Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 7:8 - ಕನ್ನಡ ಸಮಕಾಲಿಕ ಅನುವಾದ

8 ನಾನು ಬರೆದಿದ್ದ ಪತ್ರದಿಂದ ನಿಮಗೆ ದುಃಖವಾಗಿದ್ದಲ್ಲಿ, ನಾನು ಅದಕ್ಕೆ ಬೇಸರಪಡುವುದಿಲ್ಲ. ನನ್ನ ಪತ್ರದಿಂದ ನಿಮಗೆ ದುಃಖವಾಯಿತಲ್ಲಾ ಎಂದು ಸ್ವಲ್ಪಕಾಲ ನಾನು ನೊಂದುಕೊಂಡಿದ್ದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಬರೆದ ಪತ್ರದಿಂದ ನಿಮಗೆ ದುಃಖವಾಗಿದ್ದರೂ ನನಗೆ ವಿಷಾದವಿಲ್ಲ, ಅದು ನಿಮ್ಮನ್ನು ಸ್ವಲ್ಪ ಸಮಯ ದುಃಖಪಡಿಸಿತೆಂದು ನಾನು ಮೊದಲು ಪಶ್ಚಾತ್ತಾಪ ಪಟ್ಟಿದ್ದರೂ ಈಗ ಸಂತೋಷಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾನು ಬರೆದ ಪತ್ರದಿಂದ ನಿಮ್ಮ ಮನಸ್ಸಿಗೆ ನೋವಾಗಿರಬಹುದು. ಆದರೂ ಚಿಂತೆಯಿಲ್ಲ. ಆ ಪತ್ರವು ನಿಮ್ಮನ್ನು ಸ್ವಲ್ಪಕಾಲ ದುಃಖಕ್ಕೀಡುಮಾಡಿತೆಂದು ನಾನು ಮೊದಮೊದಲು ನೊಂದುಕೊಂಡೆನಾದರೂ ಈಗ ಸಂತೋಷಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಬರೆದ ಪತ್ರಿಕೆಯು ನಿಮ್ಮನ್ನು ದುಃಖಪಡಿಸಿದ್ದರೂ ನನಗೆ ಪಶ್ಚಾತ್ತಾಪವಿಲ್ಲ. ಅದು ನಿಮ್ಮನ್ನು ಒಂದು ಗಳಿಗೆ ಹೊತ್ತಾದರೂ ದುಃಖಪಡಿಸಿತೆಂದು ನಾನು ಮೊದಲು ಪಶ್ಚಾತ್ತಾಪಪಡುತ್ತಿದ್ದರೂ ಈಗ ಸಂತೋಷಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ನಿಮಗೆ ಬರೆದ ಪತ್ರವು ನಿಮಗೆ ದುಃಖವನ್ನು ಉಂಟುಮಾಡಿದ್ದರೂ, ಅದನ್ನು ಬರೆದದ್ದಕ್ಕೆ ನನಗೆ ದುಃಖವಿಲ್ಲ, ಆ ಪತ್ರವು ನಿಮಗೆ ದುಃಖವನ್ನು ಉಂಟು ಮಾಡಿತೆಂದು ನನಗೆಗೊತ್ತಿದೆ. ಆ ವಿಷಯದಲ್ಲಿ ನನಗೆ ವ್ಯಸನವಾಯಿತು. ಆದರೆ ಅದು ನಿಮ್ಮನ್ನು ಸ್ವಲ್ಪಕಾಲದವರೆಗೆ ಮಾತ್ರ ದುಃಖಿತರನ್ನಾಗಿ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಮಾಜ್ಯಾ ಚಿಟಿ ವೈನಾ ಮಿಯಾ ತುಮ್ಕಾ ದುಕ್ವುಲೊ, ಜಾಲ್ಯಾರ್ಬಿ ತ್ಯಾತುರ್ ಮಾಕಾ ಕಾಯ್ ಬೆಜಾರ್ ನಾ. ತ್ಯಾ ಚಿಟಿಕ್ ಲಾಗುನ್ ಎಕ್‍ ಉಲ್ಲ್ಯಾ ಎಳಾಕ್ ತರ್ ಬಿ ಮಿಯಾ ತುಮ್ಕಾ ಬೆಜಾರಾತ್ ಘಾಟ್ಲೊ ಮನುನ್ ಚಿಂತುನ್ ಮಾಕಾಬಿ ಬೆಜಾರ್ ಹೊಲೊ. ಜಾಲ್ಯಾರ್ಬಿ ಅತ್ತಾ ಮಿಯಾ ಕುಶಿ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 7:8
15 ತಿಳಿವುಗಳ ಹೋಲಿಕೆ  

ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು.


ಈ ದೈವಿಕ ದುಃಖವು ನಿಮ್ಮಲ್ಲಿ ಏನು ಉಂಟುಮಾಡಿದೆ ಗಮನಿಸಿರಿ: ನಿಮ್ಮಲ್ಲಿ ಎಂಥಾ ಉತ್ಸಾಹ, ನಿರಪರಾಧಕ್ಕಾಗಿ ಎಂಥಾ ಪ್ರಯಾಸ, ಎಷ್ಟು ರೋಷ, ಎಷ್ಟು ಭಯ, ಎಷ್ಟು ಹಂಬಲ, ಎಷ್ಟು ಆಸಕ್ತಿ, ನ್ಯಾಯಕ್ಕಾಗಿ ಎಷ್ಟು ಆತುರ. ಪ್ರತಿಯೊಂದು ವಿಷಯದಲ್ಲಿಯೂ ನೀವು ನಿರ್ದೋಷಿಗಳೆಂದು ರುಜುಪಡಿಸುತ್ತೀರಿ.


ಆದರೆ ಮನಗುಂದಿದವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದರು.


ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.


ಆದರೆ ಇವುಗಳನ್ನು ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ.


ಆತನು ದುಃಖಪಡಿಸಿದರೂ, ತನ್ನ ಒಡಂಬಡಿಕೆಯ ಮಹಾಪ್ರೀತಿಯಿಂದ ಅನುಕಂಪ ತೋರಿಸುವರು.


ತೀತನು ಬರುವುದರಿಂದ ಮಾತ್ರವಲ್ಲ, ನೀವು ಅವನನ್ನು ಸ್ವೀಕರಿಸಿ, ಆದರಣೆಗಳಿಂದ ಸತ್ಕರಿಸಿದ್ದನ್ನು ಕೇಳಿ ನಮಗೆ ಸಂತೋಷವಾಯಿತು. ನೀವು ನನಗಾಗಿ ಹಂಬಲಿಸುತ್ತಿರುವುದನ್ನೂ, ಚಿಂತಿಸುವುದನ್ನೂ, ನನ್ನ ಮೇಲೆ ನಿಮಗಿರುವ ಆಳವಾದ ಅನುಕಂಪವನ್ನೂ ನಾವು ತೀತನಿಂದ ಕೇಳಿದಾಗ, ನಾನು ಇನ್ನೂ ಅಧಿಕ ಆನಂದಪಟ್ಟೆನು.


ಈಗ ಸಂತೋಷಪಡುತ್ತೇನೆ. ನಿಮಗೆ ದುಃಖವಾಯಿತೆಂಬ ಕಾರಣಕ್ಕಾಗಿ ಅಲ್ಲ. ಆ ದುಃಖವು ನಿಮ್ಮನ್ನು ಪಶ್ಚಾತ್ತಾಪಕ್ಕೆ ನಡೆಸಿ, ನಿಮಗಾದ ದುಃಖವು ದೇವರ ಚಿತ್ತದಿಂದ ಆಗಿದ್ದರಿಂದ ನಮ್ಮಿಂದ ನಿಮಗೆ ನಷ್ಟವಾಗಲಿಲ್ಲ ಎಂಬುದಕ್ಕಾಗಿಯೂ ಈಗ ಸಂತೋಷಪಡುತ್ತೇನೆ.


ನಾನು ಆ ಪತ್ರ ನಿಮಗೆ ಬರೆದದ್ದು, ತಪ್ಪು ಮಾಡಿದವನಿಗೋಸ್ಕರವಾಗಿ ಅಲ್ಲ ಮತ್ತು ಆ ತಪ್ಪಿನಿಂದ ಹಾನಿಯಾದವರಿಗೋಸ್ಕರವಾಗಿಯೂ ಅಲ್ಲ, ನೀವು ನಮಗೆ ಎಷ್ಟು ನಿಷ್ಠೆಯುಳ್ಳವರು ಎಂದು ದೇವರ ಸನ್ನಿಧಿಯಲ್ಲಿ ನಿಮಗೆ ನೀವೇ ನೋಡುವಂತೆ ಬರೆದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು