Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:6 - ಕನ್ನಡ ಸಮಕಾಲಿಕ ಅನುವಾದ

6 ಈ ಕಾರಣದಿಂದಲೇ ಈಗ ಸತ್ತಿರುವವರಿಗೂ ಸಹ ಬದುಕಿದ್ದಾಗ ಸುವಾರ್ತೆ ಸಾರಲಾಯಿತು. ಆದ್ದರಿಂದ ಎಲ್ಲಾ ಮನುಷ್ಯರಿಗೆ ನೇಮಿಸಿದ ನ್ಯಾಯತೀರ್ಪಿನಂತೆ ಅವರು ದೇಹದಲ್ಲಿ ಮರಣ ಹೊಂದಿದ್ದರೂ, ತಮ್ಮ ಆತ್ಮದಲ್ಲಿ ದೇವರಿಗಾಗಿ ಜೀವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸತ್ತಿರುವವರು ಮನುಷ್ಯ ಜಾತಿಗೆ ಬರುವ ಮರಣವೆಂಬ ತೀರ್ಪನ್ನು ಶರೀರಗಳಲ್ಲಿದ್ದಾಗ ಹೊಂದಿದರು. ಅವರು ಆತ್ಮ ಸಂಬಂಧವಾಗಿ ದೇವರಂತೆ ಜೀವಿಸಲೆಂದು ಅವರಿಗೂ ಸುವಾರ್ತೆಯು ತಿಳಿಸಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮೃತರಿಗೂ ಶುಭಸಂದೇಶವನ್ನು ಬೋಧಿಸಲಾಯಿತು. ಏಕೆಂದರೆ, ದೇಹದ ಮಟ್ಟಿಗೆ ಸಕಲ ಮಾನವರಂತೆ ಮರಣವೆಂಬ ತೀರ್ಪನ್ನು ಹೊಂದಿದ್ದರೂ ದೇವರ ಆತ್ಮದ ಮಟ್ಟಿಗೆ ದೇವರಂತೆಯೇ ಜೀವಿಸಲೆಂದು ಆ ಸಂದೇಶವನ್ನು ಬೋಧಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸತ್ತಿರುವವರು ಮನುಷ್ಯ ಜಾತಿಗೆ ಬರುವ ಮರಣವೆಂಬ ತೀರ್ಪನ್ನು ಶರೀರಿಗಳಾಗಿದ್ದಾಗ ಹೊಂದಿದರು; ಅವರು ಆತ್ಮ ಸಂಬಂಧವಾಗಿ ದೇವರ ಜೀವದಲ್ಲಿ ಪಾಲುಗಾರರಾಗುವಂತೆ ಅವರಿಗೂ ಸುವಾರ್ತೆಯು ತಿಳಿಸಲ್ಪಟ್ಟತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸತ್ತುಹೋಗಿರುವ ಜನರಿಗೂ ಸುವಾರ್ತೆಯನ್ನು ಉಪದೇಶಿಸಲಾಯಿತು. ಅವರು ಶರೀರಸಂಬಂಧವಾಗಿ ಮರಣದಂಡನೆಗೆ ಗುರಿಯಾಗಿದ್ದರೂ ಸಹ ಆತ್ಮ ಸಂಬಂಧವಾಗಿ ದೇವರಂತೆ ಸದಾಕಾಲ ಜೀವಿಸಲೆಂದೇ ಅವರಿಗೆ ಉಪದೇಶಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಹ್ಯಾ ಕಾರನಾಸಾಟ್ನಿ ಮರಲ್ಲ್ಯಾಕ್ನಿ ಸೈತ್ ಬರಿ ಖಬರ್ ಸಾಂಗುನ್ ಹೊಲಿ, ಅಸೆ ಸಗ್ಳ್ಯಾಕ್ನಿ ಆಂಗಾ ಮಾಸಾಚ್ಯಾ ರುಪಾತ್ ಝಡ್ತಿ ಕರುನ್ ಹೊಲ್ಲೆ ರ್‍ಹಾಲ್ಯಾರ್‍ಬಿ ತೆನಿ ಆತ್ಮಿಕ್ ರುಪಾನ್ ದೆವಾಚೆ ಜಿವನ್ ಕರುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:6
14 ತಿಳಿವುಗಳ ಹೋಲಿಕೆ  

ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಪವಿತ್ರಾತ್ಮರ ಜೀವದ ನಿಯಮವು ನಿನ್ನನ್ನು ಪಾಪದ ನಿಯಮದಿಂದಲೂ ಮರಣದ ನಿಯಮದಿಂದಲೂ ಬಿಡುಗಡೆ ಮಾಡಿದೆ.


ಹೀಗೆ ಕ್ರಿಸ್ತ ಯೇಸುವು ಆತ್ಮರೂಪದಲ್ಲಿ ಬದುಕುವವರಾಗಿ, ಸೆರೆಯಲ್ಲಿದ್ದ ಅವಿಧೇಯ ಆತ್ಮಗಳ ಬಳಿಗೆ ಹೋಗಿ ಸಾರಿದರು.


ನಾವು ದೇವರ ಆತ್ಮದಿಂದ ಜೀವಿಸುತ್ತಿರಲಾಗಿ ಆತ್ಮರನ್ನನುಸರಿಸಿ ನಡೆಯೋಣ.


“ಆಗ ಜನರು ನಿಮ್ಮನ್ನು ಹಿಂಸೆಪಡಿಸುವುದಕ್ಕಾಗಿ ಒಪ್ಪಿಸಿ ನಿಮ್ಮನ್ನು ಕೊಲ್ಲುವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗದವರು ನಿಮ್ಮನ್ನು ದ್ವೇಷಮಾಡುವರು.


“ನಾನಾದರೋ ದೇವರಿಗಾಗಿ ಜೀವಿಸುವುದಕ್ಕೋಸ್ಕರ, ನಿಯಮದ ಮೂಲಕ, ನಿಯಮದ ಪಾಲಿಗೆ ಸತ್ತವನಾಗಿದ್ದೇನೆ.


ತರುವಾಯ ಬೆಂಕಿಗೆ ಅಧಿಕಾರಿಯಾದ ಇನ್ನೊಬ್ಬ ದೂತನು ಬಲಿಪೀಠದ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ, ಭೂಮಿಯ ದ್ರಾಕ್ಷಿಯ ಗೊಂಚಲುಗಳನ್ನು ಕೊಯ್ಯಿ. ಅದರ ಹಣ್ಣುಗಳು ಪೂರ್ತಿಯಾಗಿ ಮಾಗಿವೆ!” ಎಂದು ಮಹಾಧ್ವನಿಯಿಂದ ಕೂಗಿದನು.


ತಮಗೋಸ್ಕರವಲ್ಲ ಆದರೆ ನಿಮಗೋಸ್ಕರ ಸೇವೆಮಾಡಿದರೆಂದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು, ಪರಲೋಕದಿಂದ ಕಳುಹಿಸಲಾದ ಪವಿತ್ರಾತ್ಮ ದೇವರಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ಪ್ರಸಿದ್ಧಿಮಾಡಲಾಗಿದೆ. ದೇವದೂತರು ಸಹ ಈ ಸಂಗತಿಗಳನ್ನು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುತ್ತಾರೆ.


ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು