Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 1:20 - ಕನ್ನಡ ಸಮಕಾಲಿಕ ಅನುವಾದ

20 ಹುಮೆನಾಯನೂ ಅಲೆಕ್ಸಾಂಡರನೂ ಅಂಥವರಾಗಿದ್ದಾರೆ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ನಾನು ಸೈತಾನನಿಗೆ ಒಪ್ಪಿಸಿಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹುಮೆನಾಯನೂ ಅಲೆಕ್ಸಾಂದರನೂ ಇಂಥವರೇ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹುಮೆನಾಯನೂ ಅಲೆಗ್ಸಾಂಡರನೂ ಇದಕ್ಕೆ ನಿದರ್ಶನವಾಗಿದ್ದಾರೆ. ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ನಾನು ಸೈತಾನನ ವಶಕ್ಕೆ ಒಪ್ಪಿಸಿಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇವರು ದೇವದೂಷಣೆ ಮಾಡಬಾರದೆಂಬದನ್ನು ಕಲಿತುಕೊಳ್ಳುವಂತೆ ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಹುಮೆನಾಯನು ಮತ್ತು ಅಲೆಗ್ಸಾಂಡರನು ಹಾಗೆ ಮಾಡಿದರು. ದೇವರ ವಿರುದ್ಧವಾಗಿ ಮಾತನಾಡಕೂಡದೆಂದು ಅವರು ತಿಳಿದುಕೊಳ್ಳಲೆಂದೇ ಅವರನ್ನು ಸೈತಾನನಿಗೆ ಒಪ್ಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತೆಂಚ್ಯಾತ್ಲ್ಯಾ ಹೆಮೆನ್ಯುಸ್ ಅನಿ ಅಲೆಗ್ಸಾಂಡರ್ ಮನ್ತಲ್ಯಾಕ್ಬಿ, ತೆನಿ ದೆವಾಚಿ ನಿಂದ್ಯಾ ಕರುಚೆ ನ್ಹಯ್ ಮನುನ್ ತೆಂಕಾ ಬುದ್ದ್ ಶಿಕ್ವುಕ್ ಮನುನ್ ಸೈತಾನಾಚ್ಯಾ ಹಾತಿತ್ ದಿಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 1:20
17 ತಿಳಿವುಗಳ ಹೋಲಿಕೆ  

ಅವರ ಬೋಧನೆ ಮಾರಕ ಹುಣ್ಣಿನಂತೆ ಹರಡಿಕೊಳ್ಳುವುದು. ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ.


ನಾವು ಲೋಕದವರ ಸಂಗಡ ದಂಡನೆಗೆ ಗುರಿಯಾಗಬಾರದೆಂದು, ದೇವರು ನಮ್ಮನ್ನು ಈಗ ಈ ರೀತಿಯಾಗಿ ಶಿಸ್ತಿನ ನ್ಯಾಯವಿಚಾರಣೆಗೆ ಒಳಪಡಿಸುತ್ತಾರೆ.


ಆದರೂ ಅಂಥವರನ್ನು ವೈರಿಯೆಂದು ಎಣಿಸದೆ, ಜೊತೆ ವಿಶ್ವಾಸಿಯೆಂದು ಭಾವಿಸಿ ಬುದ್ಧಿಹೇಳಿರಿ.


ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು.


ಆದರೆ ಯೆಹೂದ್ಯರು ಅಲೆಕ್ಸಾಂದ್ರ ಎಂಬುವನನ್ನು ಮುಂದಕ್ಕೆ ತಳ್ಳಿದರು. ಜನಸಮೂಹದಲ್ಲಿದ್ದ ಕೆಲವರು ಅವನಿಗೆ ವಿಷಯ ತಿಳಿಸಿದರು. ಆಗ ಅಲೆಕ್ಸಾಂದ್ರನು, ಜನರ ಎದುರಿನಲ್ಲಿ ವಾದಿಸಲಿಕ್ಕಾಗುವಂತೆ ಕೈಸನ್ನೆ ಮಾಡಿದನು.


ಘಟಸರ್ಪವು ಸಮುದ್ರತೀರದ ಮರಳಿನ ಮೇಲೆ ನಿಂತನು. ಸಮುದ್ರದೊಳಗೆ ಒಂದು ಮೃಗವು ಏರಿಬರುವುದನ್ನು ಕಂಡೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಕೊಂಬುಗಳ ಮೇಲೆ ಹತ್ತು ಮುಕುಟಗಳೂ ತಲೆಗಳ ಮೇಲೆ ದೇವದೂಷಣೆಯ ನಾಮಗಳೂ ಇದ್ದವು.


ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿಕೊಳ್ಳುವವರೂ ಹಣದಾಶೆಯುಳ್ಳವರೂ ಬಡಾಯಿ ಕೊಚ್ಚುವವರೂ ಅಹಂಕಾರಿಗಳೂ ದೇವದೂಷಕರೂ ತಂದೆತಾಯಿಗಳಿಗೆ ಅವಿಧೇಯರೂ ಕೃತಜ್ಞತೆಯಿಲ್ಲದವರೂ ಅಶುದ್ಧರೂ


ಈ ವಿಷಯಗಳನ್ನು ದೇವಜನರ ನೆನಪಿಗೆ ತರಬೇಕು. ಕೇಳುವವರಿಗೆ ಯಾವ ಪ್ರಯೋಜನವನ್ನೂ ಉಂಟು ಮಾಡದೆ ಕೆಡವಿ ಹಾಕುವ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ದೇವರ ಮುಂದೆ ಎಚ್ಚರಿಸು.


ನಿಮ್ಮ ವಿಧೇಯತ್ವವು ಪರಿಪೂರ್ಣವಾದಾಗ, ನಾವು ಪ್ರತಿಯೊಂದು ಅವಿಧೇಯತ್ವವನ್ನೂ ಶಿಕ್ಷಿಸಲು ಸಿದ್ಧರಾಗಿದ್ದೇವೆ.


ಜನಸಮೂಹಗಳನ್ನು ಯೆಹೂದ್ಯರು ಕಂಡಾಗ ಅಸೂಯೆಗೊಂಡು ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.


ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ, ಈ ಮಾತುಗಳನ್ನು ಬರೆದಿದ್ದೇನೆ. ನಾನು ಬಂದಾಗ ನಿಮ್ಮನ್ನು ಕೆಡವಿ ಹಾಕುವುದಕ್ಕಲ್ಲ ಆದರೆ ಕಟ್ಟುವುದಕ್ಕಾಗಿ ಕರ್ತ ಯೇಸು ನನಗೆ ಕೊಟ್ಟಿರುವ ಅಧಿಕಾರದಿಂದ ನಿಮಗೆ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಅಪೇಕ್ಷಿಸುತ್ತೇನೆ.


ಅವರು ಅವರಿಗೂ ಕಿವಿಗೊಡದೆ ಹೋದರೆ ಅದನ್ನು ಸಭೆಗೆ ತಿಳಿಸು. ಅವರು ಸಭೆಗೂ ಕಿವಿಗೊಡದೆ ಹೋದರೆ, ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.


ಈಗಾಗಲೇ ಕೆಲವರು ದಾರಿತಪ್ಪಿ ಸೈತಾನನನ್ನು ಹಿಂಬಾಲಿಸಿದ್ದಾರೆ.


ಒಬ್ಬ ತಂದೆ ಮಕ್ಕಳಾಗಿರುವ ನಿಮಗೆ ಎಚ್ಚರಿಸಲಾದ ಮಾತನ್ನು ನೀವು ಮರೆತಿದ್ದೀರಿ. ಅದು, “ನನ್ನ ಮಗನೇ, ಕರ್ತದೇವರ ಶಿಕ್ಷೆಯನ್ನು ಹಗುರವಾಗಿ ಎಣಿಸಬೇಡ. ಅವರು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು