Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:26 - ಕನ್ನಡ ಸಮಕಾಲಿಕ ಅನುವಾದ

26 ನಿಮ್ಮನ್ನು ವಂಚಿಸುವವರ ವಿಷಯವಾಗಿ ಇವುಗಳನ್ನು ನಾನು ನಿಮಗೆ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಿ ತಪ್ಪುದಾರಿಗೆ ಎಳೆಯುವವರ ಕುರಿತಾಗಿ ಇವುಗಳನ್ನು ನಾನು ನಿಮಗೆ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಬೇಕೆಂದಿರುವವರನ್ನು ಕುರಿತು ಇದನ್ನು ನಿಮಗೆ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಬೇಕೆಂದಿರುವವರ ವಿಷಯವಾಗಿ ಈ ಸಂಗತಿಗಳನ್ನು ನಿಮಗೆ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಿಮ್ಮನ್ನು ತಪ್ಪುಮಾರ್ಗಕ್ಕೆ ಸೆಳೆಯುವ ಜನರನ್ನು ಕುರಿತು ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತುಮ್ಕಾ ಚುಕೆಚ್ಯಾ ವಾಟೆಕ್ ನ್ಹೆತಲ್ಯಾ ಲೊಕಾಂಚ್ಯಾ ಸಂಗ್ತಿಯಾಂಚ್ಯಾ ವಿಶಯಾತ್ ಮಿಯಾ ಲಿವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:26
12 ತಿಳಿವುಗಳ ಹೋಲಿಕೆ  

ಏಕೆಂದರೆ ನರಮಾಂಸದಲ್ಲಿ ಬಂದಿರುವ ಕ್ರಿಸ್ತ ಯೇಸುವನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವರೇ ಮೋಸಗಾರರೂ ಕ್ರಿಸ್ತವಿರೋಧಿಗಳೂ ಆಗಿದ್ದಾರೆ.


ಪ್ರಿಯ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಕ್ರಿಸ್ತ ಯೇಸು ಹೇಗೆ ನೀತಿವಂತರಾಗಿದ್ದಾರೋ ಹಾಗೆಯೇ ನೀತಿಯನ್ನು ಅನುಸರಿಸುವವರು ನೀತಿವಂತರಾಗಿದ್ದಾರೆ.


ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು, ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ತತ್ವಜ್ಞಾನವೂ ನಿರರ್ಥಕವೂ ವಂಚನೆಯೂ ಆಗಿರುವ ಮನುಷ್ಯರ ಸಂಪ್ರದಾಯದಿಂದ ನಿಮ್ಮಲ್ಲಿ ಯಾರಾದರೂ ಬಂದು ನಿಮ್ಮನ್ನು ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಅಂಥವರು ಕ್ರಿಸ್ತ ಯೇಸುವನ್ನು ಅನುಸರಿಸದೆ, ಪ್ರಾಪಂಚಿಕ ಬಾಲಬೋಧನೆಗಳನ್ನೂ ಅನುಸರಿಸುವವರಾಗಿದ್ದಾರೆ.


ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಗೊಟ್ಟು ವಿಶ್ವಾಸದಲ್ಲಿ ಬಿದ್ದುಹೋಗುವರೆಂದು ಪವಿತ್ರಾತ್ಮ ದೇವರು ಸ್ಪಷ್ಟವಾಗಿ ಹೇಳುತ್ತಾರೆ.


ನೀತಿವಂತರು ತಮ್ಮ ಸ್ನೇಹಿತರನ್ನು ಎಚ್ಚರಿಕೆಯಿಂದ ಆರಿಸುತ್ತಾರೆ, ಆದರೆ ದುಷ್ಟರ ಮಾರ್ಗವು ಅವರನ್ನು ತಪ್ಪು ದಾರಿಗೆ ಎಳೆಯುತ್ತದೆ.


ಆದರೆ ದುಷ್ಟರೂ ಇತರರಂತೆ ನಟಿಸುವ ವೇಷಧಾರಿಗಳೂ ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ಹೆಚ್ಚಾದ ಕೆಟ್ಟತನಕ್ಕೆ ಸಾಗುವರು.


ಕೆಲವರು ತಾವು ದರ್ಶನ ಕಂಡದ್ದರ ಬಗ್ಗೆ ಬಹಳ ಮಾತನಾಡಿ, ತಮ್ಮ ನಿರರ್ಥಕವಾದ ಪ್ರಾಪಂಚಿಕ ಬುದ್ಧಿಯಿಂದ ಉಬ್ಬಿಕೊಳ್ಳುತ್ತಾರೆ. ಇಂಥವರು ಕಪಟ ದೀನತೆಯಲ್ಲಿಯೂ ದೂತರ ಆರಾಧನೆಯಲ್ಲಿಯೂ ಆನಂದಿಸುವವರಾಗಿರುತ್ತಾರೆ. ಇವರು ನಿಮ್ಮ ಬಳಿಗೆ, ನೀವು ಪ್ರತಿಫಲಹೊಂದದೆ ಇರುವಂತೆ ಅಡ್ಡಿಮಾಡಲು ಅವಕಾಶಕೊಡಬೇಡಿರಿ.


“ ‘ಏಕೆಂದರೆ ಸಮಾಧಾನವಿಲ್ಲದಿರುವಾಗ ಅವರು, “ಸಮಾಧಾನವಿದೆ,” ಎಂದು ಹೇಳಿ, ನನ್ನ ಜನರನ್ನು ತಪ್ಪು ದಾರಿಗೆ ನಡೆಸಿದ್ದಾರೆ. ಒಬ್ಬನು ದುರ್ಬಲ ಗೋಡೆಯನ್ನು ಕಟ್ಟಿದರೆ, ಈ ಪ್ರವಾದಿಗಳ ಗುಂಪು ಅದಕ್ಕೆ ಸುಣ್ಣ ಹಚ್ಚಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು