Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 4:9 - ಕನ್ನಡ ಸಮಕಾಲಿಕ ಅನುವಾದ

9 ಹಿಂಸೆಗೆ ಒಳಪಟ್ಟರೂ ಕೈಬಿಟ್ಟವವರಲ್ಲ, ದಬ್ಬಿದವರಾದಾಗ್ಯೂ ನಾಶವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹಿಂಸೆಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ. ಕೆಡವಲ್ಪಟ್ಟವರಾಗಿದ್ದರೂ ನಶಿಸಿಹೊಗುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಶತ್ರುಗಳು ಅನೇಕರಿದ್ದರೂ ಮಿತ್ರನೊಬ್ಬನು ಇಲ್ಲದಿರಲಿಲ್ಲ. ಪ್ರಾಣ ಹಿಂಸೆಗಳಿಗೀಡಾಗಿದ್ದರೂ ಪ್ರಾಣನಷ್ಟವನ್ನು ಅನುಭವಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟವರಾಗಿದ್ದರೂ ಪ್ರಾಣನಷ್ಟಪಡುವವರಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾವು ಹಿಂಸೆಗೆ ಗುರಿಯಾದೆವು, ಆದರೆ ದೇವರು ನಮ್ಮನ್ನು ತೊರೆದುಬಿಡಲಿಲ್ಲ. ಕೆಲವು ಸಲ ನಮಗೆ ನೋವಾಯಿತು, ಆದರೂ ನಾಶವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅಮಿ ತರಾಸ್ ಸೊಸ್ತಾವ್, ಜಾಲ್ಯಾರ್ ಬಿ ಎಕ್ಲ್ಯಾಕುಚ್ ಸೊಡಲ್ಲ್ಯಾ ಸಾರ್ಕೆ ಅಮಿ ಹೊವ್ಕನಾವ್; ಲೈಂದಾ ಅಮ್ಕಾ ಲೈ ತರಾಸಾತ್ ಟಾಕುನ್ ಹೊತಾ, ಜಾಲ್ಯಾರ್ ಬಿ ಅಮಿ ನಾಸ್ ಹೊವ್ಕನಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 4:9
19 ತಿಳಿವುಗಳ ಹೋಲಿಕೆ  

ನೀನು ಜಲರಾಶಿಯನ್ನು ದಾಟಿಹೋಗುವಾಗ, ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ, ಅವು ನಿನ್ನನ್ನು ಮುಳುಗಿಸುವುದಿಲ್ಲ; ಬೆಂಕಿಯಲ್ಲಿ ನಡೆಯುವಾಗ, ನೀನು ಸುಟ್ಟುಹೋಗುವುದಿಲ್ಲ; ಜ್ವಾಲೆಯು ನಿನ್ನನ್ನು ದಹಿಸದು.


ನನ್ನ ಶತ್ರುವೇ, ನನ್ನ ಮೇಲೆ ಸಂತೋಷ ಪಡಬೇಡ, ನಾನು ಬಿದ್ದಿದ್ದರೂ ತಿರುಗಿ ಏಳುವೆನು. ನಾನು ಕತ್ತಲೆಯಲ್ಲಿ ಕುಳಿತುಕೊಂಡರೂ ಯೆಹೋವ ದೇವರೇ ನನಗೆ ಬೆಳಕಾಗಿರುವರು.


ಏಕೆಂದರೆ ನೀತಿವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡು ಬಂದಾಗ ಬೀಳುವನು.


ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ? ನನ್ನಲ್ಲಿ ನೀನು ಏಕೆ ವ್ಯಥೆಪಡುತ್ತೀ? ದೇವರನ್ನು ನಿರೀಕ್ಷಿಸು; ಅವರೇ ನನ್ನ ರಕ್ಷಕರೂ ದೇವರೂ ಆಗಿದ್ದಾರೆ. ಹೌದು, ನಾನು ದೇವರನ್ನೇ ಕೊಂಡಾಡುತ್ತಿರುವೆನು.


ಹಣದಾಶೆಯಿಂದ ನಿಮ್ಮ ಜೀವನ ದೂರವಾಗಿರಲಿ, ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಏಕೆಂದರೆ ದೇವರು ಹೀಗೆ ಹೇಳಿದ್ದಾರೆ, “ನಾನು ನಿನ್ನನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ!”


ಆದರೆ ಮನಗುಂದಿದವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದರು.


ಇನ್ನು ಮೇಲೆ ನೀನು ಗಂಡಬಿಟ್ಟವಳೆಂದು ಎನಿಸಿಕೊಳ್ಳುವುದಿಲ್ಲ ನಿನ್ನ ದೇಶಕ್ಕೆ ಹಾಳಾದದ್ದು ಎಂಬ ಹೆಸರೂ ಇರುವುದಿಲ್ಲ. ಆದರೆ ನೀನು ಹೆಪ್ಸಿಬಾ ಎಂದೂ ನಿನ್ನ ದೇಶಕ್ಕೆ ಬ್ಯೂಲಾ ಎಂದೂ ಹೆಸರಾಗುವುದು. ಏಕೆಂದರೆ ಯೆಹೋವ ದೇವರು ನಿನ್ನನ್ನು ಮೆಚ್ಚುವರು, ನಿನ್ನ ದೇಶಕ್ಕೆ ವಿವಾಹವಾಗುವುದು.


ನಿಮ್ಮ ಹೆಸರನ್ನು ತಿಳಿದವರು ನಿಮ್ಮಲ್ಲಿ ಭರವಸೆ ಇಡುವರು, ಏಕೆಂದರೆ ಯೆಹೋವ ದೇವರೇ, ನಿಮ್ಮನ್ನು ಹುಡುಕುವವರನ್ನು ನೀವು ಎಂದಿಗೂ ತೊರೆದುಬಿಡುವುದಿಲ್ಲ.


‘ಧಣಿಗಿಂತ ಆಳು ದೊಡ್ಡವನಲ್ಲ,’ ಎಂದು ನಾನು ನಿಮಗೆ ಹೇಳಿದ ಮಾತನ್ನು ನೆನಪಿಗೆ ತಂದುಕೊಳ್ಳಿರಿ. ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಅನುಸರಿಸಿದರೆ ನಿಮ್ಮ ಮಾತನ್ನು ಸಹ ಅನುಸರಿಸುವರು.


ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ? ನನ್ನಲ್ಲಿ ನೀನು ಏಕೆ ವ್ಯಥೆಪಡುತ್ತೀ? ದೇವರನ್ನು ನಿರೀಕ್ಷಿಸು; ಅವರೇ ನನ್ನ ರಕ್ಷಕರೂ ದೇವರೂ ಆಗಿದ್ದಾರೆ. ಹೌದು, ನಾನು ದೇವರನ್ನೇ ಕೊಂಡಾಡುತ್ತಿರುವೆನು.


ಏಕೆಂದರೆ ಯೆಹೋವ ದೇವರು ನ್ಯಾಯವನ್ನು ಪ್ರೀತಿಸುತ್ತಾರೆ; ತಮ್ಮ ನಂಬಿಗಸ್ತ ಜನರನ್ನು ತೊರೆದುಬಿಡರು. ನೀತಿವಂತರು ಸದಾಕಾಲಕವೂ ಸುರಕ್ಷಿತರಾಗಿರುವರು; ಆದರೆ ದುಷ್ಟರ ಸಂತತಿಯು ಅಳಿದುಹೋಗುವುದು.


ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀರಿ? ನನ್ನನ್ನು ರಕ್ಷಿಸದೆ ಏಕೆ ದೂರವಾಗಿದ್ದೀರಿ? ನನ್ನ ನರಳುವಿಕೆಯ ಮೊರೆಗೆ ಉತ್ತರ ಕೊಡದೆ ಏಕೆ ದೂರವಾಗಿದ್ದೀರಿ?


ಜನರು ನಿನ್ನನ್ನು ಕೆಳಕ್ಕೆ ಬೀಳಿಸುವಾಗ, ‘ಮೇಲಕ್ಕೆ ಎತ್ತು!’ ಎಂದು ನೀನು ದೇವರಿಗೆ ಮೊರೆಯಿಡಲು, ದೇವರು ಬಿದ್ದವರನ್ನು ರಕ್ಷಿಸುವರು.


“ನನ್ನ ಯೌವನದಿಂದ ವೈರಿಗಳು ನನ್ನ ಮೇಲೆ ದಬ್ಬಾಳಿಕೆ ಮಾಡಿದರು; ಆದರೆ ಅವರು ನನ್ನ ಮೇಲೆ ವಿಜಯ ಸಾಧಿಸಲಿಲ್ಲ.


ಅಂಜೂರದ ಗಿಡವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಫಲಿಸದಿದ್ದರೂ, ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗಳು ಆಹಾರ ಕೊಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,


ಕ್ರಿಸ್ತ ಯೇಸುವಿನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಇಕ್ಕಟ್ಟೋ ಹಿಂಸೆಯೋ ಆಹಾರವಿಲ್ಲದಿರುವುದೋ ಬಟ್ಟೆ ಇಲ್ಲದಿರುವುದೋ ಅಪಾಯವೋ ಖಡ್ಗವೋ? ಇವೆಲ್ಲವೂ ನಮ್ಮನ್ನು ಅಗಲಿಸಲಾರವು.


ನಿಜವಾಗಿಯೂ ಕ್ರಿಸ್ತ ಯೇಸುವಿನಲ್ಲಿ ಭಕ್ತಿಯುಳ್ಳವರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು