Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:13 - ಕನ್ನಡ ಸಮಕಾಲಿಕ ಅನುವಾದ

13 ಮನುಷ್ಯನ ಪ್ರತಿಯೊಂದು ನಿಯಮಗಳಿಗೂ ಕರ್ತದೇವರ ನಿಮಿತ್ತ ನೀವು ಅಧೀನರಾಗಿರಿ. ಅರಸನು ಸರ್ವಾಧಿಕಾರಿಯಾಗಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮನುಷ್ಯರು ನೇಮಿಸಿರುವ ಪ್ರತಿಯೊಂದು ಅಧಿಕಾರಕ್ಕೂ ಕರ್ತನ ನಿಮಿತ್ತ ನೀವು ಅಧೀನರಾಗಿರಿ. ಸರ್ವಾಧಿಕಾರಿಯಾಗಿರುವ ಅರಸನಿಗಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಎಲ್ಲ ಮಾನವ ಅಧಿಕಾರಿಗಳಿಗೂ ಪ್ರಭುವಿನ ನಿಮಿತ್ತ ಅಧೀನರಾಗಿರಿ. ಸಕಲ ಅಧಿಕಾರವನ್ನು ಪಡೆದಿರುವ ದೇಶಾಧಿಕಾರಿಗೆ ಅಧೀನರಾಗಿ ನಡೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮನುಷ್ಯರು ನೇವಿುಸಿರುವ ಯಾವ ಅಧಿಕಾರಕ್ಕಾದರೂ ಕರ್ತನ ನಿವಿುತ್ತ ಅಧೀನರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈ ಲೋಕದ ಅಧಿಕಾರಿಗಳಿಗೆ ವಿಧೇಯರಾಗಿರಿ. ಪ್ರಭುವಿಗಾಗಿ ಇದನ್ನು ಮಾಡಿರಿ. ಸರ್ವಾಧಿಕಾರಿಯಾದ ರಾಜನಿಗೆ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಧನಿಯಾ ಸಾಟ್ನಿ ಮಾನ್ಸಾನಿ ನೆಮಲ್ಲ್ಯಾ ಸಗ್ಳ್ಯಾ ಅಧಿಕಾರಿಕ್ನಿ ಖಾಯ್ಲ್ ಹೊವ್ನ್ ರಾವಾ, ತಸೆಚ್ ರಾಜಾಕ್ಬಿ, ಕಶ್ಯಾಕ್ ಮಟ್ಲ್ಯಾರ್, ತೊ ಸಗ್ಳ್ಯಾನ್ ಮೊಟೊ ಅಧಿಕಾರಿ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:13
13 ತಿಳಿವುಗಳ ಹೋಲಿಕೆ  

ಆಳುವವರಿಗೂ ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕೆಂತಲೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕೆ ಸಿದ್ಧರಾಗಿರಬೇಕೆಂತಲೂ ಅವರಿಗೆ ಜ್ಞಾಪಕಮಾಡು.


ಆಗ ಯೇಸು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೂ ದೇವರದ್ದನ್ನು ದೇವರಿಗೂ ಕೊಡಿರಿ,” ಎಂದರು.


ಮಗನೇ, ಯೆಹೋವ ದೇವರಿಗೂ, ಅರಸನಿಗೂ ಭಯಪಡು; ತಿರುಗಿಬೀಳುವವರ ಸಹವಾಸ ಮಾಡಬೇಡ,


ನಾನು ನಿಮ್ಮನ್ನು ಸೆರೆಯಾಗಿ ಒಯ್ದ ಪಟ್ಟಣದ ಸಮಾಧಾನ ಮತ್ತು ಸಮೃದ್ಧಿಯನ್ನು ಹುಡುಕಿರಿ. ಅದಕ್ಕೋಸ್ಕರ ಯೆಹೋವ ದೇವರಿಗೆ ಪ್ರಾರ್ಥನೆಮಾಡಿರಿ. ಏಕೆಂದರೆ ಅದರ ಸಮಾಧಾನದಿಂದ ನಿಮಗೆ ಸಮಾಧಾನವಾಗುವುದು.”


ಆಗ ಯೇಸು ಉತ್ತರವಾಗಿ ಅವರಿಗೆ, “ಕೈಸರನಿಗೆ ಸಲ್ಲತಕ್ಕದ್ದನ್ನು ಕೈಸರನಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದು ಹೇಳಿದರು. ಇದಕ್ಕೆ ಅವರು ಯೇಸುವಿನ ವಿಷಯವಾಗಿ ಆಶ್ಚರ್ಯಪಟ್ಟರು.


ಅದಕ್ಕೆ ಅವರು, “ಕೈಸರನದು,” ಎಂದರು. ಆಗ ಯೇಸು, “ಕೈಸರನಿಗೆ ಸಲ್ಲತಕ್ಕದ್ದನ್ನು ಕೈಸರನಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಕೊಡಿರಿ,” ಎಂದರು.


ಆದರೆ ಮುಖ್ಯವಾಗಿ ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವರು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ. ದುರಹಂಕಾರದಿಂದ ಸ್ವರ್ಗೀಯ ಜೀವಿಗಳನ್ನು ದೂಷಿಸುತ್ತಾರೆ.


ಇದಲ್ಲದೆ ಕ್ರಿಸ್ತನ ಭಯಭಕ್ತಿಯಲ್ಲಿ ಒಬ್ಬರಿಗೊಬ್ಬರು ಅಧೀನರಾಗಿ ನಡೆದುಕೊಳ್ಳಿರಿ.


ತಿರುಗಿ ಬೀಳುವವನು ಕೆಟ್ಟದ್ದಕ್ಕೇ ತವಕಪಡುತ್ತಾನೆ; ಆದಕಾರಣ ಮರಣ ದೂತರನ್ನು ಅವನ ವಿರುದ್ಧ ಕಳುಹಿಸಲಾಗುವದು.


ಎಲ್ಲರನ್ನು ಸನ್ಮಾನಿಸಿರಿ, ವಿಶ್ವಾಸಿಗಳ ಸಹೋದರತ್ವವನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ, ಅರಸನನ್ನು ಸನ್ಮಾನಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು