Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 1:7 - ಕನ್ನಡ ಸಮಕಾಲಿಕ ಅನುವಾದ

7 ಅವರು ನಿಯಮದ ಬೋಧಕರಾಗಿರಲು ಬಯಸಿದರೂ ತಾವು ಹೇಳುವುದನ್ನಾಗಲಿ, ತಾವು ಸ್ಥಾಪಿಸುವುದನ್ನಾಗಲಿ ಏನೆಂದು ದೃಢನಿಶ್ಚಯವಿಲ್ಲದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಧರ್ಮೋಪದೇಶಕರಾಗಬೇಕೆಂದು ಬಯಸುತ್ತಿದ್ದರೂ ತಾವು ಹೇಳುವುದಾಗಲಿ, ತಾವು ದೃಢವಾಗಿ ಮಾತನಾಡುವ ವಿಷಯವಾಗಲಿ ಇಂಥದೆಂದು ತಿಳಿಯದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತಮ್ಮ ಮಾತಿನ ಅರ್ಥವಾಗಲಿ, ತಮ್ಮ ವಾದದ ತಿರುಳಾಗಲಿ ಅವರಿಗೆ ತಿಳಿಯದಿದ್ದರೂ ಅವರು ಧರ್ಮೋಪದೇಶಕರಾಗಲು ಹವಣಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಧರ್ಮೋಪದೇಶಕರಾಗಿರಬೇಕೆಂದಿದ್ದರೂ ತಾವು ಹೇಳುವದಾಗಲಿ ತಾವು ದೃಢವಾಗಿ ಮಾತಾಡುವ ವಿಷಯವಾಗಲಿ ಇಂಥದೆಂದು ತಿಳಿಯದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ತಾವು ಧರ್ಮೋಪದೇಶಕರಾಗಬೇಕೆಂಬುದು ಅವರ ಅಪೇಕ್ಷೆ. ಆದರೆ ತಾವು ಏನು ಮಾತಾಡುತ್ತಿದ್ದೇವೆ ಎಂಬುದೇ ಅವರಿಗೆ ತಿಳಿದಿಲ್ಲ. ತಮಗೆ ಖಚಿತವಾಗಿ ತಿಳಿದಿದೆ ಎಂದು ತಾವು ಹೇಳುವ ಸಂಗತಿಗಳನ್ನೂ ಅವರು ಅರ್ಥಮಾಡಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆಂಚ್ಯಾ ದೆವಾಚ್ಯಾ ನೆಮಾಂಚಿ ಮಾಸ್ತರಾ ಹೊತಲಿ ಆಶಾ ಹಾಯ್ ಅನಿ ತೆನಿ ಮಾಸ್ತರಾ ಹೊವ್ಕ್ ಬಿ ಬಗ್ತ್ಯಾತ್ , ಖರೆ ತೆನಿ ಅಪ್ನಿ ಗೊಸ್ಟಿಯಾ ಅಪ್ನಿಚ್ ಸಮ್ಜುನ್ ಘೆಯ್‌ನ್ಯಾತ್, ನಾ ತರ್ ಖಲ್ಯಾ ವಿಶಯಾಸಾಟ್ನಿ ತೆನಿ ಮೊಟ್ಯಾ ವಿಶ್ವಾಸಾನ್ ಸಾಂಗುನ್ ಘೆತಾತ್ ತೆ ಬಿ ತೆನಿ ಸಮ್ಜುನ್ ಘೆಯ್‌ನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 1:7
20 ತಿಳಿವುಗಳ ಹೋಲಿಕೆ  

ತಾವು ಜ್ಞಾನಿಗಳೆಂದು ಹೇಳಿಕೊಂಡರೂ ಮೂಢರಾಗಿದ್ದಾರೆ.


ಆದರೆ ಬೇಟೆಗಾಗಿ ಹುಟ್ಟಿರುವ ವಿವೇಕಹೀನ ಮೃಗಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಣೆ ಮಾಡುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ಮೃಗಗಳಂತೆ ಸಂಪೂರ್ಣ ನಾಶವಾಗುವರು.


ಅಂಥವರು ಅಹಂಕಾರಿಯೂ ವಿವೇಕರಹಿತನಾಗಿದ್ದಾರೆ. ಅವರು ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯಪಡುವ ಭ್ರಾಂತರಾಗಿ ಸತ್ಯವನ್ನು ಬಿಟ್ಟು, ಕುತರ್ಕ ವಾಗ್ವಾದಗಳನ್ನು ಮಾಡುವವರಾಗಿದ್ದಾರೆ.


ನಿಜವಾಗಿಯೂ ವ್ಯರ್ಥವಾಯಿತು. ದೇವರು ಪವಿತ್ರ ಆತ್ಮರನ್ನು ನಿಮಗೆ ಕೊಟ್ಟದ್ದು ಮತ್ತು ನಿಮ್ಮಲ್ಲಿ ಅದ್ಭುತಕಾರ್ಯಗಳನ್ನು ನಡೆಸಿದ್ದು ನಿಯಮದ ಕ್ರಿಯೆಗಳಿಂದಲೋ ಅಥವಾ ನೀವು ಕೇಳಿ ನಂಬಿದ್ದರಿಂದಲೋ?


ಇಂಥ ಸ್ತ್ರೀಯರು ಯಾವಾಗಲೂ ಕಲಿಯುತ್ತಿದ್ದರೂ ಸತ್ಯದ ಜ್ಞಾನಕ್ಕೆ ಬರಲಾರದವರು ಆಗಿರುವರು.


ಇದೊಂದನ್ನು ಮಾತ್ರ ನಿಮ್ಮಿಂದ ತಿಳಿಯಬಯಸುತ್ತೇನೆ. ನೀವು ಪವಿತ್ರ ಆತ್ಮರನ್ನು ಹೊಂದಿದ್ದು ನಿಯಮದ ಕ್ರಿಯೆಯಿಂದಲೋ? ಇಲ್ಲವೆ ಕೇಳಿದ್ದನ್ನು ನಂಬಿದ್ದರಿಂದಲೋ?


ಮೋಶೆಯ ನಿಯಮದ ಕೆಳಗಿರಲು ಬಯಸುವವರೇ, ನಿಯಮವು ಏನು ಹೇಳುತ್ತದೆಯೆಂದು ನೀವು ಸ್ಪಷ್ಟವಾಗಿ ಅರ್ಥಮಾಡಿಕೊಂಡಿದ್ದೀರಾ? ನನಗೆ ಹೇಳಿರಿ.


ಅವರನ್ನು ಬಿಡಿರಿ, ಅವರು ಕುರುಡರಿಗೆ ದಾರಿತೋರಿಸುವ ಕುರುಡರು. ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಹಳ್ಳಕ್ಕೆ ಬೀಳುವರು,” ಎಂದು ಹೇಳಿದರು.


ಕೆಲವು ಜನರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು ಅಲ್ಲಿಯ ಸಹೋದರರಿಗೆ, “ಮೋಶೆ ಬೋಧಿಸಿದ ಪದ್ಧತಿಯಂತೆ ನೀವು ಸುನ್ನತಿ ಹೊಂದದಿದ್ದರೆ ನೀವು ರಕ್ಷಣೆ ಹೊಂದಲಾರಿರಿ,” ಎಂದು ಬೋಧಿಸತೊಡಗಿದರು.


ತರುವಾಯ ಅವರು ಯೇಸುವಿಗೆ, “ನಮಗೆ ಗೊತ್ತಿಲ್ಲ” ಎಂದರು. ಅದಕ್ಕೆ ಯೇಸು ಅವರಿಗೆ, “ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.


ಮೂರು ದಿವಸಗಳಾದ ಮೇಲೆ ಯೇಸುವನ್ನು ದೇವಾಲಯದಲ್ಲಿ ಕಂಡರು. ಬೋಧಕರ ನಡುವೆ ಕೂತುಕೊಂಡು, ಬಾಲಕ ಯೇಸು ಅವರ ಮಾತುಗಳನ್ನು ಕೇಳಿಸಿಕೊಳ್ಳುತ್ತಾ, ಪ್ರಶ್ನಿಸುತ್ತಾ ಇರುವುದನ್ನು ಅವರು ಕಂಡರು.


ನನ್ನ ಪ್ರಿಯರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವುದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು