Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 13:7 - ಕನ್ನಡ ಸಮಕಾಲಿಕ ಅನುವಾದ

7 ಯಾವಾಗಲೂ ಸಂರಕ್ಷಿಸುತ್ತದೆ, ಯಾವಾಗಲೂ ನಂಬುತ್ತದೆ, ಯಾವಾಗಲೂ ನಿರೀಕ್ಷಿಸುತ್ತದೆ, ಯಾವಾಗಲೂ ಸಹಿಸಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಎಲ್ಲವನ್ನು ತಾಳಿಕೊಳ್ಳುತ್ತದೆ. ಎಲ್ಲವನ್ನು ನಂಬುತ್ತದೆ. ಎಲ್ಲವನ್ನು ನಿರೀಕ್ಷಿಸುತ್ತದೆ. ಎಲ್ಲವನ್ನು ಸಹಿಸಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಂಬುವುದೆಲ್ಲವನು, ನಿರೀಕ್ಷಿಸುವುದೆಲ್ಲವನು, ಸಹಿಸಿಕೊಳ್ಳುವುದು ಸಮಸ್ತವನು ಪ್ರೀತಿಯದೆಂದೂ ಅರಿಯದು ಸೋಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಎಲ್ಲವನ್ನೂ ಅಡಗಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ಸಹಿಸಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪ್ರೀತಿಯು ಎಲ್ಲವನ್ನು ತಾಳ್ಮೆಯಿಂದ ಸ್ವೀಕರಿಸಿಕೊಳ್ಳುತ್ತದೆ; ಯಾವಾಗಲೂ ನಂಬುತ್ತದೆ; ಯಾವಾಗಲೂ ನಿರೀಕ್ಷಿಸುತ್ತದೆ; ಯಾವಾಗಲೂ ದೃಢವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಪ್ರೆಮ್ ಸಗ್ಳೆ ಸೊಸುನ್ ಘೆವ್ನ್ ಜಾತಾ, ಸಗ್ಳ್ಯಾ ವೈರ್ ಬರೊಸೊ ಕರ್‍ತಾ ಅನಿ ಸಗ್ಳೆ ಸಂಬಾಳುನ್ ಘೆವ್ಕ್ ಜಾತಾ ಅನಿ ಧೈರ್ಯಾನ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 13:7
29 ತಿಳಿವುಗಳ ಹೋಲಿಕೆ  

ಎಲ್ಲಕ್ಕೂ ಮಿಗಿಲಾಗಿ ನಿಮ್ಮನಿಮ್ಮೊಳಗೆ ಯಥಾರ್ಥವಾದ ಪ್ರೀತಿ ಇರಲಿ. ಏಕೆಂದರೆ ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.


ಪ್ರೀತಿ ತಾಳ್ಮೆಯುಳ್ಳದ್ದು, ಪ್ರೀತಿ ದಯೆಯುಳ್ಳದ್ದು, ಪ್ರೀತಿ ಅಸೂಯೆಪಡುವುದಿಲ್ಲ, ಪ್ರೀತಿ ಹೊಗಳಿಕೊಳ್ಳುವುದಿಲ್ಲ, ಗರ್ವಪಡುವುದಿಲ್ಲ,


ಕರ್ತ ಯೇಸುವಿನ ದಾಸನು ಜಗಳವಾಡದೆ ಎಲ್ಲರ ವಿಷಯದಲ್ಲಿ ದಯೆಯುಳ್ಳವನೂ ಬೋಧಿಸುವುದರಲ್ಲಿ ಪ್ರವೀಣನೂ ಸಹನೆಯುಳ್ಳವನೂ ಆಗಿರಬೇಕು.


ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.”


ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಆದರೆ ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚುತ್ತದೆ.


ಇತರರಿಗೆ ನಿಮ್ಮ ಸಹಾಯದಲ್ಲಿ ಪಾಲು ಇದ್ದರೆ, ಅದರಲ್ಲಿ ನಮಗೂ ಹೆಚ್ಚು ಪಾಲು ಇರಬೇಕಲ್ಲಾ? ಆದರೆ ನಾವು ಈ ಅಧಿಕಾರವನ್ನು ಚಲಾಯಿಸಿಲ್ಲ. ಕ್ರಿಸ್ತ ಯೇಸುವಿಗೆ ಸೇರಿದ ಸುವಾರ್ತೆಗೆ ಅಡ್ಡಿಯಾಗಬಾರದೆಂದು ಎಲ್ಲವನ್ನೂ ಸಹಿಸಿಕೊಂಡೆವು.


ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ. ಹೀಗೆ ಕ್ರಿಸ್ತ ಯೇಸುವಿನ ನಿಯಮವನ್ನು ನೆರವೇರಿಸಿರಿ.


ಆದರೆ ನೀನು ಎಲ್ಲಾ ವಿಷಯಗಳಲ್ಲಿ ಸ್ವಸ್ಥಚಿತ್ತನಾಗಿರು. ಶ್ರಮೆಗಳನ್ನು ತಾಳಿಕೋ. ಸುವಾರ್ತಿಕನ ಕೆಲಸವನ್ನು ಮಾಡು. ನಿನ್ನ ಸೇವೆಯ ಎಲ್ಲಾ ಕರ್ತವ್ಯಗಳನ್ನು ನೆರವೇರಿಸು.


ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.


ತಿಳುವಳಿಕೆಯನ್ನೂ ಒಳ್ಳೆಯ ವಿವೇಚನೆಯನ್ನೂ, ನನಗೆ ಕಲಿಸಿರಿ, ಏಕೆಂದರೆ ನಿಮ್ಮ ಆಜ್ಞೆಗಳಲ್ಲಿ ಭರವಸೆ ಇಟ್ಟಿದ್ದೇನೆ.


ಹೀಗಿರುವುದರಿಂದ, ನೀವು ಸಹಿಸುತ್ತಿರುವ ನಿಮ್ಮ ಎಲ್ಲಾ ಹಿಂಸೆಗಳಲ್ಲಿಯೂ ಸಂಕಟಗಳಲ್ಲಿಯೂ ನಿಮಗೆ ತೋರಿ ಬಂದ ನಿಮ್ಮ ತಾಳ್ಮೆ, ನಂಬಿಕೆಗಳನ್ನು ನೆನೆಸಿ ನಿಮ್ಮ ವಿಷಯವಾಗಿ ದೇವರ ಸಭೆಗಳಲ್ಲಿ ನಾವೇ ಹೆಮ್ಮೆಪಡುತ್ತೇವೆ.


ನಾನು ಎಂತೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬುದನ್ನೂ ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಕಷ್ಟಾನುಭವಗಳನ್ನೂ ನನಗುಂಟಾದ ಎಲ್ಲಾ ಹಿಂಸೆಗಳನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಕರ್ತದೇವರು ನನ್ನನ್ನು ಇವೆಲ್ಲವುಗಳಿಂದ ಬಿಡಿಸಿದರು.


ವಿಶ್ವಾಸದಲ್ಲಿ ಬಲವುಳ್ಳವರಾದ ನಾವು ನಮ್ಮ ಸುಖವನ್ನು ನೋಡಿಕೊಳ್ಳದೆ, ಬಲಹೀನರ ಬಲಹೀನತೆಗಳನ್ನು ಸಹಿಸಿಕೊಳ್ಳಬೇಕು.


ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಮಾಡುವರು. ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.


ಆದ್ದರಿಂದ ನಾವು ಯೇಸು ಹೇಗೆ ನಿಂದನೆಯನ್ನು ಹೊತ್ತುಕೊಂಡರೋ ಹಾಗೆ ಹೊತ್ತು ಪಾಳೆಯದ ಆಚೆ ಅವರ ಬಳಿಗೆ ಹೊರಟು ಹೋಗೋಣ.


ಈ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ಆದರೆ ಕಣ್ಣಿಗೆ ಕಾಣುವ ನಿರೀಕ್ಷೆಯು ನಿರೀಕ್ಷೆಯೇ ಅಲ್ಲ. ಕಾಣುತ್ತಿರುವುದನ್ನು ಯಾರಾದರೂ ನಿರೀಕ್ಷಿಸುವರೋ?


ದೇವರು ನನ್ನನ್ನು ಕೊಂದರೂ, ನಾನು ದೇವರ ಮೇಲೆ ನಿರೀಕ್ಷೆಯಿಂದಿರುವೆನು; ನಾನು ನಿಶ್ಚಯವಾಗಿ ನನ್ನ ನಡತೆಯ ಒಳ್ಳೆಯತನವನ್ನು ದೇವರ ಮುಂದೆ ಸ್ಥಾಪಿಸುವೆನು.


ಈ ಪ್ರಕಾರ ಯಾಕೋಬನು ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡಿದನು. ಅವನು ಆಕೆಯನ್ನು ಪ್ರೀತಿಮಾಡಿದ್ದರಿಂದ ಏಳು ವರ್ಷಗಳು ಅವನಿಗೆ ಸ್ವಲ್ಪದಿನಗಳಾಗಿ ತೋರಿದವು.


ಆ ಕಾಲದಲ್ಲಿ ನಾನು ನಿಮಗೆ, “ನಾನೊಬ್ಬನೇ ನಿಮ್ಮ ಭಾರವನ್ನು ಹೊರಲಾರೆನು.


ಆಗ ಯೇಸು ಅವನಿಗೆ, “ನಿನಗೆ ಸಾಧ್ಯವಿದ್ದರೆ ಎನ್ನುತ್ತೀಯಲ್ಲಾ? ನಂಬುವವನಿಗೆ ಎಲ್ಲವೂ ಸಾಧ್ಯ,” ಎಂದು ಹೇಳಿದರು.


ಏಕೆಂದರೆ ಅವನು ಹೊಲದಲ್ಲಿ ಅವಳನ್ನು ಕಂಡನು, ನಿಶ್ಚಯಮಾಡಿದ ಆ ಹುಡುಗಿ ಕೂಗಿದಳು. ಆದರೆ ರಕ್ಷಿಸುವವನು ಅವಳಿಗೆ ಯಾರೂ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು