Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:21 - ಕನ್ನಡ ಸಮಕಾಲಿಕ ಅನುವಾದ

21 ಕೆಲವರು ಇಂಥವುಗಳಿಗೆ ಒಳಪಟ್ಟು ನಂಬಿಕೆಯಿಂದ ಗುರಿತಪ್ಪಿ ಹೋಗಿದ್ದಾರೆ. ಕೃಪೆಯು ನಿಮ್ಮೊಂದಿಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕೆಲವರು ಆ ಸುಳ್ಳಾದ ಜ್ಞಾನವನ್ನು ಒಪ್ಪಿಕೊಂಡು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗಿ ಹೋದರು. ಕೃಪೆಯು ನಿಮ್ಮೊಂದಿಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಕೆಲವರು ಇಂಥ ಕಪಟಜ್ಞಾನವನ್ನು ಅವಲಂಬಿಸಿ ವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ. ದೇವರ ಅನುಗ್ರಹ ನಿಮ್ಮಲ್ಲಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಕೆಲವರು ಆ ಸುಳ್ಳಾದ ಜ್ಞಾನವನ್ನು ಅವಲಂಬಿಸಿ ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾದರು. ಕೃಪೆಯು ನಿಮ್ಮೊಂದಿಗೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಕೆಲವರು ತಮಗೆ ಜ್ಞಾನ ಇದೆಯೆಂದು ಹೇಳಿ ಕೊಂಡರೂ ಸತ್ಯೋಪದೇಶವನ್ನು ತೊರೆದುಬಿಟ್ಟವರಾಗಿದ್ದಾರೆ. ದೇವರ ಕೃಪೆಯು ನಿಮ್ಮೆಲ್ಲರೊಂದಿಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಉಲ್ಲ್ಯಾ ಲೊಕಾನಿ ಅಸ್ಲೆ ಸಗ್ಳೆ ಕರುನ್ ವಿಶ್ವಾಸಾಚಿ ವಾಟ್ ಕಳ್ದುನ್ ಘೆಟ್ಲಾತ್. ದೆವಾಚಿ ಕುರ್ಪಾ ತುಮ್ಚ್ಯಾ ಸಗ್ಳ್ಯಾಂಚ್ಯಾ ವಾಂಗ್ಡಾ ರ್‍ಹಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:21
13 ತಿಳಿವುಗಳ ಹೋಲಿಕೆ  

ಅವರು ಪುನರುತ್ಥಾನವು ಆಗಲೇ ಆಗಿ ಹೋಯಿತೆಂದು ಹೇಳುತ್ತಾ ಸತ್ಯದ ಗುರಿಯನ್ನು ತಪ್ಪಿದವರಾಗಿ ಕೆಲವರ ವಿಶ್ವಾಸವನ್ನು ಕೆಡಿಸಿಬಿಡುವವರಾಗಿದ್ದಾರೆ.


ನಂಬಿಗಸ್ತನೂ ಒಳ್ಳೆಯ ಮನಸ್ಸಾಕ್ಷಿಯುಳ್ಳವನೂ ಆಗಿರು. ಕೆಲವರು ಈ ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ಹಡಗನ್ನು ಒಡೆದವರ ಹಾಗೆ ಇದ್ದಾರೆ.


ಇದು ಪೌಲನಾದ ನಾನೇ ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ.


ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ!


ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ವಿಶ್ವಾಸದಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆಗಳನ್ನು ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ!


ಕರ್ತ ಯೇಸು ನಿನ್ನ ಆತ್ಮದೊಂದಿಗೆ ಇರಲಿ. ಕೃಪೆಯು ನಿಮ್ಮೆಲ್ಲರೊಂದಿಗಿರಲಿ.


ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಬೇರಾಗಿದೆ. ಕೆಲವರು ಹಣಕ್ಕಾಗಿ ಆತುರಪಟ್ಟು ನಂಬಿಕೆಯಿಂದ ದೂರಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.


ಕೆಲವರು ಇವುಗಳನ್ನು ಬಿಟ್ಟುಬಿಟ್ಟು ವ್ಯರ್ಥವಾದ ಮಾತುಗಳಿಗೆ ತಿರುಗಿಕೊಂಡಿದ್ದಾರೆ.


ಇಲ್ಲಿ ನನಗೂ ಇಡೀ ಸಭೆಗೂ ಅತಿಥಿ ಸತ್ಕಾರ ಮಾಡುತ್ತಿರುವ ಗಾಯನು ತನ್ನ ವಂದನೆಗಳನ್ನು ತಿಳಿಸುತ್ತಾನೆ. ಈ ಪಟ್ಟಣದ ಖಜಾಂಚಿಯಾಗಿರುವ ಎರಸ್ತನೂ ಮತ್ತು ಸಹೋದರ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.


ಆಗ ಸಮಾಧಾನದ ದೇವರು ಬೇಗನೆ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ಜಜ್ಜಿಬಿಡುವನು. ನಮ್ಮ ಕರ್ತ ಆಗಿರುವ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.


ರೋಮ್ ನಗರದಲ್ಲಿ ದೇವರಿಗೆ ಪ್ರಿಯರೂ ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲಾದವರೂ ಆಗಿರುವವರೆಲ್ಲರಿಗೂ: ನಮ್ಮ ತಂದೆಯಾದ ದೇವರಿಂದಲೂ ಕರ್ತ ಯೇಸು ಕ್ರಿಸ್ತರಿಂದಲೂ ಕೃಪೆಯೂ ಶಾಂತಿಯೂ ಆಗಲಿ.


ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು