Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:1 - ಕನ್ನಡ ಸಮಕಾಲಿಕ ಅನುವಾದ

1 ನಿಮ್ಮಲ್ಲಿ ಯಾವನಿಗಾದರೂ ಮತ್ತೊಬ್ಬನ ಮೇಲೆ ವ್ಯಾಜ್ಯವಿದ್ದರೆ, ನ್ಯಾಯವಿಚಾರಣೆಗಾಗಿ ಕರ್ತದೇವರ ಜನರ ಮುಂದೆ ಹೋಗದೆ, ಭಕ್ತಿಹೀನರ ಮುಂದೆ ಹೋಗುವುದಕ್ಕೆ ಧೈರ್ಯವಿದೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಿಮ್ಮಲ್ಲಿ ಒಬ್ಬನಿಗೆ ಮತ್ತೊಬ್ಬನ ಮೇಲೆ ಏನಾದರೂ ವಿವಾದವಿದ್ದರೆ ನ್ಯಾಯವಿಚಾರಣೆಗೆ ದೇವಜನರೆದುರು ತೆಗೆದುಕೊಂಡು ಹೋಗದೇ ಅನ್ಯಜನರ ಮುಂದೆ ತೆಗೆದುಕೊಂಡು ಹೋಗುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಿಮ್ಮಲ್ಲಿ ಒಬ್ಬನಿಗೆ ಮತ್ತೊಬ್ಬನ ಮೇಲೆ ವ್ಯಾಜ್ಯವಿದ್ದರೆ ನ್ಯಾಯವಿಚಾರಣೆಗೆ ದೇವಜನರ ಮುಂದೆ ಹೋಗದೆ, ಅನ್ಯಜನರ ಮುಂದೆ ಹೋಗುವಷ್ಟು ಸೊಕ್ಕು ನಿಮಗೆಲ್ಲಿಂದ ಬಂದಿತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಿಮ್ಮಲ್ಲಿ ಒಬ್ಬನಿಗೆ ಮತ್ತೊಬ್ಬನ ಮೇಲೆ ವ್ಯಾಜ್ಯವಿದ್ದರೆ ನ್ಯಾಯವಿಚಾರಣೆಗೆ ದೇವಜನರ ಮುಂದೆ ಹೋಗದೆ ಅನ್ಯಜನರ ಮುಂದೆ ಹೋಗುವದಕ್ಕೆ ಅವನಿಗೆ ಧೈರ್ಯವುಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಿಮ್ಮಲ್ಲಿ ಯಾವನಿಗಾದರೂ ಮತ್ತೊಬ್ಬನ ಮೇಲೆ ವಿರೋಧವಿದ್ದರೆ, ನೀವು ನ್ಯಾಯಾಲಯಗಳಿಗೆ ಹೋಗುವುದೇಕೆ? ಅವರು ನೀತಿವಂತರಲ್ಲ. ಹೀಗಿರಲು ನಿಮಗೆ ನ್ಯಾಯತೀರ್ಪು ಮಾಡಲು ಅವರಿಗೆ ನೀವು ಅವಕಾಶ ಮಾಡಿಕೊಡುವುದೇಕೆ? ನಿಮಗೆ ನಾಚಿಕೆಯಾಗಬೇಕು. ನಿಮಗೆ ನ್ಯಾಯತೀರ್ಪು ನೀಡಲು ನೀವು ದೇವಜನರಿಗೆ ಏಕೆ ಅವಕಾಶ ಕೊಡಬಾರದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತುಮ್ಚ್ಯಾತ್ಲ್ಯಾ ಕೊನಾಕ್ಬಿ ಎಕ್ಲ್ಯಾಕ್ ದುಸ್ರಾಂಚ್ಯಾ ವಾಂಗ್ಡಾ ಝಗ್ಡೊ ಹಾಯ್ ಮನುನ್ ಚಿಂತುವಾ, ತೊ ಝಗ್ಡೊ ತೆನಿ ದೆವಾಚ್ಯಾ ಲೊಕಾಂಚ್ಯಾಚ್ ಇದ್ರಾಕ್ ಹಾನ್ತಲ್ಯಾ ಬದ್ಲಾಕ್ ವಿಶ್ವಾಸ್ ನಸಲ್ಲ್ಯಾ ನಿತ್ ಕರ್‍ತಲ್ಯಾ ತಾಂಡ್ಯಾಂಚ್ಯಾ ಇದ್ರಾಕ್ ನೆವ್ನ್ ಥೈ ಫಿರ್ಯಾದ್ ದಿವ್ಕ್ ಧೈರೊ ಕರುಕ್ ಹೊತಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:1
11 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ ದೇಮೇತ್ರಿಯನಿಗೂ ಅವನ ಸಹ ಶಿಲ್ಪಿಗಳಿಗೂ ಯಾವುದೇ ವ್ಯಕ್ತಿಯ ವಿರುದ್ಧ ಏನಾದರೂ ಆಪಾದನೆಗಳಿದ್ದರೆ ಅವರಿಗಾಗಿ ನ್ಯಾಯಾಲಯಗಳು ತೆರೆದಿವೆ. ರಾಜ್ಯಪಾಲರು ಇದ್ದಾರೆ; ಅವರ ಮುಂದೆ ದೂರುಗಳನ್ನು ಸಲ್ಲಿಸಲಿ.


ದೇವಜನರ ಎಲ್ಲಾ ಸಭೆಗಳಲ್ಲಿರುವಂತೆ, ದೇವರು ಗಲಿಬಿಲಿಯ ದೇವರಲ್ಲ, ಸಮಾಧಾನದ ದೇವರಾಗಿದ್ದಾರೆ.


ಈಗ ದೇವಜನರಿಗೋಸ್ಕರ ಹಣ ಕೂಡಿಸಿಡುವುದನ್ನು ಕುರಿತು: ನಾನು ಗಲಾತ್ಯದ ಸಭೆಗಳಿಗೆ ಹೇಳಿದ್ದನ್ನೇ ನೀವೂ ಮಾಡಿರಿ.


ಸ್ತೆಫನನ ಕುಟುಂಬದವರು ಅಖಾಯದಲ್ಲಿ ಪ್ರಥಮವಾಗಿ ವಿಶ್ವಾಸಿಗಳಾದವರು ಎಂಬುದನ್ನು ನೀವು ಬಲ್ಲಿರಿ. ಅವರು ದೇವಜನರಿಗೆ ಸೇವೆ ಮಾಡುವುದಕ್ಕಾಗಿ ತಮ್ಮನ್ನೇ ಸಮರ್ಪಿಸಿಕೊಂಡವರಾಗಿದ್ದಾರೆ.


ಕ್ರಿಸ್ತ ಯೇಸುವಿನಲ್ಲಿ ಪ್ರತ್ಯೇಕವಾಗಿ, ಪವಿತ್ರರಾಗುವುದಕ್ಕೆ ಕರೆಹೊಂದಿದ ಕೊರಿಂಥದಲ್ಲಿರುವ ದೇವರ ಸಭೆಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟ ಸಕಲ ಜನರಿಗೂ ಬರೆಯುವ ಪತ್ರ:


ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಅವರು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ. ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆ ಸುರಿಸುತ್ತಾರೆ.


ಸಭೆಗೆ ಸೇರದಿರುವ ಹೊರಗಿನವರನ್ನು ತೀರ್ಪುಮಾಡುವುದಕ್ಕೆ ನಾನು ಯಾರು? ಸಭೆಯ ಒಳಗಿನವರನ್ನು ತೀರ್ಪುಮಾಡಬೇಕಾದವರು ನೀವಲ್ಲವೇ?


ನಿಮ್ಮಲ್ಲಿ ನಾಚಿಕೆ ಹುಟ್ಟಿಸುವುದಕ್ಕೆ ಇದನ್ನು ಹೇಳುತ್ತೇನೆ. ತನ್ನ ಸಹೋದರನ ನ್ಯಾಯವನ್ನು ವಿವೇಚಿಸಿ ತೀರ್ಮಾನ ಕೊಡುವ ಜ್ಞಾನಿಯು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು