1 ಪೂರ್ವಕಾಲ ವೃತ್ತಾಂತ 6:15 - ಕನ್ನಡ ಸಮಕಾಲಿಕ ಅನುವಾದ15 ಯೆಹೋವ ದೇವರು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ, ಯೆರೂಸಲೇಮಿನವರನ್ನು ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೆಬೂಕದ್ನೆಚ್ಚರನು ಯೆಹೋವನ ಪ್ರೇರಣೆಯಿಂದ ಯೆಹೂದ್ಯರನ್ನೂ ಯೆರೂಸಲೇಮಿನವರನ್ನೂ ಸೆರೆಯೊಯ್ದಾಗ ಯೆಹೋಚಾದಾಕನು ಅವರೊಡನೆ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸರ್ವೇಶ್ವರ ಸೆರೆಗೆ ಕಳುಹಿಸಿದ ಜುದೇಯದ ಮತ್ತು ಜೆರುಸಲೇಮಿನ ಇತರ ಜನರೊಂದಿಗೆ ಅರಸ ನೆಬೂಕದ್ನೆಚ್ಚರನು ಯೆಹೋಚಾದಾಕನನ್ನು ಗಡೀಪಾರು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನೆಬೂಕದ್ನೆಚ್ಚರನು ಯೆಹೋವನ ಪ್ರೇರಣೆಯಿಂದ ಯೆಹೂದ್ಯರನ್ನೂ ಯೆರೂಸಲೇವಿುನವರನ್ನೂ ಸೆರೆಯೊಯ್ದಾಗ ಈ ಯೆಹೋಚಾದಾಕನೂ ಅವರೊಡನಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೂದ ಮತ್ತು ಜೆರುಸಲೇಮಿನ ಜನರು ಸೆರೆ ಒಯ್ಯಲ್ಪಟ್ಟಾಗ ಯೆಹೋಚಾದಾಕನೂ ಅವರೊಂದಿಗೆ ಪರದೇಶಕ್ಕೆ ಹೋಗಬೇಕಾಯಿತು. ಯೆಹೋವನು ಯೆಹೂದ್ಯರನ್ನು ಮತ್ತು ಜೆರುಸಲೇಮಿನವರನ್ನು ಪರದೇಶಕ್ಕೆ ಸೆರೆಯಾಳುಗಳಾಗಿ ಒಯ್ಯಲು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು. ಅಧ್ಯಾಯವನ್ನು ನೋಡಿ |
ಯೆಹೋವ ದೇವರು ಶೆಯಲ್ತಿಯೇಲನ ಮಗ ಮತ್ತು ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನ ಆತ್ಮವನ್ನೂ, ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನ ಆತ್ಮವನ್ನೂ, ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಪ್ರೇರೇಪಿಸಿದರು. ಅವರು ಬಂದು ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೇ ವರ್ಷದ, ಆರನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ ತಮ್ಮ ದೇವರಾದ ಸೇನಾಧೀಶ್ವರ ಯೆಹೋವ ದೇವರ ಆಲಯದ ಕೆಲಸ ಪ್ರಾರಂಭಿಸಿದರು. ಅರಸನಾದ ದಾರ್ಯಾವೆಷನ ಎರಡನೇ ವರ್ಷದಲ್ಲಿ,