Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 20:8 - ಕನ್ನಡ ಸಮಕಾಲಿಕ ಅನುವಾದ

8 ಇವರು ಗತ್ ಊರಿನಲ್ಲಿದ್ದ ರೆಫಾಯರ ವಂಶಜರು. ಇವರು ದಾವೀದನಿಂದಲೂ ಅವನ ಜನರಿಂದಲೂ ಸಂಹಾರವಾಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಗತ್ ಊರಿನವರಾದ ಈ ರೆಫಾಯರು ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಗತ್ ಊರಿನವರಾದ ಈ ರೆಫಾಯರು ದಾವೀದನಿಂದಲೂ ಅವನ ಸೇವಕನಿಂದಲೂ ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಗತ್ ಊರಿನವರಾದ ಈ ರೆಫಾಯರು ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಗತ್ ಊರಿನ ರೆಫಾಯರನ್ನು ದಾವೀದನೂ ಅವನ ಜನರೂ ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 20:8
8 ತಿಳಿವುಗಳ ಹೋಲಿಕೆ  

ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು?


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳ ಪಡದಿರಲಿ. ಬಲಿಷ್ಠನು ತನ್ನ ಬಲದಲ್ಲಿ ಹೆಚ್ಚಳ ಪಡದಿರಲಿ. ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳ ಪಡದಿರಲಿ.


ನಾನು ಮತ್ತೆ ಸೂರ್ಯನ ಕೆಳಗೆ ನೋಡಿದ್ದೇನೆಂದರೆ, ವೇಗಿಗಳಿಗೆ ಓಟವೂ ಪರಾಕ್ರಮಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ಆಹಾರವೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವುದು ಎಂಬ ನಿಶ್ಚಯ ಇಲ್ಲ. ಏಕೆಂದರೆ ಕಾಲವೂ ಅವಕಾಶವೂ ಅವರೆಲ್ಲರಿಗೆ ಒಳಪಟ್ಟಿರುತ್ತವೆ.


ಆದ್ದರಿಂದ ಯೆಹೋವ ದೇವರು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಏಕೆಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ, ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿವಸದಲ್ಲಿ ಕೇಳಿದ್ದಿ. ಯೆಹೋವ ದೇವರು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಯೆಹೋವ ದೇವರು ನನಗೆ ಸಹಾಯ ಮಾಡುವರೆಂದು ನಂಬಿಕೊಂಡಿದ್ದೇನೆ,” ಎಂದನು.


ಆಗ ಮುನ್ನೂರು ಬೆಳ್ಳಿ ನಾಣ್ಯದ ತೂಕದ ಕಂಚು ಈಟಿಯುಳ್ಳ, ಹೊಸ ಖಡ್ಗವನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ರೆಫಾಯನ ಮಕ್ಕಳಲ್ಲಿ ಇಷ್ಬೀಬೆನೋಬನು ದಾವೀದನನ್ನು ಕೊಲ್ಲಬೇಕೆಂದಿದ್ದನು.


ಈ ನಾಲ್ಕು ಮಂದಿಯು ಗತ್ ಊರಿನಲ್ಲಿದ್ದ ರೆಫಾಯರ ವಂಶಜರು. ಇವರು ದಾವೀದನಿಂದಲೂ ಅವನ ಜನರಿಂದಲೂ ಸಂಹಾರವಾಗಿ ಹೋದರು.


ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾದ ಶಿಮ್ಮನ ಮಗನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.


ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು