Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:14 - ಕನ್ನಡ ಸಮಕಾಲಿಕ ಅನುವಾದ

14 ಸೌಲನು ದಾವೀದನನ್ನು ಹಿಡಿದುಕೊಂಡು ಬರಲು ದೂತರನ್ನು ಕಳುಹಿಸಿದಾಗ, ಮೀಕಲಳು ಅವರಿಗೆ, “ಅವನು ಖಾಯಿಲೆಯಲ್ಲಿದ್ದಾನೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸೌಲನ ದೂತರು ದಾವೀದನನ್ನು ಹಿಡಿಯುವುದಕ್ಕೆ ಬಂದಾಗ ಅವಳು ಅವನಿಗೆ ಸ್ವಸ್ಥವಿಲ್ಲವೆಂದು ಹೇಳಿಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸೌಲನ ದೂತರು ದಾವೀದನನ್ನು ಹಿಡಿಯುವುದಕ್ಕೆ ಬಂದಾಗ ಅವಳು, “ಅವರಿಗೆ ಮೈ ಚೆನ್ನಾಗಿಲ್ಲ,” ಎಂದು ಹೇಳಿ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸೌಲನ ದೂತರು ದಾವೀದನನ್ನು ಹಿಡಿಯುವದಕ್ಕೆ ಬಂದಾಗ ಅವಳು - ಅವನಿಗೆ ಸ್ವಸ್ಥವಿಲ್ಲವೆಂದು ಹೇಳಿ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸೌಲನು ದಾವೀದನನ್ನು ಬಂಧಿಸಿ ಕರೆತರಲು ಸಂದೇಶಕರನ್ನು ಕಳುಹಿಸಿದನು. ಆದರೆ ಮೀಕಲಳು, “ದಾವೀದನಿಗೆ ಹುಷಾರಿಲ್ಲ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:14
5 ತಿಳಿವುಗಳ ಹೋಲಿಕೆ  

ಪಟ್ಟಣದ ಬಾಗಿಲು ಮುಚ್ಚುವ ಮುಸ್ಸಂಜೆ ವೇಳೆಯಲ್ಲಿ ಆ ಮನುಷ್ಯರು ಹೊರಟು ಹೋದರು. ಅವರು ಎಲ್ಲಿ ಹೋದರೋ ನಾನು ಅರಿಯೆ. ಅವರನ್ನು ಬೇಗ ಹಿಂದಟ್ಟಿರಿ. ನಿಮಗೆ ಸಿಕ್ಕುವರು,” ಎಂದಳು.


ಅಬ್ಷಾಲೋಮನ ಸೇವಕರು ಮನೆಯೊಳಗೆ ಬಂದು ಆ ಸ್ತ್ರೀಯನ್ನು, “ಅಹೀಮಾಚನೂ, ಯೋನಾತಾನನೂ ಎಲ್ಲಿ,” ಎಂದು ಕೇಳಿದರು. ಅವಳು ಅವರಿಗೆ, “ಹಳ್ಳವನ್ನು ದಾಟಿಹೋದರು,” ಎಂದಳು. ಅವರು ಹುಡುಕಿ ಕಾಣದೆ ಹೋಗಿ ಯೆರೂಸಲೇಮಿಗೆ ಹಿಂದಿರುಗಿದರು.


ತಿರುಗಿ ಸೌಲನು ದಾವೀದನನ್ನು ನೋಡುವುದಕ್ಕೋಸ್ಕರ ದೂತರನ್ನು ಕಳುಹಿಸಿ, “ಅವನನ್ನು ನಾನು ಕೊಂದುಹಾಕುವ ಹಾಗೆ ನೀವು ಮಂಚದ ಸಂಗಡ ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ,” ಎಂದನು.


ಆದ್ದರಿಂದ ಸೌಲನು ದಾವೀದನನ್ನು ಹಿಡಿದುಕೊಂಡು ಬರಲು ದೂತರನ್ನು ಕಳುಹಿಸಿದನು. ಪ್ರವಾದಿಗಳ ಗುಂಪು ಪ್ರವಾದಿಸುವುದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುಯೇಲನು ನಿಂತಿರುವುದನ್ನೂ ಕಂಡಾಗ, ದೇವರ ಆತ್ಮ ಸೌಲನ ದೂತರ ಮೇಲೆ ಬಂದಿತು, ಅವರೂ ಸಹ ಪ್ರವಾದಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು