1 ಪೂರ್ವಕಾಲ ವೃತ್ತಾಂತ 21:27 - ಕನ್ನಡ ಸಮಕಾಲಿಕ ಅನುವಾದ27 ಯೆಹೋವ ದೇವರು ದೂತನಿಗೆ ಹೇಳಿದ್ದರಿಂದ, ಅವನು ತನ್ನ ಖಡ್ಗವನ್ನು ಒರೆಗೆ ತಿರುಗಿ ಸೇರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಕತ್ತಿಯನ್ನು ಒರೆಯಲ್ಲಿ ಹಾಕಬೇಕೆಂದು ದೂತನಿಗೆ ಆಜ್ಞಾಪಿಸಿದನು. ಅವನು ಹಾಗೆಯೇ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆ ಕತ್ತಿಯನ್ನು ಒರೆಯಲ್ಲಿ ಹಾಕಬೇಕೆಂದು ದೂತನಿಗೆ ಆಜ್ಞಾಪಿಸಿದರು. ಅವನು ಹಾಗೆಯೇ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಕತ್ತಿಯನ್ನು ಒರೆಯಲ್ಲಿ ಹಾಕಬೇಕೆಂದು ದೂತನಿಗೆ ಆಜ್ಞಾಪಿಸಿದನು. ಅವನು ಹಾಗೆಯೇ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆಗ ದೇವರು ತನ್ನ ದೂತನಿಗೆ ಖಡ್ಗವನ್ನು ಒರೆಯಲ್ಲಿ ಹಾಕಲು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |
ನಿನ್ನ ದೇಶದಲ್ಲಿ ಮೂರು ವರುಷ ಕ್ಷಾಮ ಉಂಟಾಗಬೇಕೋ? ಇಲ್ಲವೆ ಮೂರು ತಿಂಗಳವರೆಗೆ ನಿನ್ನ ಶತ್ರುಗಳ ಹಿಂಸೆಗೆ ಬಲಿಯಾಗುವುದು ಬೇಕೋ? ಇಲ್ಲವೆ ಯೆಹೋವ ದೇವರ ದೂತನು ಇಸ್ರಾಯೇಲಿನ ಸಮಸ್ತ ಪ್ರಾಂತಗಳಲ್ಲಿ ಯೆಹೋವ ದೇವರ ಖಡ್ಗದಿಂದ ಮೂರು ದಿವಸಗಳವರೆಗೆ ಘೋರವ್ಯಾಧಿ ಉಂಟಾಗಬೇಕೋ? ನೀನು ಆರಿಸಿಕೋ. ಈಗ ನನ್ನನ್ನು ಕಳುಹಿಸಿದವರಿಗೆ ನಾನು ಏನು ಉತ್ತರ ತೆಗೆದುಕೊಂಡು ಹೋಗಬೇಕು? ಯೋಚಿಸಿನೋಡು,” ಎಂದನು.