Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:13 - ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರ ಆಲಯದೊಳಗೆ ತಂದ ಹಣದಿಂದ ಬೆಳ್ಳಿ ಬಟ್ಟಲು, ಕತ್ತರಿ, ಪಾತ್ರೆ, ತುತೂರಿ, ಬೆಳ್ಳಿಬಂಗಾರದ ಸಾಮಾನುಗಳು, ಇವೆಲ್ಲವುಗಳನ್ನು ಮಾಡಿಸದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನ ಆಲಯದೊಳಗೆ ತಂದ ಹಣದಿಂದ ಬೆಳ್ಳಿಯ ಬಟ್ಟಲುಗಳನ್ನು, ಕತ್ತರಿಗಳನ್ನು, ಬೋಗುಣಿಗಳನ್ನು, ತುತ್ತೂರಿಗಳನ್ನೂ, ಬೆಳ್ಳಿ ಬಂಗಾರದ ಪಾತ್ರೆ ಇವುಗಳನ್ನು ಮಾಡುವುದಕ್ಕಾಗಿ ಉಪಯೋಗಿಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರನ ಆಲಯಕ್ಕೆ ತರಲಾದ ಹಣವನ್ನು ದುರಸ್ತುಕಾರ್ಯದವರ ಸಂಬಳಕ್ಕಾಗಿ ಉಪಯೋಗಿಸಿದರೇ ಹೊರತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನು ಜೀರ್ಣೋದ್ಧಾರಕಾರ್ಯದವರ ಸಂಬಳಕ್ಕಾಗಿ ಉಪಯೋಗಿಸಿದರೇ ಹೊರತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13-14 ಜನರು ದೇವಾಲಯಕ್ಕೆ ಹಣವನ್ನು ಕೊಟ್ಟರು. ಆದರೆ ಯಾಜಕರು ಆ ಹಣವನ್ನು ಬೆಳ್ಳಿಯ ಬಟ್ಟಲು, ಕತ್ತರಿ, ಬೋಗುಣಿ, ತುತ್ತೂರಿ ಅಥವಾ ಬೆಳ್ಳಿಬಂಗಾರಗಳ ಪಾತ್ರೆಗಳಿಗೆ ಉಪಯೋಗಿಸದೆ ಕೆಲಸಗಾರರ ವೇತನಕ್ಕೆ ಉಪಯೋಗಿಸಿದರು. ಆ ಕೆಲಸಗಾರರು ದೇವಾಲಯವನ್ನು ಸರಿಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:13
8 ತಿಳಿವುಗಳ ಹೋಲಿಕೆ  

ಕೆಲಸ ಮುಗಿಸಿದ ಮೇಲೆ, ಮಿಕ್ಕ ಅರಸನ ಮುಂದೆಯೂ ಯೆಹೋಯಾದಾವನ ಮುಂದೆಯೂ ತಂದರು. ಅದರಿಂದ ಯೆಹೋವ ದೇವರ ಆಲಯಕ್ಕೋಸ್ಕರ ಬಂಗಾರ ಬೆಳ್ಳಿ ಪಾತ್ರೆಗಳಾದ ಸೇವೆಯ ಪಾತ್ರೆಗಳು, ಅರ್ಪಣೆಯ ಪಾತ್ರೆಗಳು, ಸೌಟುಗಳು ಮಾಡಲಾಗಿದ್ದವು. ಯೆಹೋಯಾದಾವನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಯೆಹೋವ ದೇವರ ಆಲಯದಲ್ಲಿ ದಹನಬಲಿಗಳನ್ನು ಅರ್ಪಿಸಿದರು.


“ನಕ್ಷೆಯ ಕೆಲಸದಿಂದ ಹೊಡೆದು ಮಾಡಿದ ಬೆಳ್ಳಿಯ ತಗಡಿನ ಎರಡು ತುತೂರಿಗಳನ್ನು ನೀನು ಮಾಡಿಸಬೇಕು. ಸಭೆಯನ್ನು ಕರೆಯುವುದಕ್ಕಾಗಿಯೂ, ಪಾಳೆಯಗಳ ಪ್ರಯಾಣಕ್ಕಾಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು.


ಅವರು ಅದನ್ನು ಕೆಲಸದವರಿಗೆ ಕೊಟ್ಟು, ಯೆಹೋವ ದೇವರ ಆಲಯದ ದುರಸ್ತಿ ಮಾಡಿಸಿದರು.


ಇದಲ್ಲದೆ ಅದರ ಕುಡಿ ಕತ್ತರಿಸುವ ಕತ್ತರಿಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಬೇಕು.


ಅವರು ಕಲ್ಲುಕುಟಿಕರಿಗೂ, ಬಡಗಿಯವರಿಗೂ, ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ, ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತೆಗೆದುಕೊಂಡು ಬರಲು ಸೀದೋನ್ಯರಿಗೂ, ಟೈರಿನವರಿಗೂ ಅನ್ನಪಾನಗಳನ್ನೂ, ಎಣ್ಣೆಯನ್ನೂ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು