Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:28 - ಕನ್ನಡ ಸಮಕಾಲಿಕ ಅನುವಾದ

28 ದೇವರು ಈ ಲೋಕದ ಗಣ್ಯರನ್ನು ಏನೂ ಇಲ್ಲದವರನ್ನಾಗಿ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನೂ, ಹೀನೈಸಲಾದವರನ್ನೂ ಕೀಳಾದವರನ್ನೂ, ಆರಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ದೇವರು ಈ ಲೋಕದಲ್ಲಿ ಕೀಳಾದವರನ್ನೂ ಹಾಗೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನು, ನಿಂದಿಸಲ್ಪಟ್ಟವರನ್ನು ಆರಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಲೋಕದ ದೃಷ್ಟಿಯಲ್ಲಿ ಗಣ್ಯವಾದುದನ್ನು ನಿರ್ನಾಮಗೊಳಿಸಲು ಗಣನೆಗೆ ಬಾರದುದನ್ನು, ಕೀಳಾದುದನ್ನು, ಬೀಳಾದುದನ್ನು ಆರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28-29 ದೇವರು ಈ ಲೋಕದ ಕುಲಹೀನರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವದಕ್ಕಾಗಿ ಗಣನೆಗೆ ಬಾರದವರನ್ನು ಆರಿಸಿಕೊಂಡಿದ್ದಾನೆ. ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಲೋಕವು ಯಾವುದನ್ನು ಮುಖ್ಯವಲ್ಲವೆಂದು ಯೋಚಿಸುತ್ತದೆಯೋ ಯಾವುದನ್ನು ದ್ವೇಷಿಸುತ್ತದೆಯೋ ಮತ್ತು ನಿಷ್ಪ್ರಯೋಜಕವೆಂದು ಪರಿಗಣಿಸುತ್ತದೆಯೋ ಅದನ್ನು ದೇವರು ಆರಿಸಿಕೊಂಡನು. ಲೋಕವು ಯಾವುದನ್ನು ಮುಖ್ಯವೆಂದು ಯೋಚಿಸುತ್ತದೊ ಅದನ್ನು ನಾಶಪಡಿಸಲು ದೇವರು ಹೀಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಜಗ್ ಖಲೆ ಮಹತ್ವಾಚೆ ಮನುನ್ ಚಿಂತಾ ತೆ ನಾಸ್ ಕರುಸಾಟ್ನಿ ಜಗ್ ಖಲೆ ನಕ್ಕೊ ಮನುನ್ ಚಿಂತಾ ತೆ ದೆವಾನ್ ಎಚುನ್ ಘೆಟ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:28
19 ತಿಳಿವುಗಳ ಹೋಲಿಕೆ  

ಯಾವ ವಿಚಾರಣೆ ಇಲ್ಲದೆಯೇ ದೇವರು ಪರಾಕ್ರಮಿಗಳನ್ನು ದಂಡಿಸಬಹುದು. ದೇವರು ಮತ್ತೊಬ್ಬರನ್ನು ಅವರ ಸ್ಥಾನದಲ್ಲಿ ನಿಲ್ಲಿಸಲು ಸಾಧ್ಯ.


“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಒಬ್ಬ ತಂದೆಯನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರ ವೇದದಲ್ಲಿ ಲಿಖಿತವಾಗಿದೆ. ದೇವರು ಸತ್ತವರಿಗೆ ಜೀವಕೊಡುವವರೂ ಇಲ್ಲದವುಗಳನ್ನು ಇರುವವುಗಳೋ ಎಂಬಂತೆ ಕರೆಯುವವರೂ ಆಗಿರುತ್ತಾರೆಂದು ಅಬ್ರಹಾಮನು ದೇವರ ಸನ್ನಿಧಿಯಲ್ಲಿ ನಂಬಿದನು.


ಮನುಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವುದು. ಮನುಷ್ಯರ ಗರ್ವವು ತಗ್ಗುವುದು. ಆಗ ಯೆಹೋವ ದೇವರೊಬ್ಬರೇ ಆ ದಿನದಲ್ಲಿ ಉನ್ನತವಾಗಿರುವರು.


ನಿನ್ನೊಡನೆ ಹೋರಾಡಿದವರನ್ನು ಹುಡುಕಿದವರೂ ಅವರು ನಿನಗೆ ಕಾಣಿಸರು. ನಿನ್ನ ಸಂಗಡ ಯುದ್ಧ ಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು.


ಜನರ ಅಟ್ಟಹಾಸವು ತಗ್ಗಿಹೋಗುವುದು. ಆ ದಿನದಲ್ಲಿ ಯೆಹೋವ ದೇವರೊಬ್ಬರೇ ಉನ್ನತವಾಗಿರುವರು.


ಒಂದೇ ತಾಸಿನಲ್ಲಿ ಅಂಥ ಮಹಾ ಐಶ್ವರ್ಯವು ನಾಶವಾಗಿ ಹೋಯಿತಲ್ಲಾ?’ ” ಎಂದು ಗೋಳಾಡುವರು. “ಪ್ರತಿಯೊಂದು ಹಡಗಿನ ಮಾಲೀಕರು ಮತ್ತು ಹಡಗು ಪಯಣಿಗರು, ನಾವಿಕರು ಮತ್ತು ಸಮುದ್ರದಿಂದ ತಮ್ಮ ಜೀವನೋಪಾಯ ಮಾಡುವವರೆಲ್ಲರೂ ದೂರದಲ್ಲಿ ನಿಂತು


ಆಗ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ಯೆಹೋವ ದೇವರು ಹೇಗೆ ನಿಮಗೆ ಸಮೃದ್ಧಿಯನ್ನು ಕೊಡುವುದಕ್ಕೂ ನಿಮ್ಮನ್ನು ಹೆಚ್ಚಿಸುವುದಕ್ಕೂ ನಿಮಗೋಸ್ಕರ ಸಂತೋಷಿಸಿದರೋ, ಹಾಗೆಯೇ ಯೆಹೋವ ದೇವರು ನಿಮ್ಮನ್ನು ಕೆಡಿಸಿ, ನಾಶಮಾಡುವುದಕ್ಕೂ ನಿಮಗೆ ವಿರೋಧವಾಗಿ ಸಂತೋಷಿಸುವರು. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಿಂದಲೂ ನಿಮ್ಮನ್ನು ಕಿತ್ತುಹಾಕುವರು.


ಹೀಗಿದ್ದರೂ ಪರಿಪೂರ್ಣರಲ್ಲಿ ಜ್ಞಾನದ ಬಗ್ಗೆ ಮಾತನಾಡುತ್ತೇವೆ. ಅದು ಇಹಲೋಕದ ಜ್ಞಾನವಲ್ಲ. ಅಳಿದು ಹೋಗುವ ಇಹಲೋಕದ ಅಧಿಕಾರಿಗಳ ಜ್ಞಾನವೂ ಅಲ್ಲ.


ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಯೆಹೋವ ದೇವರಲ್ಲಿ ಭರವಸವಿಡುವವನನ್ನು ಅದರ ಒಂಡಬಡಿಕೆಯ ಪ್ರೀತಿಯು ಸುತ್ತುವರಿಯುವುದು.


ನೀವೇ ನನ್ನನ್ನು ಹೊಗಳಿಕೊಳ್ಳುವಂತೆ ಮಾಡಿ, ನಾನು ಬುದ್ಧಿಹೀನನಾಗಿ ನಡೆಯಲು ಒತ್ತಾಯಿಸಿದ್ದೀರಿ. ನನಗೆ ನಿಮ್ಮಿಂದಲೇ ಹೊಗಳಿಕೆಯು ಬೇಕಾಗಿತ್ತು. ಏಕೆಂದರೆ ನಾನು ಕೇವಲ ಅತ್ಯಲ್ಪನಾದರೂ “ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ” ಕಡಿಮೆ ಅಲ್ಲ.


ಜ್ಞಾನಿಯಾದ ಮನುಷ್ಯನೆಲ್ಲಿ? ಪಂಡಿತನು ಎಲ್ಲಿ? ಈ ಕಾಲದ ತತ್ವಜ್ಞಾನಿ ಎಲ್ಲಿ? ಈ ಲೋಕದ ಜ್ಞಾನವನ್ನು ದೇವರು ಬುದ್ದಿಹೀನತೆಯನ್ನಾಗಿ ಮಾಡಿದ್ದಾರಲ್ಲವೇ?


ಆಗ ಆ ನಿಯಮ ಮೀರುವವನು ಪ್ರತ್ಯಕ್ಷನಾಗುವನು. ಅವನನ್ನು ಕರ್ತ ಯೇಸು ತಮ್ಮ ಬಾಯಿಯ ಶ್ವಾಸದಿಂದ ಕೆಡವಿ, ತಮ್ಮ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಮಾಡಿಬಿಡುವರು.


ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ತಮ್ಮ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ, ಸೈತಾನನನ್ನು ನಾಶಮಾಡುವುದಕ್ಕೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು