Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:31 - ಕನ್ನಡ ಸಮಕಾಲಿಕ ಅನುವಾದ

31 ಲೋಕದ ವಸ್ತುಗಳನ್ನು ಉಪಯೋಗಿಸುವವರು ಅದರಲ್ಲಿಯೇ ಮಗ್ನರಾಗದಿರಲಿ. ಏಕೆಂದರೆ ಈಗಿರುವ ಪ್ರಪಂಚ ಗತಿಸಿಹೋಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಲೋಕವನ್ನು ಅನುಭೋಗಿಸುವವರು ಅದನ್ನು ಪರಿಪೂರ್ಣವಾಗಿ ಅನುಭೋಗಿಸದವರಂತೆಯೂ ಇರಬೇಕು. ಯಾಕೆಂದರೆ ಈ ಪ್ರಪಂಚದ ಆಡಂಬರವು ಗತಿಸಿ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಲೋಕದ ವ್ಯವಹಾರದಲ್ಲಿ ಇರುವವರು ಅದರಲ್ಲಿಯೇ ತಲ್ಲೀನರಾಗದಿರಲಿ. ಏಕೆಂದರೆ, ಲೋಕದ ರೂಪರೇಷೆಗಳು ಗತಿಸಿಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಲೋಕವನ್ನು ಅನುಭೋಗಿಸುವವರು ಅದನ್ನು ಪರಿಪೂರ್ಣವಾಗಿ ಅನುಭೋಗಿಸದವರಂತೆಯೂ ಇರಬೇಕು; ಯಾಕಂದರೆ ಈ ಪ್ರಪಂಚದ ತೋರಿಕೆಯು ಗತಿಸಿ ಹೋಗುತ್ತಾ ಅದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಈ ಲೋಕದ ವಸ್ತುಗಳನ್ನು ಉಪಯೋಗಿಸುವ ಜನರು ತಮಗೆ ಆ ವಸ್ತುಗಳು ಮುಖ್ಯವಲ್ಲವೆಂಬಂತೆ ಜೀವಿಸಬೇಕು. ಏಕೆಂದರೆ, ಈ ಲೋಕದ ಇಂದಿನ ಸ್ಥಿತಿಯು ಬಹು ಬೇಗನೆ ಗತಿಸಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತಸೆಚ್ ಹ್ಯಾ ಜಗಾತ್ಲಿ ಸಾಮಾನಾ ವಾಪರ್‍ತಲ್ಯಾನಿ ತಿ ವಾಪ್ರಿನಸಲ್ಲ್ಯಾ ಸಾರ್ಕೆ ಜಿವನ್ ಕರುಕ್ ಪಾಜೆ. ಕಶ್ಯಾಕ್ ಮಟ್ಲ್ಯಾರ್ ಹ್ಯಾ ಜಗಾಚೊ ಭಾಯ್ಲೊ ರುಪ್ ನಾಪತ್ತೊ ಹೊವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:31
26 ತಿಳಿವುಗಳ ಹೋಲಿಕೆ  

ಲೋಕವೂ ಲೋಕದ ಆಶೆಗಳೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಜೀವಿಸುವನು.


ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಸ್ವಸ್ಥಚಿತ್ತರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರಿ.


ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.


“ನಿಮ್ಮ ಮೇಲೆ ಆ ದಿನವು ಉರುಲಿನಂತೆ ಫಕ್ಕನೆ ಬಾರದಂತೆ ನೀವು ಅತಿಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ, ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ.


“ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯರ ಪ್ರಭಾವವೆಲ್ಲಾ ಹೊಲದ ಹೂವಿನಂತಿದೆ. ಹುಲ್ಲು ಒಣಗಿಹೋಗುವುದು. ಅದರ ಹೂವು ಉದುರಿ ಹೋಗುವುದು.


ಹಾಗಾದರೆ ನನಗೆ ದೊರೆಯುವ ಬಹುಮಾನವೇನು? ನಾನು ಸುವಾರ್ತೆಯನ್ನು ಸಾರುವಾಗ, ಅದನ್ನು ಉಚಿತವಾಗಿ ಸಾರುತ್ತಾ, ಸುವಾರ್ತೆಯ ಪ್ರಸಂಗಿಯಾಗಿ ನನ್ನ ಪೂರ್ಣ ಹಕ್ಕನ್ನು ಉಪಯೋಗಿಸದಿರುವುದೇ ನನ್ನ ಬಹುಮಾನ.


ನಿನ್ನ ಹಣವನ್ನು ಏಳೆಂಟು ಮಂದಿಗೆ ವೆಚ್ಚಮಾಡು. ಏಕೆಂದರೆ ಭೂಮಿಯ ಮೇಲೆ ಮುಂದೆ ಯಾವ ವಿಪತ್ತು ಬರುವುದೋ ನಿನಗೆ ತಿಳಿಯದು.


ಸಂತತಿಗಳು ಬರುತ್ತವೆ, ಸಂತತಿಗಳು ಹೋಗುತ್ತವೆ; ಆದರೆ ಭೂಮಿಯು ಶಾಶ್ವತವಾಗಿ ಉಳಿಯುತ್ತದೆ.


ಅವರು ನಿದ್ದೆಯಿಂದ ಎಚ್ಚರಗೊಂಡ ಕನಸಿನಂತೆ ಇರುತ್ತಾರೆ. ಯೆಹೋವ ದೇವರೇ, ನಿಮ್ಮ ದೃಷ್ಟಿಯಲ್ಲಿ ಅವರು ಅಲ್ಪರಾಗಿರಲಿ.


“ನಿಶ್ಚಯವಾಗಿ ಮನುಷ್ಯನು ಮಾಯಾರೂಪದಿಂದ ನಡೆದಾಡುತ್ತಾನೆ; ಅವನು ಸಡಗರದಿಂದ ಐಶ್ವರ್ಯವನ್ನು ರಾಶಿಯಾಗಿ ಕೂಡಿಸಿಕೊಳ್ಳುತ್ತಾನೆ; ಆದರೆ ಅದನ್ನು ಅನುಭವಿಸುವವರು ಯಾರೋ ಅರಿಯನು.


ಪ್ರಿಯರೇ, ಸಮಯವು ಕೊಂಚವಾಗಿರುವುದರಿಂದ ಇನ್ನು ಮೇಲೆ, ಮದುವೆಯಾದವರು ಮದುವೆಯಾಗದವರಂತೆಯೂ


ದುಃಖಪಡುವವರು ದುಃಖಪಡದವರಂತೆಯೂ ಆನಂದ ಪಡುವವರು ಆನಂದಪಡದವರಂತೆಯೂ ವಸ್ತುಗಳ್ನು ಕೊಂಡುಕೊಳ್ಳುವವರು ತಾವು ಕೊಂಡುಕೊಂಡದ್ದು ತಮ್ಮದಲ್ಲ ಎಂಬಂತೆಯೂ


“ಇನ್ನೂ ಒಂದು ಸಾರಿ,” ಎಂಬ ಮಾತು ನಿರ್ಮಿತವಾಗಿರುವ ಕದಲುವ ವಸ್ತುಗಳು ತೆಗೆದುಹಾಕಲಾಗುವುದು ಎಂದೂ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿರುವುದು ಎಂಬುದನ್ನು ಸೂಚಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು