Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 7:13 - ಕನ್ನಡ ಸಮಕಾಲಿಕ ಅನುವಾದ

13 ಆದಕಾರಣ ಇವೆಲ್ಲವುಗಳಿಂದ ನಮಗೆ ಉತ್ತೇಜನವಾಯಿತು. ನಮಗೆ ಉತ್ತೇಜನವಾಗಿದ್ದು ಅಲ್ಲದೆ, ನಿಮ್ಮೆಲ್ಲರಿಂದ ತೀತನ ಆತ್ಮಕ್ಕೆ ಉಪಶಮನವಾದ ಕಾರಣ, ನಾವು ಅವನ ಸಂತೋಷಕ್ಕಾಗಿ ಇನ್ನಷ್ಟು ಆನಂದಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಷ್ಟೇ ಅಲ್ಲ, ನೀವೆಲ್ಲರೂ ತೀತನ ಮನಸ್ಸನ್ನು ತಣಿಸಿದ್ದರಿಂದ ಆತನ ಸಂತೋಷವನ್ನು ಕಂಡು ನಾವು ಮತ್ತಷ್ಟು ತೃಪ್ತರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಷ್ಟೇ ಅಲ್ಲ, ನೀವೆಲ್ಲರೂ ತೀತನ ಮನಸ್ಸನ್ನು ತಣಿಸಿದ್ದರಿಂದ ಆತನ ಸಂತೋಷವನ್ನು ಕಂಡು ನಾವು ಮತ್ತಷ್ಟು ತೃಪ್ತರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದಕಾರಣ ನಮ್ಮ ಮನಸ್ಸಿಗೆ ಆದರಣೆ ಉಂಟಾಯಿತು. ಅಷ್ಟು ಮಾತ್ರವೇ ಅಲ್ಲ, ತೀತನ ಮನಸ್ಸಿಗೆ ನಿಮ್ಮೆಲ್ಲರಿಂದ ಉಪಶಮನವಾದ ಕಾರಣ ನಾವು ಅವನ ಸಂತೋಷವನ್ನು ನೋಡಿ ಮತ್ತೂ ಹೆಚ್ಚಾಗಿ ಸಂತೋಷಪಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದ್ದರಿಂದಲೇ ನಮಗೆ ಆದರಣೆಯಾಯಿತು. ತೀತನು ಬಹು ಸಂತೋಷವಾಗಿರುವುದನ್ನು ಕಂಡು ನಮಗೆ ಮತ್ತಷ್ಟು ಸಂತೋಷವಾಯಿತು. ನೀವೆಲ್ಲರೂ ಅವನನ್ನು ಸಂತೋಷಗೊಳಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಸಮಾದಾನ್ ಸಾಂಗ್ತಲ್ಯಾಚ್ಯಾ ಭಾಯ್ರ್, ತಿತಾಚಿ ಕುಶಿ ಬಗುನ್ ಅಮ್ಚಿ ಕುಶಿ ದೊನ್‍ಪಟ್ ಹೊಲಿ. ಕಶ್ಯಾಕ್ ಮಟ್ಲ್ಯಾರ್ ತುಮಿ ಸಗ್ಳ್ಯಾನಿಬಿ ತಿತಾಚ್ಯಾ ಮನಾಕ್ ಸಮಾದಾನ್ ದಿಲ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 7:13
16 ತಿಳಿವುಗಳ ಹೋಲಿಕೆ  

ಆದರೆ ಮನಗುಂದಿದವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದರು.


ಎಚ್ಚರವಾಗಿರಿ, ವಿಶ್ವಾಸದಲ್ಲಿ ಸ್ಥಿರವಾಗಿ ನಿಲ್ಲಿರಿ, ಧೈರ್ಯವಾಗಿರಿ, ಬಲಗೊಳ್ಳಿರಿ.


ದೇಹದ ಒಂದು ಅಂಗ ಬಾಧೆಪಟ್ಟರೆ, ಎಲ್ಲಾ ಅಂಗಗಳು ಬಾಧೆಪಡುತ್ತದೆ. ಒಂದು ಅಂಗಕ್ಕೆ ಗೌರವ ದೊರೆತರೆ, ಅದರೊಂದಿಗೆ ಪ್ರತಿಯೊಂದು ಅಂಗವೂ ಆನಂದಪಡುತ್ತವೆ.


ಆಗ ನಾನು ದೇವರ ಚಿತ್ತಾನುಸಾರ ನಿಮ್ಮ ಬಳಿಗೆ ಸಂತೋಷದಿಂದ ಬಂದು, ನಿಮ್ಮ ಸಂಗಡ ವಿಶ್ರಾಂತಿ ಹೊಂದುವೆನು.


ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರಿ, ಒಬ್ಬರಿಗೊಬ್ಬರೂ ಕರುಣೆಯುಳ್ಳವರಾಗಿದ್ದು ಸಹೋದರರಂತೆ ಪ್ರೀತಿಸಿರಿ. ಕನಿಕರವೂ ದೀನತೆ ಉಳ್ಳವರಾಗಿರಿ,


ಸಹೋದರನೇ ಹೌದು, ಕರ್ತ ಯೇಸುವಿನಲ್ಲಿ ನಿನ್ನಿಂದ ನನಗೆ ಈ ಸಹಾಯಮಾಡು; ಅದು ಕ್ರಿಸ್ತ ಯೇಸುವಿನಲ್ಲಿ ನನ್ನ ಹೃದಯವನ್ನು ಉತ್ತೇಜನಗೊಳಿಸಲಿ.


ಒನೇಸಿಫೊರನ ಮನೆಯವರಿಗೆ ಕರ್ತ ಯೇಸು ಕರುಣೆಯನ್ನು ದಯಪಾಲಿಸಲಿ. ಏಕೆಂದರೆ ಅವನು ಅನೇಕಾವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆ ಪಡಲಿಲ್ಲ.


ಆದ್ದರಿಂದ ನೀವು ಅವನನ್ನು ನೋಡಿ ಪುನಃ ಆನಂದಿಸುವಂತೆಯೂ ನನಗೆ ದುಃಖ ಕಡಿಮೆಯಾಗುವಂತೆಯೂ ನಾನು ಅವನನ್ನು ಅತ್ಯಾಸಕ್ತಿಯಿಂದ ಕಳುಹಿಸಿದ್ದೇನೆ.


ನೀವು ತೀತನ ಮಾತುಗಳಿಗೆ ವಿಧೇಯರಾಗಿದ್ದುದ್ದನ್ನೂ ಅವನನ್ನು ಭಯಭಕ್ತಿಯಿಂದಲೂ ನಡುಗುವಿಕೆಯಿಂದಲೂ ಸ್ವೀಕರಿಸಿದ್ದನ್ನೂ, ಅವನು ಜ್ಞಾಪಕಕ್ಕೆ ತಂದುಕೊಂಡಾಗ, ನಿಮ್ಮನ್ನು ಅತ್ಯಧಿಕವಾಗಿ ಪ್ರೀತಿಸುವವನಾಗಿದ್ದಾನೆ.


ನನ್ನ ಸಹೋದರನಾದ ತೀತನು ನನಗೆ ಅಲ್ಲಿ ಸಿಗದಿದ್ದ ಕಾರಣ, ನನ್ನ ಆತ್ಮಕ್ಕೆ ಇನ್ನೂ ವಿಶ್ರಾಂತಿಯಿರಲಿಲ್ಲ. ಆದ್ದರಿಂದ ತ್ರೋವದವರಿಗೆ ನಾನು ನನ್ನ ವಂದನೆಗಳನ್ನರ್ಪಿಸಿ ಮಕೆದೋನ್ಯ ಪ್ರಾಂತಕ್ಕೆ ಹೋದೆನು.


ನಾನು ಬಂದಾಗ ನನ್ನನ್ನು ಆನಂದಪಡಿಸತಕ್ಕವರಿಂದಲೇ ದುಃಖ ಹೊಂದಬಾರದೆಂದು ನಾನು ಹಿಂದಿನ ಪತ್ರವನ್ನು ನಿಮಗೆ ಬರೆದಿದ್ದೇನೆ. ನನ್ನ ಆನಂದದಲ್ಲಿ ನೀವೆಲ್ಲರೂ ಪಾಲಾಗುವಿರಿ ಎಂದು ನಿಮ್ಮೆಲ್ಲರ ವಿಷಯದಲ್ಲಿ ನನಗೆ ಭರವಸೆ ಇದೆ.


ಸಂತೋಷ ಪಡುವವರೊಂದಿಗೆ ಸಂತೋಷಪಡಿರಿ, ಅಳುವವರೊಂದಿಗೆ ಅಳಿರಿ.


ಅವರು ನನ್ನ ಆತ್ಮವನ್ನೂ, ನಿಮ್ಮ ಆತ್ಮಗಳನ್ನೂ ಉಪಶಮನ ಮಾಡಿದರು. ನೀವು ಇಂಥವರನ್ನು ಸನ್ಮಾನಿಸಿರಿ.


ನಿಮ್ಮ ವಿಷಯವಾಗಿ ನಾನು ತೀತನ ಮುಂದೆ ಹೊಗಳಿದ್ದಕ್ಕೆ ನಾನು ಬೇಸರಪಡಬೇಕಾಗಿರಲಿಲ್ಲ. ನಾನು ನಿಮಗೆ ಹೇಳಿದ್ದೆಲ್ಲವೂ ಹೇಗೆ ಸತ್ಯವಾಗಿತ್ತೋ, ಹಾಗೆಯೇ ನಿಮ್ಮ ಬಗ್ಗೆ ನಾವು ತೀತನ ಬಗ್ಗೆ ಹೊಗಳಿದ್ದೆಲ್ಲವೂ ಸತ್ಯವಾದವು.


ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಉತ್ತೇಜನವಾದ್ದರಿಂದ, ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಆನಂದವೂ ಆದರಣೆಯೂ ಉಂಟಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು