Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 2:12 - ಕನ್ನಡ ಸಮಕಾಲಿಕ ಅನುವಾದ

12 ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಿಸುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹೀಗೆ ಸತ್ಯವನ್ನು ವಿಶ್ವಾಸಿಸದೆ, ಅಧರ್ಮದಲ್ಲಿ ಆನಂದಿಸುವವರೆಲ್ಲರೂ ಖಂಡನೆಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ ಒಳಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸತ್ಯವನ್ನು ನಂಬದೆ, ಕೆಟ್ಟಕಾರ್ಯಗಳನ್ನು ಮಾಡುವುದರಲ್ಲಿ ಸಂತೋಷಪಡುವ ಜನರೆಲ್ಲರೂ ದಂಡನೆಗೆ ಒಳಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅಶೆ, ಖರೆ ಮಾನುನ್ ಘೆಯ್ನಸ್ತಾನಾ ಪಾಪಾತ್ ಕುಶಿ ಹೊವ್ನ್ ಜಿವನ್ ಕರ್‍ತಲ್ಯಾಂಚ್ಯಾ ವರ್‍ತಿ ದೆವಾಚಿ ಶಿಕ್ಷಾ ಉತ್ರುನ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 2:12
21 ತಿಳಿವುಗಳ ಹೋಲಿಕೆ  

ಇಂಥವುಗಳನ್ನು ನಡೆಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೈವವಿಧಿಯನ್ನು ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಹಾಗೆ ಮಾಡುವವರನ್ನು ಮೆಚ್ಚುತ್ತಾರೆ.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.


ಯಾರು ಸ್ವಾರ್ಥಿಗಳಾಗಿದ್ದು ಸತ್ಯವನ್ನು ಅನುಸರಿಸದೆ ಅನೀತಿಯನ್ನು ಅನುಸರಿಸುತ್ತಾರೋ ಅವರ ವಿರುದ್ಧ ದೇವರಿಗೆ ಕೋಪವೂ ಆಕ್ರೋಶವೂ ಬರುತ್ತವೆ.


ಏಕೆಂದರೆ ದೇವರು ನಮ್ಮನ್ನು ಕೋಪಾಗ್ನಿಗೆ ನೇಮಿಸದೆ ನಾವು ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕವಾಗಿ ರಕ್ಷಣೆಯನ್ನು ಹೊಂದಬೇಕೆಂದೇ ನೇಮಿಸಿದರು.


ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿ ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.


ಯಾರು ದೇವಪುತ್ರ ಆಗಿರುವವರನ್ನು ನಂಬುವರೋ ಅವರು ನಿತ್ಯಜೀವ ಪಡೆದಿರುತ್ತಾರೆ. ದೇವಪುತ್ರ ಆಗಿರುವವರನ್ನು ನಂಬದವರು ನಿತ್ಯಜೀವವನ್ನು ಕಾಣುವುದಿಲ್ಲ. ಆದರೆ ದೇವರ ಕೋಪಾಗ್ನಿಯು ಅವರ ಮೇಲೆ ನೆಲೆಗೊಂಡಿರುವುದು,” ಎಂದು ಹೇಳಿದನು.


“ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ, ಅವರ ಸುಳ್ಳಿನಿಂದ ರಾಜಕುಮಾರನನ್ನೂ ಸಂತೋಷ ಪಡಿಸುತ್ತಾರೆ.


ಯೆಹೋವ ದೇವರು ನೀತಿವಂತನನ್ನು ಪರೀಕ್ಷಿಸುತ್ತಾರೆ, ಆದರೆ ಅವರು ದುಷ್ಟರನ್ನೂ ಹಿಂಸಾತ್ಮಕರನ್ನೂ ವಿರೋಧಿಸುತ್ತಾರೆ.


ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುವುದಾಗಿ ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಸಂದರ್ಭ ಹುಡುಕುತ್ತಿದ್ದನು.


ಪ್ರಿಯ ಸ್ನೇಹಿತನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನು ಅನುಸರಿಸು. ಒಳ್ಳೆಯದನ್ನು ಮಾಡುವವನು ದೇವರಿಗೆ ಸೇರಿದವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಅಂಥವರಿಗೆ ಬಹುಕಾಲದ ಹಿಂದೆಯೇ ದೇವರ ತೀರ್ಪು ಸಿದ್ಧಪಡಿಸಲಾಗಿದೆ. ಅವರಿಗಾಗುವ ವಿನಾಶವು ತೂಕಡಿಸುವುದಿಲ್ಲ.


ಒಳ್ಳೆಯದನ್ನು ದ್ವೇಷಮಾಡಿ ಕೆಟ್ಟದ್ದನ್ನು ಪ್ರೀತಿ ಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ನನ್ನ ಜನರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತು ಕೊಳ್ಳುವವರೇ,


ಮುಯ್ಯಿಗೆ ಮುಯ್ಯಿ ತೀರಿಸುವುದೂ, ಪ್ರತಿಫಲ ಕೊಡುವುದೂ ನನ್ನದೇ. ತಕ್ಕ ಕಾಲದಲ್ಲಿ ಅವರ ಕಾಲು ಜಾರುವುದು. ಅವರ ವಿನಾಶದ ದಿವಸ ಸಮೀಪವಾಗಿದೆ. ಅವರಿಗೆ ಸಿದ್ಧವಾದ ದುರ್ಗತಿಯ ಕಾಲ ಬೇಗ ಬರುತ್ತವೆ.”


ಪ್ರೀತಿ ಕೆಟ್ಟದ್ದರಲ್ಲಿ ಸಂತೋಷಪಡುವುದಿಲ್ಲ, ಸತ್ಯದೊಂದಿಗೆ ಸಂತೋಷ ಪಡುತ್ತದೆ.


ಎಲ್ಲಾ ವಿಧವಾದ ದುಷ್ಟತನದ ವಂಚನೆಯಿಂದಲೂ ಕೂಡಿ ನಾಶವಾಗುವವರಲ್ಲಿ ಇದು ಸಂಭವಿಸುವುದು. ಏಕೆಂದರೆ ಅವರು ರಕ್ಷಣೆ ಹೊಂದುವಂತೆ ಸತ್ಯವನ್ನು ಪ್ರೀತಿಸಲು ನಿರಾಕರಿಸಿದ ಕಾರಣದಿಂದ ನಾಶವಾಗಿ ಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು