Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 5:19 - ಕನ್ನಡ ಸಮಕಾಲಿಕ ಅನುವಾದ

19 ಪವಿತ್ರಾತ್ಮ ದೇವರ ಸನ್ನಿಧಿಯನ್ನು ನಂದಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಪವಿತ್ರಾತ್ಮನನ್ನು ನಂದಿಸಬೇಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಪವಿತ್ರಾತ್ಮರನ್ನು ನಿಶ್ಚೇತನಗೊಳಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19-20 ಪವಿತ್ರಾತ್ಮನನ್ನು ನಂದಿಸಬೇಡಿರಿ; ಪ್ರವಾದನೆಗಳನ್ನು ಹೀನೈಸಬೇಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಪವಿತ್ರಾತ್ಮನ ಕಾರ್ಯವನ್ನು ನಂದಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಪವಿತ್ರ್ ಆತ್ಮ್ಯಾಕ್ ದಡ್ಪುನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 5:19
13 ತಿಳಿವುಗಳ ಹೋಲಿಕೆ  

ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


“ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!


ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತಗಳನ್ನು ಇಟ್ಟಿದ್ದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.


ನಿನ್ನಲ್ಲಿರುವ ವರವನ್ನು ಅಲಕ್ಷ್ಯ ಮಾಡಬೇಡ. ಅದು ಸಭೆಯ ಹಿರಿಯರು ಪ್ರವಾದನೆಯ ಮೂಲಕ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ನಿನಗೆ ಕೊಡಲಾಯಿತಲ್ಲವೇ?


ಆದರೆ ಅವರು ತಿರುಗಿಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಆದ್ದರಿಂದ ಆತನು ಬೇರೆಯಾಗಿ ಅವರಿಗೆ ಶತ್ರುವಾದನು. ಆತನೇ ಅವರಿಗೆ ವಿರೋಧವಾಗಿ ಯುದ್ಧಮಾಡಿದನು.


ನೀವು ಅನೇಕ ವರ್ಷ ಅವರನ್ನು ತಾಳಿಕೊಂಡಿರಿ. ನಿಮ್ಮ ಪ್ರವಾದಿಗಳ ಮುಖಾಂತರ ನಿಮ್ಮ ಆತ್ಮನಿಂದ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಕಿವಿಗೊಡದೆ ಇದ್ದುದರಿಂದ ನೀವು ಅವರನ್ನು ಅನ್ಯದೇಶದವರ ಕೈಯಲ್ಲಿ ಒಪ್ಪಿಸಿದಿರಿ.


ನಿಮ್ಮ ಸನ್ನಿಧಿಯಿಂದ ನನ್ನನ್ನು ಹೊರ ದೂಡಬೇಡಿರಿ; ನಿಮ್ಮ ಪರಿಶುದ್ಧಾತ್ಮರನ್ನು ನನ್ನಿಂದ ತೆಗೆಯಬೇಡಿರಿ.


ಆಗ ಯೆಹೋವ ದೇವರು, “ನನ್ನ ಆತ್ಮವು ಮನುಷ್ಯರಲ್ಲಿ ನಿತ್ಯವಾಗಿ ಇರುವುದಿಲ್ಲ. ಏಕೆಂದರೆ ಅವರು ಮರ್ತ್ಯರೇ. ಆದರೂ ಅವರ ಆಯುಷ್ಯವು ನೂರ ಇಪ್ಪತ್ತು ವರ್ಷಗಳಾಗಿರುವುದು,” ಎಂದರು.


ಇವೆಲ್ಲವುಗಳೊಂದಿಗೆ ವಿಶ್ವಾಸವೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಈ ಗುರಾಣಿಯಿಂದಲೇ, ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ.


ಕುಳಿತಿರುವ ಮತ್ತೊಬ್ಬನಿಗೆ ಏನಾದರೂ ಪ್ರಕಟನೆಯಾದರೆ, ಮೊದಲಿನವನು ಮೌನವಾಗಿರಲಿ.


ಜಲರಾಶಿಗಳು ಪ್ರೀತಿಯನ್ನು ನಂದಿಸಲಾರವು. ಪ್ರವಾಹಗಳು ಸಹ ಪ್ರೀತಿಯನ್ನು ಮುಳುಗಿಸಲಾರವು. ಒಬ್ಬನು ತನ್ನ ಆಸ್ತಿಯನ್ನೆಲ್ಲಾ ಪ್ರೀತಿಗೋಸ್ಕರ ಕೊಟ್ಟರೂ, ಆ ಪ್ರೀತಿಗೆ ಬದಲಾಗಿ ಅಂಥವನಿಗೆ ಸಂಪೂರ್ಣ ನಿಂದೆಯೇ ಸಿಗುವುದು.


ಯೆಹೋವ ದೇವರು ಹೇಳಿದ ಪ್ರಕಾರ ಸಮುಯೇಲನು ಮಾಡಿ, ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ, ಅವನಿಗೆ, “ಸಮಾಧಾನವಾಗಿ ಬಂದೆಯೋ?” ಎಂದರು.


ಪ್ರವಾದನೆಗಳನ್ನು ಹೀನೈಸಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು