Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:9 - ಕನ್ನಡ ಸಮಕಾಲಿಕ ಅನುವಾದ

9 ಆಗ ಯೆಹೋವ ದೇವರು ದಾವೀದನ ದರ್ಶಿಯಾದ ಗಾದನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದೇವರು ದಾವೀದನ ದರ್ಶಿಯಾದ ಗಾದನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆತನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9-10 ಗಾದನು ದಾವೀದನ ಪ್ರವಾದಿಯಾಗಿದ್ದನು. ಯೆಹೋವನು ಗಾದನಿಗೆ, “ನೀನು ದಾವೀದನಿಗೆ ಹೀಗೆ ಹೇಳು: ‘ಇದು ಯೆಹೋವನ ನುಡಿ. ನಾನು ನಿನಗೆ ಕೊಡಲಿರುವ ಮೂರು ಶಿಕ್ಷೆಯಲ್ಲಿ ಒಂದನ್ನು ಆರಿಸಿಕೊಳ್ಳಬೇಕು. ನೀನು ಆರಿಸಿಕೊಂಡ ಪ್ರಕಾರವೇ ನಾನು ನಿನ್ನನ್ನು ಶಿಕ್ಷಿಸುವೆನು’” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:9
7 ತಿಳಿವುಗಳ ಹೋಲಿಕೆ  

ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದನೆಂಬ ಪ್ರವಾದಿಗೆ ಯೆಹೋವ ದೇವರ ವಾಕ್ಯ ಬಂದು ಅವನಿಗೆ,


ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ, “ಪ್ರವಾದಿಯ ಬಳಿಗೆ ಹೋಗೋಣ ಬನ್ನಿರಿ,” ಎನ್ನುವನು. ಏಕೆಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಿಸಿಕೊಳ್ಳುವವರನ್ನು ಪೂರ್ವಕಾಲದಲ್ಲಿ ದರ್ಶಿ ಎಂದು ಕರೆಯುತ್ತಿದ್ದರು.


ಅರಸನಾದ ದಾವೀದನ ಕ್ರಿಯೆಗಳು ಮೊದಲಿನಿಂದ ಕೊನೆಯವರೆಗೆ ಅವನ ಸಮಸ್ತ ಆಳಿಕೆಯೂ, ಅವನ ಪರಾಕ್ರಮವೂ, ಅವನ ಮೇಲೆಯೂ, ಇಸ್ರಾಯೇಲಿನ ಮೇಲೆಯೂ, ಬೇರೆ ದೇಶಗಳ ಸಮಸ್ತ ರಾಜ್ಯಗಳ ಮೇಲೆಯೂ ಸಂಭವಿಸಿದ ಘಟನೆಗಳು,


ಆದರೆ ಗಾದನೆಂಬ ಪ್ರವಾದಿಯು ದಾವೀದನಿಗೆ, “ನೀನು ಗವಿಯಲ್ಲಿರದೆ ಯೆಹೂದ ದೇಶಕ್ಕೆ ಹೊರಟು ಬಾ,” ಎಂದನು. ಆಗ ದಾವೀದನು ಹೊರಟು ಹೆರೆತ್ ಎಂಬ ಅರಣ್ಯಕ್ಕೆ ಬಂದನು.


“ನೀನು ದಾವೀದನ ಬಳಿಗೆ ಹೋಗಿ, ಅವನ ಸಂಗಡ ಮಾತಾಡಿ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನಗೆ ವಿರೋಧವಾಗಿ ಬರಮಾಡಬೇಕೋ ಅದನ್ನು ಆಯ್ದುಕೋ,’ ಎಂದು ಹೇಳು,” ಎಂದರು.


ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೇಮಾನನ ಪುತ್ರರು. ದೇವರು ಹೇಮಾನನಿಗೆ ಹದಿನಾಲ್ಕು ಮಂದಿ ಪುತ್ರರನ್ನೂ, ಮೂರು ಮಂದಿ ಪುತ್ರಿಯರನ್ನೂ ಕೊಟ್ಟಿದ್ದರು.


ಇದಲ್ಲದೆ ಅವನು ತಾಳಗಳನ್ನೂ, ವೀಣೆಗಳನ್ನೂ, ಕಿನ್ನರಿಗಳನ್ನೂ ಹಿಡಿದ ಲೇವಿಯರನ್ನು ದಾವೀದನೂ, ಅರಸನ ದರ್ಶಿಯಾದ ಗಾದನೂ, ಪ್ರವಾದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ, ಯೆಹೋವ ದೇವರ ಆಲಯದಲ್ಲಿ ನಿಲ್ಲಿಸಿದನು. ಏಕೆಂದರೆ ಯೆಹೋವ ದೇವರ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹೀಗೆ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು