Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 12:16 - ಕನ್ನಡ ಸಮಕಾಲಿಕ ಅನುವಾದ

16 ಏನೇ ಇದ್ದರೂ, ನಾನು ನಿಮಗೆ ಭಾರವಾಗಿರಲಿಲ್ಲ; ನಾನು ಯುಕ್ತಿಯುಳ್ಳವನಾಗಿ ನಿಮ್ಮನ್ನು ಉಪಾಯದಿಂದ ಸುಲಿದುಕೊಂಡೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ಹೀಗಿರಲು, ನಾನು ನಿಮಗೆ ಭಾರವಾಗಲಿಲ್ಲ, ಆದರೆ ಉಪಾಯದಿಂದ ನಿಮ್ಮನ್ನು ಸಂಚುಹೂಡಿ ಹಿಡಿದೆನು ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಾನೇನೂ ನಿಮಗೆ ಹೊರೆಯಾಗಿರಲಿಲ್ಲ ಎಂಬುದನ್ನು ನೀವು ಒಪ್ಪಿಕೊಂಡರೂ ಯುಕ್ತಿಯಿಂದ ನಿಮ್ಮನ್ನು ನಾನು ದುರುಪಯೋಗಪಡಿಸಿಕೊಂಡೆ ಎಂದು ನಿಮ್ಮಲ್ಲಿ ಯಾರಾದರೂ ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಒಂದು ವೇಳೆ ನೀವು - ಅದಿರಲಿ, ತಾನು ನಮಗೆ ಭಾರವಾಗದೆ ಹೋದರೂ ಯುಕ್ತಿಯುಳ್ಳವನಾಗಿದ್ದು ನಮ್ಮನ್ನು ಉಪಾಯದಿಂದ ಸುಲುಕೊಂಡನೆಂದು ಹೇಳೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ನಿಮಗೆ ಭಾರವಾಗಿರಲಿಲ್ಲ ಎಂಬುದು ಸ್ಪಷ್ಟವಾಗಿದೆ. ಸುಳ್ಳು ಹೇಳಿ ಕುತಂತ್ರದಿಂದ ನಿಮ್ಮನ್ನು ಬಲೆಗೆ ಬೀಳಿಸುವವನಾಗಿದ್ದೇನೆಂದು ನೀವು ಯೋಚಿಸಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಮಿಯಾ ತುಮ್ಕಾ ಎಕ್ ವಜ್ಜೆ ಹೊವ್ಕ್ ನಾ ತೆ ಖರೆ ಹಾಯ್, ಜಾಲ್ಯಾರ್ ಬಿ ಶಾನೆಪಾನಾನ್ ಮಿಯಾ ತುಮ್ಕಾ ಶಿರ್ಕುನ್ ಘಾಟ್ಲಾ ಮನುನ್ ಮನ್ಸಿಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 12:16
11 ತಿಳಿವುಗಳ ಹೋಲಿಕೆ  

ನಾವು ಎಂದಿಗೂ ನಿಮ್ಮನ್ನು ಹೊಗಳಿ ಮಾತನಾಡಲಿಲ್ಲ, ಕೌಶಲ್ಯವನ್ನು ಪ್ರಯೋಗಿಸಿ ಹಣದಾಸೆಯನ್ನು ಮರೆಮಾಡುವವರು ಆಗಿರಲಿಲ್ಲ ಎಂಬುದನ್ನು ನೀವು ತಿಳಿದಿರುವಿರಿ. ಇದಕ್ಕೆ ದೇವರೇ ಸಾಕ್ಷಿ.


ಏಕೆಂದರೆ ನಮ್ಮ ಬೋಧನೆಯು ದುರುದ್ದೇಶದಿಂದಲೂ ಇಲ್ಲವೆ ವಂಚನೆಗಳಿಂದಲೂ ತಪ್ಪುಗಳಿಂದಲೂ ಕೂಡಿದ್ದಲ್ಲ.


ನಾನು ನಿಮಗೆ ಎಂದೂ ಭಾರವಾಗಿರಲಿಲ್ಲ ಎಂಬ ಒಂದೇ ವಿಷಯದಲ್ಲಿ ಹೊರತು, ಬೇರೆ ಯಾವ ವಿಷಯದಲ್ಲಿಯೂ ನಿಮ್ಮನ್ನು ಉಳಿದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲ. ಈ ನನ್ನ ತಪ್ಪನ್ನು ಕ್ಷಮಿಸಿರಿ.


ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳ ಕೊಡಿರಿ. ನಾವು ಯಾರಿಗೂ ಅನ್ಯಾಯ ಮಾಡಲಿಲ್ಲ, ಯಾರಿಗೂ ನಾವು ಕೇಡು ಬಗೆಯಲಿಲ್ಲ, ನಾವು ಸ್ವಂತ ಲಾಭಕ್ಕಾಗಿ ಯಾರನ್ನೂ ದುಡಿಸಿಕೊಳ್ಳಲಿಲ್ಲ.


ನಾವು ನಾಚಿಕೆಯ ಗುಪ್ತ ಕಾರ್ಯಗಳನ್ನು ಬಿಟ್ಟುಬಿಟ್ಟು, ಕುತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯಗಳನ್ನು ವ್ಯಾಖ್ಯಾನ ಮಾಡದೆಯೂ ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತಾ, ಎಲ್ಲಾ ಮನುಷ್ಯರ ಮನಸ್ಸಾಕ್ಷಿಯು ಒಪ್ಪಬೇಕಾದ ರೀತಿಯಲ್ಲಿ ನಮ್ಮನ್ನು ನಾವೇ ದೇವರ ಮುಂದೆ ಸಮರ್ಪಿಸಿಕೊಳ್ಳುತ್ತೇವೆ.


ಈ ಲೋಕದೊಂದಿಗೂ, ವಿಶೇಷವಾಗಿ ನಮ್ಮ ಮತ್ತು ನಿಮ್ಮ ಸಂಬಂಧದಲ್ಲಿಯೂ, ನಾವು ದೇವರಿಂದ ಹೊಂದಿದ ಪವಿತ್ರತೆ ಮತ್ತು ದೈವಿಕ ನಿಷ್ಕಪಟತ್ವದಿಂದ ಯೋಗ್ಯರಾಗಿ ವರ್ತಿಸಿದ್ದೇವೆ ಎಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಈ ಮನಸ್ಸಾಕ್ಷಿಯ ಹೇಳಿಕೆಯು ನಮಗೆ ಹೆಮ್ಮೆಯ ವಿಷಯವಾಗಿದೆ. ನಾವು ಇದನ್ನು ಈ ಲೋಕದ ಜ್ಞಾನದಿಂದ ಅಲ್ಲ, ದೇವರ ಕೃಪೆಯನ್ನೇ ಆಶ್ರಯಿಸಿ ಮಾಡಿದ್ದೇವೆ.


ಏಕೆಂದರೆ ಕರ್ತದೇವರು ಒಳ್ಳೆಯವರೆಂದು ನೀವು ರುಚಿ ನೋಡಿದ್ದೀರಲ್ಲಾ.


ಮಾನ ಅವಮಾನಗಳಿಂದಲೂ ಕೀರ್ತಿ ಅಪಕೀರ್ತಿಗಳಿಂದಲೂ ಸತ್ಯವಂತರಾಗಿದ್ದರೂ ಮೋಸಗಾರರೂ ಎಂದೆಣಿಸಿಕೊಂಡವರಾಗಿದ್ದೇವೆ.


ನಿಜವಾಗಿ ಹೇಳಬೇಕಾದರೆ, ಯಾರಾದರೂ ನಿಮ್ಮನ್ನು ಗುಲಾಮರನ್ನಾಗಿ ಮಾಡಿಕೊಂಡರೂ, ನಿಮ್ಮನ್ನು ಮರುಳುಗೊಳಿಸಿದರೂ, ತಮ್ಮ ಸ್ವಂತ ಪ್ರಯೋಜನಕ್ಕಾಗಿ ಬಳಸಿಕೊಂಡರೂ, ನಿಮ್ಮ ಕೆನ್ನೆಗೆ ಬಾರಿಸಿದರೂ, ನೀವು ಸಹಿಸಿಕೊಳ್ಳುತ್ತೀರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು