ಮ ಬಳಿಗೆ ಬಂದು ನಾನು ನಿಮಗೆ ಬೋಧಿಸದೆ ಇರುವ ಬೇರೊಬ್ಬ ಯೇಸುವಿನ ವಿಷಯ ಬೋಧಿಸಿದರೆ, ನೀವು ಸ್ವೀಕರಿಸುವಿರಿ. ನೀವು ಹೊಂದಿದ ಆತ್ಮನ ಬದಲಿಗೆ ಬೇರೊಂದು ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನೀವು ಕೇಳಿರುವ ಸುವಾರ್ತೆಯ ಬದಲು ಬೇರೊಂದು ಸುವಾರ್ತೆಯನ್ನು ಯಾರಾದರೂ ಬೋಧಿಸಿದರೆ, ನೀವು ಬೇಗನೇ ಒಪ್ಪಿಕೊಳ್ಳುತ್ತೀರಿ.


ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ.


ಅವರೆಲ್ಲರೂ ಮೋಶೆಯಲ್ಲಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ಸ್ನಾನವನ್ನು ಹೊಂದಿದರು.


ಇದನ್ನು ಕೇಳಿದ ನಂತರ ಅವರು ಕರ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಪಡೆದುಕೊಂಡರು.


ಆಗ ಅವರು ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಹೊಂದುವಂತೆ ಆಜ್ಞಾಪಿಸಿದನು. ಅನಂತರ ಕೆಲವು ದಿನ ಅಲ್ಲಿಯೇ ಇರಬೇಕೆಂದು ಅವರು ಪೇತ್ರನನ್ನು ಕೇಳಿಕೊಂಡರು.


ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಗಲಿಬಿಲಿಗೆ ಒಳಪಡಿಸಿ, ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ವಕ್ರಪಡಿಸಬೇಕೆಂದು ಪ್ರಯತ್ನಿಸುತ್ತಿದ್ದಾರೆ.


ಆದ್ದರಿಂದ ನೀವು ಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ. ಅವರಿಗೆ ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿ,


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಏಕೆಂದರೆ ನನ್ನ ಹೆಸರಿನಲ್ಲಿ ದೀಕ್ಷಾಸ್ನಾನ ಹೊಂದಿದ್ದಾರೆಂದು ಯಾರೂ ಹೇಳಬಾರದು.


ಈ ಕಾರಣಕ್ಕಾಗಿಯೇ, ಜೀವಿಸುವವರಿಗೂ ಸತ್ತವರಿಗೂ ಕರ್ತನಾಗಿರಬೇಕೆಂದು ಕ್ರಿಸ್ತನು ಮರಣಹೊಂದಿ ಪುನರುತ್ಥಾನಗೊಂಡರು.


ಏಕೆಂದರೆ ಅವರಲ್ಲಿ ಯಾರ ಮೇಲೆಯೂ ಪವಿತ್ರಾತ್ಮ ಬಂದಿರಲಿಲ್ಲ, ಅವರು ಕರ್ತ ಯೇಸುವಿನ ನಾಮದಲ್ಲಿ ದೀಕ್ಷಾಸ್ನಾನವನ್ನು ಹೊಂದಿದ್ದರಷ್ಟೇ.


ಅವರು ತಮ್ಮ ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು