Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:28 - ಕನ್ನಡ ಸಮಕಾಲಿಕ ಅನುವಾದ

28 ಯೋನಾತಾನನು ಸೌಲನಿಗೆ ಉತ್ತರವಾಗಿ, “ಬೇತ್ಲೆಹೇಮಿನವರೆಗೂ ಹೋಗಿ ಬರಲು ದಾವೀದನು ನನ್ನನ್ನು ಬಹಳವಾಗಿ ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅದಕ್ಕೆ ಯೋನಾತಾನನು, “ದಾವೀದನು ‘ಬೇತ್ಲೆಹೇಮಿನಲ್ಲಿ ನಮ್ಮ ಗೋತ್ರದವರು ಯಜ್ಞಮಾಡುತ್ತಾರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅದಕ್ಕೆ ಯೋನಾತಾನನು, “ದಾವೀದನು, ಬೆತ್ಲೆಹೇಮಿನಲ್ಲಿ ತಮ್ಮ ಗೋತ್ರದವರು ಬಲಿದಾನ ಮಾಡುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅದಕ್ಕೆ ಯೋನಾತಾನನು - ದಾವೀದನು ಬೇತ್ಲೆಹೇವಿುನಲ್ಲಿ ನಮ್ಮ ಗೋತ್ರದವರು ಯಜ್ಞಮಾಡುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೋನಾತಾನನು, “ಬೆತ್ಲೆಹೇಮಿಗೆ ಹೋಗಲು ತನಗೆ ಅವಕಾಶಕೊಡಬೇಕೆಂದು ದಾವೀದನು ನನ್ನನ್ನು ಬಹಳವಾಗಿ ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:28
3 ತಿಳಿವುಗಳ ಹೋಲಿಕೆ  

ನಿನ್ನ ತಂದೆಯು ನಾನು ಅಲ್ಲಿ ಇಲ್ಲದಿರುವುದನ್ನು ಕಂಡು, ಶ್ರದ್ಧೆಯಿಂದ ವಿಚಾರಿಸಿ ಅವನು ಎಲ್ಲಿ? ಎಂದು ಕೇಳಿದರೆ, ‘ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು. ಏಕೆಂದರೆ ತನ್ನ ಸಮಸ್ತ ಕುಟುಂಬಕ್ಕೋಸ್ಕರ ವರುಷದ ಯಜ್ಞ ಮಾಡುತ್ತಾರೆ,’ ಎಂದು ಹೇಳು.


ಅಮಾವಾಸ್ಯೆಯ ಮಾರನೆಯ ದಿವಸದಲ್ಲಿ ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿ ದಾವೀದನು ಕೂಡುವ ಸ್ಥಳವು ಹಾಗೆಯೇ ಬರಿದಾಗಿತ್ತು. ಆದ್ದರಿಂದ ಸೌಲನು, “ಇಷಯನ ಮಗನು ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಏಕೆ ಬರಲಿಲ್ಲ?” ಎಂದು ತನ್ನ ಪುತ್ರನಾದ ಯೋನಾತಾನನನ್ನು ಕೇಳಿದನು.


ಅವನು ನನಗೆ, ‘ದಯಮಾಡಿ ನನಗೆ ಅಪ್ಪಣೆಕೊಡು. ಏಕೆಂದರೆ ಊರೊಳಗೆ ನಮ್ಮ ಕುಟುಂಬಕ್ಕೆ ಯಜ್ಞ ಮಾಡುವುದಿದೆ. ನನ್ನ ಸಹೋದರರು ನನ್ನನ್ನು ಬರಲು ಹೇಳಿ ಕಳುಹಿಸಿದರು. ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ, ನಾನು ಅಪ್ಪಣೆ ತೆಗೆದುಕೊಂಡು ನನ್ನ ಸಹೋದರರನ್ನು ಕಾಣುವುದಕ್ಕೆ ಹೋಗುತ್ತೇನೆ,’ ಎಂದನು. ಆದ್ದರಿಂದ ಅವನು ಅರಸನ ಮೇಜಿಗೆ ಬರಲಿಲ್ಲ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು