Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 7:20 - ಕನ್ನಡ ಸಮಕಾಲಿಕ ಅನುವಾದ

20 ಆ ಪ್ರಕಾರವೇ ಅವನಿಗೆ ಸಂಭವಿಸಿತು. ಬಾಗಿಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು ಊರುಬಾಗಿಲಿನಲ್ಲಿ ಜನರಿಂದ ತುಳಿಯಲ್ಪಟ್ಟು ಮರಣ ಹೊಂದಿದನು. ಎಲೀಷನು ಹೇಳಿದ ಈ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಊರು ಬಾಗಿಲಿನಲ್ಲಿ ಜನರಿಂದ ತುಳಿತಕ್ಕೆ ಸಿಕ್ಕಿ ಅವನು ಸತ್ತದ್ದರಿಂದ ಈ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು ಊರುಬಾಗಲಿನಲ್ಲಿ ಜನರಿಂದ ತುಳಿಯಲ್ಪಟ್ಟು ಸತ್ತದರಿಂದ ಈ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆ ಅಧಿಕಾರಿಗೆ ಅಂದು ಹೇಳಿದಂತೆಯೇ ಆಯಿತು. ಅವನು ಊರ ಬಾಗಿಲಿನಲ್ಲಿ ಜನರ ತುಳಿತಕ್ಕೆ ಸಿಕ್ಕಿಕೊಂಡು ಸತ್ತುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 7:20
10 ತಿಳಿವುಗಳ ಹೋಲಿಕೆ  

ಎಫ್ರಾಯೀಮಿನ ರಾಜಧಾನಿ ಸಮಾರ್ಯ. ಸಮಾರ್ಯದ ರಾಜಧಾನಿ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ,’ ಎಂದು ಹೇಳುತ್ತಾರೆ.”


ಅವನ ಹೊಟ್ಟೆ ತುಂಬುವಾಗ, ದೇವದಂಡನೆ ಅವನ ಮೇಲೆ ಬರುವುದು; ಹೌದು, ದೇವದಂಡನೆಯು ಅವನ ಮೇಲೆ ಸುರಿಯುವುದು.


ಅವರು ಉದಯದಲ್ಲಿ ಎದ್ದು ತೆಕೋವದ ಮರುಭೂಮಿಗೆ ಹೊರಟರು. ಅವರು ಹೊರಟು ಹೋಗುತ್ತಿರುವಾಗ ಯೆಹೋಷಾಫಾಟನು ನಿಂತುಕೊಂಡು, “ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಯೆಹೋವ ದೇವರನ್ನು ನಂಬಿ ಸ್ಥಿರವಾಗಿರಿ. ದೇವರ ಪ್ರವಾದಿಗಳನ್ನು ನಂಬಿರಿ, ಆಗ ಜಯ ಹೊಂದುವಿರಿ,” ಎಂದನು.


ಆಗ ಯೆಹೋವ ದೇವರು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ, “ನನ್ನಲ್ಲಿ ವಿಶ್ವಾಸವಿಡದೆ ಹೋದಕಾರಣ ನೀವು ಇಸ್ರಾಯೇಲರ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧನಾಗಿ ಗೌರವಿಸುವುದಕ್ಕೆ, ನಾನು ಅವರಿಗೆ ಕೊಡುವ ದೇಶದಲ್ಲಿ ನೀವು ಅವರನ್ನು ಸೇರಿಸುವುದಿಲ್ಲ,” ಎಂದರು.


ಆ ಅಧಿಕಾರಿ ದೇವರ ಮನುಷ್ಯನಿಗೆ ಉತ್ತರವಾಗಿ, “ಇಗೋ, ಯೆಹೋವ ದೇವರು ಆಕಾಶದಲ್ಲಿ ಕಿಟಕಿಗಳನ್ನು ಉಂಟುಮಾಡಿದರೂ, ಸಂಭವಿಸುವುದೋ?” ಎಂದು ನುಡಿದಿದ್ದನು. ಅದಕ್ಕವನು, “ಇಗೋ, ನೀನು ನಿನ್ನ ಕಣ್ಣುಗಳಿಂದ ನೋಡುವೆ, ಆದರೆ ನೀನು ಅದನ್ನು ತಿನ್ನುವುದಿಲ್ಲ,” ಎಂದು ಪ್ರವಾದಿಯು ಹೇಳಿದ್ದನು.


ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ನೀನು, ನಿನ್ನ ಮನೆಯವರು ಎದ್ದು ಎಲ್ಲಿ ಇಳಿದುಕೊಳ್ಳುವ ಸ್ಥಳ ಉಂಟೋ ಅಲ್ಲಿ ಹೋಗಿ ವಾಸಿಸಿರಿ. ಏಕೆಂದರೆ ಯೆಹೋವ ದೇವರು ಬರವನ್ನು ಕಳುಹಿಸಲಿದ್ದಾರೆ. ಅದು ದೇಶದ ಮೇಲೆ ಏಳು ವರ್ಷದವರೆಗೂ ಬರುವುದು,” ಎಂದು ಹೇಳಿದನು.


ತನ್ನ ಸೇವಕನ ಮಾತುಗಳನ್ನು ಸ್ಥಾಪಿಸುವವನು, ಮತ್ತು ತನ್ನ ದೂತರ ಆಲೋಚನೆಯನ್ನು ಪೂರೈಸುವವನು. “ಯೆರೂಸಲೇಮಿಗೆ, ‘ನೀನು ನಿವಾಸವಾಗುವೆ,’ ಯೆಹೂದ ಪಟ್ಟಣಗಳಿಗೆ, ‘ಅವು ಪುನಃ ಕಟ್ಟಲಾಗುವುದು,’ ಮತ್ತು ಅದರ ಹಾಳು ಸ್ಥಳಗಳಿಗೆ, ‘ನಾನು ಪುನಃಸ್ಥಾಪಿಸುವೆನು,’ ಎಂದು ಹೇಳುವವನು,


ಹಾಗೆಯೇ ಪ್ರವಾದಿಯಾದ ಹನನ್ಯನು ಅದೇ ವರ್ಷದಲ್ಲಿ ಏಳನೆಯ ತಿಂಗಳಲ್ಲಿ ಸತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು