Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:15 - ಕನ್ನಡ ಸಮಕಾಲಿಕ ಅನುವಾದ

15 ಆದರೆ ಅವಿಶ್ವಾಸಿಯಾದವರು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ. ಇಂಥಾ ವಿಷಯಗಳಲ್ಲಿ ವಿಶ್ವಾಸಿಯಾದ ಸಹೋದರನಾಗಲೀ, ಸಹೋದರಿಯಾಗಲೀ ಬದ್ಧರಲ್ಲ. ಸಮಾಧಾನದಲ್ಲಿ ಬಾಳುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ಕ್ರಿಸ್ತ ನಂಬಿಕೆಯಿಲ್ಲದ ಸಂಗಾತಿಯು ಅಗಲಬೇಕೆಂದಿದ್ದರೆ ಅಗಲಿಹೋಗಲಿ ಇಂಥಾ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಬದ್ಧರಲ್ಲ. ಸಮಾಧಾನದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಒಂದು ವೇಳೆ, ವಿಶ್ವಾಸವಿಲ್ಲದ ಸತಿಯಾಗಲಿ, ಪತಿಯಾಗಲಿ ಬೇರ್ಪಟ್ಟುಹೋಗಬೇಕೆಂದಿದ್ದರೆ ಹೋಗಲಿ. ಇಂಥ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನು, ಇಲ್ಲವೆ ಸಹೋದರಿಯು ವಿವಾಹ ಬಂಧನದಿಂದ ವಿಮುಕ್ತರಾಗುತ್ತಾರೆ. ಏಕೆಂದರೆ, ದೇವರು ನಿಮ್ಮನ್ನು ಶಾಂತಿಸಮಾಧಾನದಿಂದ ಬಾಳಲು ಕರೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ಕ್ರಿಸ್ತನಂಬಿಕೆಯಿಲ್ಲದವನು ಅಗಲಬೇಕೆಂದಿದ್ದರೆ ಅಗಲಿಹೋಗಲಿ; ಇಂಥ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನಾಗಲಿ ಸಹೋದರಿಯಾಗಲಿ ಬದ್ಧರಲ್ಲ. ಸಮಾಧಾನದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಕ್ರಿಸ್ತ ವಿಶ್ವಾಸಿಯಲ್ಲದ ವ್ಯಕ್ತಿಯು ಬಿಟ್ಟು ಹೋಗಲು ನಿರ್ಧರಿಸಿದರೆ, ಆ ವ್ಯಕ್ತಿಯು ಬಿಟ್ಟು ಹೋಗಲಿ. ಈ ರೀತಿ ಸಂಭವಿಸಿದರೆ, ಕ್ರೈಸ್ತ ಸಹೋದರನಾಗಲಿ ಕ್ರೈಸ್ತ ಸಹೋದರಿಯಾಗಲಿ ವಿವಾಹ ಬಂಧನದಿಂದ ಬಿಡುಗಡೆಯಾಗಿದ್ದಾರೆ. ದೇವರು ನಮ್ಮನ್ನು ಸಮಾಧಾನದ ಜೀವಿತಕ್ಕೆ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖರೆ ವಿಶ್ವಾಸಾತ್ ನಸಲ್ಲೊ ವಾಂಗ್ಡಿ ಸೊಡುನ್ ಜಾತಾ ಮನುನ್ ಮನ್ತಾ ಜಾಲ್ಯಾರ್, ತೊ ನಾ ತರ್ ತಿ ಜಾಂವ್ದಿತ್, ಅಸ್ಲ್ಯಾ ವಿಶಯಾತ್ ಎಕ್ ಭಾವಾಕ್ ನಾ ಹೊಲ್ಯಾರ್ ಭೆನಿಕ್ ಕಸ್ಲಿಬಿ ಜಬರ್ದಸ್ತಿ ನಾ. ಕಶ್ಯಾಕ್ ಮಟ್ಲ್ಯಾರ್ ದೆವಾನ್ ತುಮ್ಕಾ ಸಮಾದಾನಾನ್ ಜಿವನ್ ಕರುಕ್ ಬಲ್ವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:15
11 ತಿಳಿವುಗಳ ಹೋಲಿಕೆ  

ಆದ್ದರಿಂದ ಯಾವುದು ನಮ್ಮನ್ನು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ನಡೆಸುತ್ತದೋ ಅದನ್ನೇ ಮಾಡೋಣ.


ಪ್ರಿಯರೇ, ಕಡೆಯ ಮಾತೇನೆಂದರೆ, ಆನಂದಪಡಿರಿ! ನಿಮ್ಮನ್ನು ಪೂರ್ಣ ಪುನಃಸ್ಥಾಪನೆಗಾಗಿ ಕ್ರಮಪಡಿಸಿಕೊಳ್ಳಿರಿ, ಉತ್ತೇಜನಗೊಳ್ಳಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ. ಆಗ ಪ್ರೀತಿ ಹಾಗೂ ಶಾಂತಿಯ ದೇವರು ನಿಮ್ಮ ಸಂಗಡ ಇರುವರು.


ದೇವಜನರ ಎಲ್ಲಾ ಸಭೆಗಳಲ್ಲಿರುವಂತೆ, ದೇವರು ಗಲಿಬಿಲಿಯ ದೇವರಲ್ಲ, ಸಮಾಧಾನದ ದೇವರಾಗಿದ್ದಾರೆ.


ಸಾಧ್ಯವಾದರೆ, ನಿಮ್ಮಿಂದ ಆದಷ್ಟು ಎಲ್ಲರೊಂದಿಗೂ ಸಮಾಧಾನದಿಂದಿರಿ.


ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರ, ಸಹೋದರಿ ಮತ್ತು ತಾಯಿ,” ಎಂದು ಹೇಳಿದರು.


ಎಲ್ಲರ ಸಂಗಡ ಸಮಾಧಾನದಿಂದ ಜೀವಿಸಲು ಮತ್ತು ಪವಿತ್ರರಾಗಿರಲು ಸರ್ವಪ್ರಯತ್ನ ಮಾಡಿರಿ. ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವುದಿಲ್ಲ.


ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ,


ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ದಿನದ ಆಹಾರವೂ ಇಲ್ಲದಿರುವಾಗ,


ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಬಾಯಲ್ಲಿ ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವುದಲ್ಲದೆ ಜಜ್ಜುತ್ತದೆ. ಅದು ಅವನನ್ನು ಬಿಟ್ಟು ಹೋಗುವುದು ಕಷ್ಟ.


ಅವಳು ಅವನ ಮನೆಯನ್ನು ಬಿಟ್ಟುಹೋದ ಮೇಲೆ ಮತ್ತೊಬ್ಬನಿಗೆ ಹೆಂಡತಿಯಾಗಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು