Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:12 - ಕನ್ನಡ ಸಮಕಾಲಿಕ ಅನುವಾದ

12 ಆಗ ಯೇಹುವು ಹೊರಟು ಸಮಾರ್ಯಕ್ಕೆ ಬಂದನು. ಅವನು ಕುರುಬರ ಬೇತ್ ಎಕೆದ್ ಬಳಿ ಬಂದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಂತರ ಯೇಹುವು ಸಮಾರ್ಯಕ್ಕೆ ಹೊರಟು ಹೋದನು. ಅವನು ದಾರಿಯಲ್ಲಿ ಕುರುಬರು ಉಣ್ಣೆಕತ್ತರಿಸುವ ಮನೆಯ ಬಳಿಗೆ ಬಂದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಮೇಲೆ ಯೇಹುವು ಸಮಾರಿಯಕ್ಕೆ ಹೊರಟುಹೋದನು. ದಾರಿಯಲ್ಲಿ ಕುರುಬರ ಛತ್ರಕ್ಕೆ ಬಂದಾಗ ಯೆಹೂದ್ಯರ ಅರಸನಾದ ಅಹಜ್ಯನ ಸಹೋದರರನ್ನು ಕಂಡು, “ನೀವು ಯಾರು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಮೇಲೆ ಯೇಹುವು ಸಮಾರ್ಯಕ್ಕೆ ಹೊರಟು ಹೋದನು. ಅವನು ದಾರಿಯಲ್ಲಿ ಕುರುಬರ ಛತ್ರಕ್ಕೆ ಬಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೇಹು ಇಜ್ರೇಲನ್ನು ಬಿಟ್ಟು ಸಮಾರ್ಯಕ್ಕೆ ಹೋದನು. ಯೇಹುವು ದಾರಿಯಲ್ಲಿ ಕುರುಬರ ಪಾಳ್ಯವೆಂದು ಕರೆಯುವ ಸ್ಥಳದಲ್ಲಿ ತಂಗಿದನು. ಅವನು ಬೆತ್‌ಎಕೇಡ್‌ನ ರಸ್ತೆಯಲ್ಲಿ, ಕುರುಬರು ಕುರಿಗಳಿಂದ ತುಪ್ಪಟವನ್ನು ಕತ್ತರಿಸುವ ಒಂದು ಮನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:12
4 ತಿಳಿವುಗಳ ಹೋಲಿಕೆ  

ಈ ಪ್ರಕಾರ ಯೇಹುವು ಇಜ್ರೆಯೇಲ್ ಪಟ್ಟಣದಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ ಅವನ ಸರದಾರರು, ಆಪ್ತಮಿತ್ರರು, ಪುರೋಹಿತರು ಇವರನ್ನೂ ಸಂಹರಿಸಿದನು; ಒಬ್ಬನನ್ನೂ ಉಳಿಸಲಿಲ್ಲ.


ಯೆಹೂದದ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ, “ನೀವು ಯಾರು?” ಎಂದನು. ಅದಕ್ಕವರು, “ನಾವು ಅಹಜ್ಯನ ಸಹೋದರರು. ಅರಸನ ಮಕ್ಕಳನ್ನೂ, ರಾಣಿಯ ಮಕ್ಕಳನ್ನೂ ವಂದಿಸಲು ಹೋಗುತ್ತಿದ್ದೇವೆ,” ಎಂದರು.


ಆಗ ಅವನು, “ಅವರನ್ನು ಜೀವದಿಂದ ಹಿಡಿಯಿರಿ,” ಎಂದು ಹೇಳಿದ್ದರಿಂದ ಕುರುಬರು ಇವರನ್ನು ಜೀವದಿಂದ ಹಿಡಿದು, ಉಣ್ಣೆ ಕತ್ತರಿಸುವ ಮನೆಯ ಬಾವಿಯ ಬಳಿಯಲ್ಲಿ ಕೊಂದುಹಾಕಿದರು. ಅವರು ನಲವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನಾದರೂ ಉಳಿಸಲಿಲ್ಲ.


ಯೇಹುವು ಅಹಾಬನ ಮನೆಯ ಮೇಲೆ ನ್ಯಾಯ ತೀರಿಸುವಂತೆ ಅವನು ಯೆಹೂದ್ಯರ ಪ್ರಧಾನರನ್ನೂ, ಅಹಜ್ಯನನ್ನು ಸೇವಿಸುತ್ತಿರುವ ಅಹಜ್ಯನ ಸಹೋದರರ ಮಕ್ಕಳನ್ನೂ ಕಂಡುಹಿಡಿದು, ಅವರನ್ನು ಕೊಂದುಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು