Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 22:6 - ಕನ್ನಡ ಸಮಕಾಲಿಕ ಅನುವಾದ

6 ಆಲಯ ದುರಸ್ತಿ ಮಾಡುವಂತೆ ಯೆಹೋವ ದೇವರ ಆಲಯದಲ್ಲಿ ಕೆಲಸ ಮಾಡುವವರಾದ ಬಡಗಿಯರಿಗೂ, ಶಿಲ್ಪಿಗಾರರಿಗೂ, ಕಲ್ಲುಕೆಲಸದವರಿಗೂ ಕೊಟ್ಟು, ಆಲಯವನ್ನು ದುರಸ್ತಿ ಮಾಡಲು ಮರಗಳನ್ನೂ, ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಳ್ಳುವುದಕ್ಕೆ ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಬಡಗಿ, ಶಿಲ್ಪಿ, ಮೇಸ್ತ್ರಿ ಮೊದಲಾದವರ ಸಂಬಳಕ್ಕಾಗಿಯೂ, ದೇವಾಲಯಕ್ಕೆ ಬೇಕಾದ ಮರ, ಕೆತ್ತಿದ ಕಲ್ಲು ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ ಅದನ್ನು ಉಪಯೋಗಿಸಿಕೊಳ್ಳಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮೊಕ್ತೇಸರರು ಅದನ್ನು ಯೆಹೋವನ ಆಲಯದ ಜೀರ್ಣೋದ್ಧಾರಮಾಡುವ ಬಡಗಿ ಶಿಲ್ಪಿ ಉಪ್ಪಾರ ಮೊದಲಾದವರ ಸಂಬಳಕ್ಕಾಗಿಯೂ ದೇವಾಲಯಕ್ಕೆ ಬೇಕಾದ ಮರ, ಕೆತ್ತಿದ ಕಲ್ಲು ಇವುಗಳನ್ನು ಕೊಂಡುಕೊಳ್ಳುವದಕ್ಕಾಗಿಯೂ ಉಪಯೋಗಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಲ್ಲಿ ಬಡಗಿಗಳು, ಶಿಲ್ಪಿಗಳು ಮತ್ತು ಕಲ್ಲುಕುಟಿಕರಿದ್ದಾರೆ. ಮರವನ್ನು ಕೊಳ್ಳಲು ಮತ್ತು ಕಲ್ಲುಗಳನ್ನು ಕೆತ್ತಿಸಲು ಈ ಹಣವನ್ನು ಬಳಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 22:6
5 ತಿಳಿವುಗಳ ಹೋಲಿಕೆ  

ಆಗ ಟೈರಿನ ಅರಸನಾದ ಹೀರಾಮನು ದಾವೀದನ ಬಳಿಗೆ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಮತ್ತು ಕಲ್ಲುಕುಟಿಗರನ್ನು ಕಳುಹಿಸಿದನು, ಅವರು ದಾವೀದನಿಗೆ ಅರಮನೆಯನ್ನು ಕಟ್ಟಿದರು.


ಉಪ್ಪಾರ, ಕಲ್ಲುಕುಟಿಗರಿಗೆ ಕೊಟ್ಟರು. ಇದಲ್ಲದೆ ಯೆಹೋವ ದೇವರ ಆಲಯವನ್ನು ದುರಸ್ತಿ ಮಾಡುವುದಕ್ಕೆ ಮರ, ಕೆತ್ತಿದ ಕಲ್ಲುಗಳನ್ನು ತೆಗೆದುಕೊಳ್ಳುವುದಕ್ಕೂ, ಆಲಯ ದುರಸ್ತಿ ಮಾಡಲು ಬೇಕಾದ ಸಮಸ್ತ ಖರ್ಚಿಗೂ ಕೊಟ್ಟರು.


ಅವರು ಅದನ್ನು ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಒಪ್ಪಿಸಲಿ.


ಆದರೆ ಅವರು ನಂಬಿಗಸ್ತರಾಗಿ ಕೆಲಸ ಮಾಡಿದ್ದರಿಂದ, ಅವರ ಕೈಗೆ ಒಪ್ಪಿಸಿದ ಹಣವನ್ನು ಕುರಿತು ಅವರಿಂದ ಲೆಕ್ಕ ಕೇಳುವ ಅವಶ್ಯಕತೆ ಇಲ್ಲ, ಎಂದು ಹೇಳು,” ಎಂದನು.


ದಾವೀದನು ಇಸ್ರಾಯೇಲ್ ದೇಶದಲ್ಲಿರುವ ಪರದೇಶಸ್ಥರನ್ನು ಕೂಡಿಸಲು ಹೇಳಿ, ದೇವರ ಆಲಯವನ್ನು ಕಟ್ಟಿಸುವುದಕ್ಕೆ ಕೆತ್ತಿದ ಕಲ್ಲುಗಳನ್ನು ಕಡಿಯುವ ಹಾಗೆ ಕಲ್ಲುಕುಟಿಗರನ್ನು ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು