Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:3 - ಕನ್ನಡ ಸಮಕಾಲಿಕ ಅನುವಾದ

3 ಹೀಗೆ ಅವನು ಯೆಹೋಷೆಬಳ ಸಂಗಡ ಆರು ವರ್ಷ ಯೆಹೋವ ದೇವರ ಆಲಯದಲ್ಲಿ ಗುಪ್ತವಾಗಿದ್ದನು, ಈ ಆರು ವರ್ಷ ಅತಲ್ಯಳು ದೇಶವನ್ನು ಆಳುತ್ತಾ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೀಗೆ ಅವನು ಅತಲ್ಯಳಿಂದ ಹತವಾಗದಂತೆ ತಪ್ಪಿಸಿ ಕೊಂಡು ಆರು ವರ್ಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಯೆಹೋವನ ಆಲಯದಲ್ಲಿದ್ದನು. ಆ ಆರು ವರ್ಷಗಳಲ್ಲಿ ಅತಲ್ಯಳೇ ದೇಶವನ್ನು ಆಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹೀಗೆ ಅವನು ಅತಲ್ಯಳಿಂದ ಹತವಾಗದೆ ತಪ್ಪಿಸಿಕೊಂಡು, ಆರು ವರ್ಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಸರ್ವೇಶ್ವರನ ಆಲಯದಲ್ಲಿದ್ದನು. ಈ ಆರು ವರ್ಷಗಳಲ್ಲಿ ಅತಲ್ಯಳೇ ನಾಡನ್ನು ಆಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೀಗೆ ಅವನು ಅತಲ್ಯಳಿಂದ ಹತವಾಗದಂತೆ ತಪ್ಪಿಸಲ್ಪಟ್ಟು ಆರು ವರುಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಯೆಹೋವನ ಆಲಯದಲ್ಲಿದ್ದನು. ಈ ಆರು ವರುಷಗಳಲ್ಲಿ ಅತಲ್ಯಳೇ ದೇಶವನ್ನು ಆಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಂತರ ಯೆಹೋವಾಷ ಮತ್ತು ಯೆಹೋಷೆಬಳು ಯೆಹೋವನ ಆಲಯದಲ್ಲಿ ಅಡಗಿಕೊಂಡರು. ಯೆಹೋವಾಷನು ಆರು ವರ್ಷಗಳ ಕಾಲ ಅಡಗಿಕೊಂಡಿದ್ದನು. ಅತಲ್ಯಳು ಯೆಹೂದ ದೇಶವನ್ನು ಆಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:3
7 ತಿಳಿವುಗಳ ಹೋಲಿಕೆ  

ಈಗ ನಾವು ಗರ್ವಿಷ್ಠರನ್ನು ಭಾಗ್ಯವಂತರೆಂದನ್ನುತ್ತೇವೆ. ದುಷ್ಟರು ಅಭಿವೃದ್ಧಿಯಾಗುತ್ತಿದ್ದಾರೆ. ದೇವರಿಗೆ ಸವಾಲು ಹಾಕಿದವರು ತಪ್ಪಿಸಿಕೊಂಡಿದ್ದಾರೆ’ ಎಂದು ಹೇಳಿದ್ದೀರಿ.”


ಮನುಷ್ಯರು ಅಸಹ್ಯವಾದದ್ದನ್ನು ಗೌರವಿಸುವಾಗ, ಆ ದುಷ್ಟರು ಎಲ್ಲಾ ಕಡೆಗಳಲ್ಲಿಯೂ ಸ್ವತಂತ್ರವಾಗಿ ಅಲೆದಾಡುತ್ತಿರುವರು.


ಹೀಗೆಯೇ ಇವನು ಅವರ ಸಂಗಡ ಆರು ವರ್ಷ ದೇವರ ಆಲಯದಲ್ಲಿ ಗುಪ್ತವಾಗಿದ್ದನು. ಈ ಆರು ವರ್ಷ ಅತಲ್ಯಳು ದೇಶವನ್ನು ಆಳುತ್ತಾ ಇದ್ದಳು.


ಆದರೆ ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ಸಹೋದರಿಯೂ ಆದ ಯೆಹೋಷೆಬಳು ಹತರಾಗುವುದಕ್ಕಿದ್ದ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೋವಾಷನನ್ನು ಕದ್ದುಕೊಂಡು ಹೋಗಿ ಅವನು ಹತನಾಗದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯಳಿಗೆ ಕಾಣದ ಹಾಗೆ ಮಲಗುವ ಕೋಣೆಯಲ್ಲಿ ಬಚ್ಚಿಟ್ಟಳು.


ಏಳನೆಯ ವರ್ಷದಲ್ಲಿ ಯೆಹೋಯಾದಾವನು ಶತಾಧಿಪತಿಯಾದವರನ್ನೂ, ಕಾರಿ ಎಂಬ ಸಿಪಾಯಿಗಳ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯಿಸಿ, ತನ್ನ ಬಳಿಗೆ ಯೆಹೋವ ದೇವರ ಆಲಯಕ್ಕೆ ಕರೆದುಕೊಂಡು ಬಂದನು. ಅವರ ಸಂಗಡ ಒಡಂಬಡಿಕೆಯನ್ನು ಮಾಡಿ, ಯೆಹೋವ ದೇವರ ಆಲಯದಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು, ಅನಂತರ ಅವನಿಗೆ ಅರಸನ ಮಗನನ್ನು ತೋರಿಸಿದನು.


ಆ ಸ್ತ್ರೀಯು ಗರ್ಭಧರಿಸಿ, ಗಂಡು ಮಗುವನ್ನು ಹೆತ್ತಳು. ಅದು ಸುಂದರವಾಗಿದ್ದುದರಿಂದ ಮೂರು ತಿಂಗಳು ಬಚ್ಚಿಟ್ಟರು.


ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ, ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಪುತ್ರರನ್ನು ಒಂದು ಬಂಡೆಯ ಮೇಲೆ ಕೊಂದುಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗ ಯೋತಾಮನು ಒಬ್ಬನೇ ಉಳಿದನು. ಏಕೆಂದರೆ ಅವನು ಅಡಗಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು