2 ಪೂರ್ವಕಾಲ ವೃತ್ತಾಂತ 14:6 - ಕನ್ನಡ ಸಮಕಾಲಿಕ ಅನುವಾದ6 ಇದಲ್ಲದೆ ಅವನು ಯೆಹೂದದಲ್ಲಿ ಕೋಟೆಗಳುಳ್ಳ ಪಟ್ಟಣಗಳನ್ನು ಕಟ್ಟಿದನು. ಏಕೆಂದರೆ ದೇಶವು ಶಾಂತವಾಗಿತ್ತು. ಯೆಹೋವ ದೇವರು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರ್ಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೋವನ ಅನುಗ್ರಹದಿಂದ ಶತ್ರುಭಯ ತಪ್ಪಿ ಯಾವ ಯುದ್ಧವೂ ಇಲ್ಲದೆ ದೇಶದಲ್ಲಿ ಸಮಾಧಾನವಿದ್ದುದರಿಂದ ಇವನು ಯೆಹೂದದಲ್ಲಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸರ್ವೇಶ್ವರನ ಅನುಗ್ರಹದಿಂದ ಶತ್ರುಭಯ ತಪ್ಪಿ, ಆ ವರ್ಷಗಳಲ್ಲಿ ಯಾವ ಯುದ್ಧವೂ ಇಲ್ಲದೆ, ನಾಡಿನಲ್ಲಿ ಸಮಾಧಾನವಿದ್ದುದರಿಂದ ಇವನು ಜುದೇಯದಲ್ಲಿ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆಹೋವನ ಅನುಗ್ರಹದಿಂದ ಶತ್ರುಭಯ ತಪ್ಪಿ ಆ ವರುಷಗಳಲ್ಲಿ ಯಾವ ಯುದ್ಧವೂ ಇಲ್ಲದೆ ದೇಶದಲ್ಲಿ ಸಮಾಧಾನವಿದ್ದದರಿಂದ ಇವನು ಯೆಹೂದದಲ್ಲಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆ ಕಾಲದಲ್ಲಿ ಆಸನು ಯೆಹೂದ ಪ್ರಾಂತ್ಯದಲ್ಲಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ಆಸನ ಆಳ್ವಿಕೆಯಲ್ಲಿ ಯುದ್ಧವೇ ಇರಲಿಲ್ಲ. ಯಾಕೆಂದರೆ ಯೆಹೋವನು ಅವನಿಗೆ ಸಮಾಧಾನವನ್ನು ಅನುಗ್ರಹಿಸಿದ್ದನು. ಅಧ್ಯಾಯವನ್ನು ನೋಡಿ |