Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 9:9 - ಕನ್ನಡ ಸಮಕಾಲಿಕ ಅನುವಾದ

9 ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, “ಅವರು ಬಡವರಿಗೆ ದಾನಗಳನ್ನು ಧಾರಾಳವಾಗಿ ಹಂಚಿಕೊಟ್ಟರು; ಅವರ ನೀತಿಯು ಸದಾಕಾಲವೂ ನೆಲೆಯಾಗಿ ಇರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಅವನು ಬಡವರಿಗೆ ಧಾರಾಳವಾಗಿ ನೀಡುವನು; ಅವನ ನೀತಿಯು ಸದಾಕಾಲವೂ ಇರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ದೀನದಲಿತರಿಗೆ ಧಾರಾಳವಾಗಿ ನೀಡುವನು; ಅನವರತ ಇರುವುದು ಅವನ ದಾನಧರ್ಮದ ಫಲವು,” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಉಪಕಾರಿಯ ವಿಷಯದಲ್ಲಿ - ಅವನು ಬಡವರಿಗೆ ಧಾರಾಳವಾಗಿ ಕೊಟ್ಟನು; ಅವನ ನೀತಿಯ ಫಲವು ಸದಾಕಾಲವೂ ಇರುವದು ಎಂದು ಶಾಸ್ತ್ರದಲ್ಲಿ ಬರೆದದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಪವಿತ್ರ ಗ್ರಂಥದಲ್ಲಿ ಹೀಗೆ ಬರೆದಿದೆ: “ಆತನು ಬಡವರಿಗೆ ಉದಾರವಾಗಿ ಕೊಡುವನು; ಆತನ ಕರುಣೆಯು ಶಾಶ್ವತವಾಗಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಪವಿತ್ರ್ ಪುಸ್ತಕಾತ್ ಲಿವಲ್ಲೆ ಹಾಯ್; “ತೊ ಅಪ್ನಾಕ್ಡೆ ಹೊತ್ತೆ ಉದಾರ್ ಮನಾನ್ ಗರ್ಜೆತ್ ಹೊತ್ತ್ಯಾಕ್ನಿ ದಿತಾ”, ತೆಚೆ ದಯಾಳ್ಪಾನ್ ಸರ್ವತಾಕ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 9:9
8 ತಿಳಿವುಗಳ ಹೋಲಿಕೆ  

ಅವರು ಬಡವರಿಗೆ ದಾನಗಳನ್ನು ಧಾರಾಳವಾಗಿ ಹಂಚಿಡುವರು; ಅವರ ನೀತಿಯು ಸದಾಕಾಲವೂ ನೆಲೆಯಾಗಿ ಇರುವುದು; ಅವನ ಬಲವು ಘನದಿಂದ ಉನ್ನತವಾಗುವುದು.


ಧನವೂ, ಐಶ್ವರ್ಯವೂ ಅವರ ಮನೆಯಲ್ಲಿ ಇರುವುದು; ಅವರ ನೀತಿಯು ಶಾಶ್ವತವಾಗಿ ಉಳಿಯುವುದು.


ನೀತಿಯನ್ನೂ, ಕರುಣೆಯನ್ನೂ ಹಿಂಬಾಲಿಸುವವನು ಜೀವವನ್ನೂ, ನೀತಿಯನ್ನೂ, ಕೀರ್ತಿಯನ್ನೂ ಕಂಡುಕೊಳ್ಳುತ್ತಾನೆ.


ಏಕೆಂದರೆ ನುಸಿಯು ಬಟ್ಟೆಯನ್ನು ತಿನ್ನುವಂತೆ, ಅವರನ್ನು ತಿಂದುಬಿಡುವುದು ಮತ್ತು ಹುಳವು ಅವರನ್ನು ಉಣ್ಣೆಯಂತೆ ತಿನ್ನುವುದು. ಆದರೆ ನನ್ನ ನೀತಿಯು ಶಾಶ್ವತವಾಗಿರುವುದು ಮತ್ತು ನನ್ನ ರಕ್ಷಣೆಯು ತಲತಲಾಂತರಗಳಿಗೂ ಇರುವುದು.


ಐಶ್ವರ್ಯವೂ ಘನತೆಯೂ, ಶಾಶ್ವತ ಸಂಪತ್ತು ಹಾಗೂ ಸಮೃದ್ಧಿಯು ನನ್ನೊಂದಿಗಿವೆ.


ಆದರೆ ಈಗ ನಂಬಿಕೆ, ನಿರೀಕ್ಷೆ, ಪ್ರೀತಿ, ಈ ಮೂರೇ ಉಳಿದಿರುತ್ತವೆ. ಇವುಗಳಲ್ಲಿ ಮಹತ್ತಾದದ್ದು ಪ್ರೀತಿಯೇ.


ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಊಟವನ್ನು ಒದಗಿಸುವ ದೇವರು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು, ಹೆಚ್ಚಿಸಿ ನಿಮ್ಮ ನೀತಿಯ ಸುಗ್ಗಿಯನ್ನು ವೃದ್ಧಿಪಡಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು