Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 3:17 - ಕನ್ನಡ ಸಮಕಾಲಿಕ ಅನುವಾದ

17 ಕೆಟ್ಟನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತ ಒಳ್ಳೆಯ ನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವುದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತಲೂ ಒಳ್ಳೆ ನಡತೆಯುಳ್ಳವರಾಗಿಯೇ ದೇವರ ಚಿತ್ತದ ಪ್ರಕಾರ ಬಾಧೆಪಡುವುದು ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕೆಟ್ಟದ್ದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದಕ್ಕಿಂತ ದೇವರ ಚಿತ್ತವಾದರೆ, ಒಳ್ಳೆಯದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇ ನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಕೆಟ್ಟದ್ದನ್ನು ಮಾಡಿ ಸಂಕಟ ಪಡುವುದಕ್ಕಿಂತ ಒಳ್ಳೆಯದನ್ನು ಮಾಡಿ ಸಂಕಟಪಡುವುದು ಉತ್ತಮ. ಹೌದು, ಅದು ದೇವರ ಅಪೇಕ್ಷೆಯಾಗಿದ್ದರೆ ಅದೇ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಕಶ್ಯಾಕ್ ಮಟ್ಲ್ಯಾರ್, ವಾಯ್ಟ್ ಕರ್ತಲ್ಲ್ಯಾಚ್ಯಾನ್ಕಿ ದೆವಾಚಿ ಇಚ್ಚ್ಯಾ ಹೊಯ್ ಹೊಲ್ಲ್ಯಾರ್ ಬರೆ ಕರ್ತಲ್ಯಾಸಾಟ್ನಿ ಕಸ್ಟ್ ಸೊಸ್ತಲೆ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 3:17
10 ತಿಳಿವುಗಳ ಹೋಲಿಕೆ  

ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನಿಮಗೆ ಆಶೀರ್ವಾದವಿರುವುದು. ಅವರ ಬೆದರಿಕೆಗೆ ಹೆದರಬೇಡಿರಿ ಮತ್ತು ಕಳವಳಪಡಬೇಡಿರಿ.


ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ತಮ್ಮ ಆತ್ಮಗಳನ್ನು ನಂಬಿಗಸ್ತ ಆಗಿರುವ ಸೃಷ್ಟಿಕರ್ತ ದೇವರಿಗೆ ಒಪ್ಪಿಸಿ, ಒಳ್ಳೆಯದನ್ನು ಮಾಡಲಿ.


ಆಮೇಲೆ ಯೇಸು ಸ್ವಲ್ಪ ಮುಂದಕ್ಕೆ ಹೋಗಿ, ಬೋರಲು ಬಿದ್ದು ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ. ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ,” ಎಂದರು.


ತಪ್ಪುಮಾಡಿ ಶಿಕ್ಷೆ ಹೊಂದುವುದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ತಾಳ್ಮೆಯಿಂದಿದ್ದರೆ ಇದು ದೇವರಿಗೆ ಮೆಚ್ಚುಗೆಯಾಗಿದೆ.


ಪೌಲನು ಸಮ್ಮತಿಸದೆ ಇದ್ದ ಕಾರಣ, “ಕರ್ತ ಯೇಸುವಿನ ಚಿತ್ತ ನೆರವೇರಲಿ,” ಎಂದು ಹೇಳಿ ನಾವು ಸುಮ್ಮನಾದೆವು.


ಯೇಸು ಎರಡನೆಯ ಸಾರಿ ಹೋಗಿ, ಪ್ರಾರ್ಥಿಸುತ್ತಾ, “ನನ್ನ ತಂದೆಯೇ ನಾನು ಕುಡಿಯದ ಹೊರತು ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ, ನಿನ್ನ ಚಿತ್ತವೇ ಆಗಲಿ,” ಎಂದರು.


ನಿಮ್ಮಲ್ಲಿ ಯಾವನಾದರೂ ಕೊಲೆಗಾರನು, ಕಳ್ಳನು, ದುಷ್ಟನು ಪರರ ಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನು ಅನುಭವಿಸಬಾರದು.


ನೀವು ನಿಮ್ಮ ಒಳ್ಳೆಯ ನಡತೆಯಿಂದ, ತಿಳುವಳಿಕೆಯಿಲ್ಲದೆ ಮಾತಾಡುವ ಮೂಢಜನರ ಬಾಯಿ ಮುಚ್ಚುವಂತೆ ಮಾಡುವುದೇ ದೇವರ ಚಿತ್ತ.


ಆದರೆ ಅವನು ಅಲ್ಲಿಂದ ಹೊರಟು ಹೋಗಲಿಕ್ಕಿದ್ದಾಗ, “ದೇವರ ಚಿತ್ತವಾದರೆ, ನಾನು ಹಿಂದಿರುಗಿ ಬರುವೆ,” ಎಂದನು. ಆಮೇಲೆ ಎಫೆಸದಿಂದ ನೌಕೆಯಲ್ಲಿ ಪ್ರಯಾಣಮಾಡಿದನು.


ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು