Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:13 - ಕನ್ನಡ ಸಮಕಾಲಿಕ ಅನುವಾದ

13 ಈಗ ಸತ್ತವರಿಗೆ ಪುನರುತ್ಥಾನವಿಲ್ಲವಾದರೆ, ಕ್ರಿಸ್ತಯೇಸುವಾದರೂ ಎದ್ದು ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸತ್ತವರಿಗೆ ಪುನರುತ್ಥಾನವಿಲ್ಲವೆಂಬುದು ನಿಜವಾಗಿದ್ದರೆ ಕ್ರಿಸ್ತನು ಸಹ ಎದ್ದುಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸತ್ತವರಿಗೆ ಪುನರುತ್ಥಾನ ಇಲ್ಲವೆಂಬುದು ನಿಜವಾದರೆ ಕ್ರಿಸ್ತಯೇಸು ಪುನರುತ್ಥಾನ ಹೊಂದಲಿಲ್ಲ ಎಂದ ಹಾಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸತ್ತವರಿಗೆ ಪುನರುತ್ಥಾನವಿಲ್ಲವೆಂಬದು ನಿಜವಾಗಿದ್ದರೆ ಕ್ರಿಸ್ತನಾದರೂ ಎದ್ದು ಬರಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಜನರಿಗೆ ಪುನರುತ್ಥಾನವಿಲ್ಲದಿದ್ದರೆ ಕ್ರಿಸ್ತನು ಸಹ ಸತ್ತವರೊಳಗಿಂದ ಎದ್ದೇಬಂದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮರಲ್ಲ್ಯಾಂಚೆ ಝಿತ್ತೆ ಹೊವ್ನ್ ಉಟ್ನೆ ನಾ ಮಟ್ಲ್ಯಾರ್ ಕ್ರಿಸ್ತಾಕ್ಬಿ ಝಿತ್ತೊ ಕರುನ್ ಉಟ್ವುನ್ ಹೊವ್ಕ್ ನಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:13
16 ತಿಳಿವುಗಳ ಹೋಲಿಕೆ  

ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮವು ನಿಮ್ಮಲ್ಲಿ ವಾಸಮಾಡುತ್ತಿರುವುದಾದರೆ, ಕ್ರಿಸ್ತ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ವಾಸಿಸುವ ಪವಿತ್ರಾತ್ಮ ದೇವರ ಮೂಲಕವೇ ನಿಮ್ಮ ಸಾಯುತ್ತಿರುವ ದೇಹಗಳಿಗೂ ಜೀವವನ್ನು ಕೊಡುವರು.


ಏಕೆಂದರೆ ಯೇಸು ಸತ್ತು ಪುನಃ ಜೀವಂತವಾಗಿ ಎದ್ದರೆಂದು ನಾವು ನಂಬಿದರೆ, ಅದರಂತೆ ಯೇಸುವಿನಲ್ಲಿ ನಿದ್ರೆಹೋದವರನ್ನು ಸಹ ದೇವರು ಅವರೊಡನೆ ಕರೆದುಕೊಂಡು ಬರುವರು.


ಸದಾ ಜೀವಿಸುವವನೂ ಆಗಿದ್ದೇನೆ. ಮರಣ ಹೊಂದಿದ್ದೆನು, ಇಗೋ, ಯುಗಯುಗಾಂತರಗಳಲ್ಲಿಯೂ ನಾನು ಬದುಕುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನ ಬಳಿ ಇವೆ.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯೂ ದೇವರೂ ಆಗಿರುವವರಿಗೆ ಸ್ತೋತ್ರವಾಗಲಿ. ಅವರು ಕ್ರಿಸ್ತ ಯೇಸುವನ್ನು ತಮ್ಮ ಮಹಾ ಕರುಣಾನುಸಾರವಾಗಿ, ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದರಿಂದ ಜೀವಕರವಾದ ನಿರೀಕ್ಷೆಗೆ ನಮ್ಮನ್ನು ತಿರುಗಿ ಹುಟ್ಟಿಸಿದ್ದಾರೆ.


ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು.


ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ತಮ್ಮ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ, ಸೈತಾನನನ್ನು ನಾಶಮಾಡುವುದಕ್ಕೂ


ಈಗ ನನಗೋಸ್ಕರ ನೀತಿಯ ಕಿರೀಟವು ಇಡಲಾಗಿದೆ. ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾದ ಕರ್ತದೇವರು ಆ ದಿನದಲ್ಲಿ ನನಗೆ ಕೊಡುವರು. ನನಗೆ ಮಾತ್ರವಲ್ಲದೆ ಅವರ ಪುನರಾಗಮನಕ್ಕಾಗಿ ಆಸಕ್ತಿಯಿಂದ ಕಾದಿರುವವರೆಲ್ಲರಿಗೂ ಕೊಡುವರು.


ಆದರೆ ಈಗ ಕ್ರಿಸ್ತ ಯೇಸು ಸತ್ತವರೊಳಗಿಂದ ಎದ್ದು ಬಂದೇ ಇದ್ದಾರೆ. ನಿದ್ರೆ ಹೋದವರಲ್ಲಿ ಪ್ರಥಮಫಲವಾಗಿದ್ದಾರೆ.


ಅಷ್ಟೇ ಅಲ್ಲದೆ, ಪವಿತ್ರಾತ್ಮ ದೇವರ ಪ್ರಥಮ ಫಲವನ್ನು ಹೊಂದಿದವರಾಗಿರುವ ನಾವು ಕೂಡ, ಮಕ್ಕಳ ಪದವಿಯನ್ನು ಪಡೆಯುವುದಕ್ಕಾಗಿ ನಮ್ಮ ದೇಹಗಳ ಬಿಡುಗಡೆಗಾಗಿ ಎದುರುನೋಡುತ್ತಾ ಆತುರದಿಂದ ನರಳುತ್ತಾ ಇದ್ದೇವೆ.


ಏಕೆಂದರೆ ಸದ್ದುಕಾಯರು ಪುನರುತ್ಥಾನ ಇಲ್ಲವೆಂದೂ ದೇವದೂತರಾಗಲಿ, ಆತ್ಮಗಳಾಗಲಿ ಇಲ್ಲವೆಂದೂ ಹೇಳುತ್ತಿದ್ದರು. ಫರಿಸಾಯರು ಇವೆರಡನ್ನೂ ಒಪ್ಪಿಕೊಳ್ಳುತ್ತಿದ್ದರು.


ಆದರೆ ಕ್ರಿಸ್ತ ಯೇಸು ಸತ್ತವರೊಳಗಿಂದ ಎದ್ದು ಬಂದಿರುತ್ತಾರೆಂದು ಸಾರುತ್ತಿರುವಲ್ಲಿ ನಿಮ್ಮೊಳಗೆ ಕೆಲವರು ಸತ್ತವರಿಗೆ ಪುನರುತ್ಥಾನ ಇಲ್ಲ ಎಂದು ಹೇಳುವುದು ಹೇಗೆ?


ಕ್ರಿಸ್ತ ಯೇಸು ಎದ್ದು ಬರಲಿಲ್ಲವಾದರೆ, ನಮ್ಮ ಪ್ರಸಂಗವೂ ನಿಮ್ಮ ವಿಶ್ವಾಸವೂ ನಿಷ್ಪ್ರಯೋಜನವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು