Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 16:12 - ಕನ್ನಡ ಸಮಕಾಲಿಕ ಅನುವಾದ

12 ಆದರೆ ಆಸನು ತನ್ನ ಆಳಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ರೋಗ ತಗುಲಿತು. ಅವನ ರೋಗವು ಅತಿಘೋರವಾಯಿತು. ಆದರೆ ಅವನು ತನ್ನ ರೋಗದಲ್ಲಿ ಯೆಹೋವ ದೇವರನ್ನು ಹುಡುಕದೆ, ವೈದ್ಯರನ್ನು ಹುಡುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಸನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ಬಹು ಕಠಿಣವಾದ ರೋಗ ತಗಲಿತು. ಈ ರೋಗದಲ್ಲೂ ಅವನು ಯೆಹೋವನ ಸಹಾಯವನ್ನು ಕೋರದೆ ವೈದ್ಯರ ಸಹಾಯವನ್ನೇ ಕೋರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ಬಹು ಕಠಿಣವಾದ ರೋಗ ತಗಲಿತು. ಈ ರೋಗದಲ್ಲೂ ಅವನು ಸರ್ವೇಶ್ವರನ ಸಹಾಯವನ್ನು ಕೋರಲಿಲ್ಲ; ವೈದ್ಯರ ಸಹಾಯವನ್ನು ಮಾತ್ರ ಕೋರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನ ಆಳಿಕೆಯ ಮೂವತ್ತೊಂಭತ್ತನೆಯ ವರುಷದಲ್ಲಿ ಅವನ ಕಾಲುಗಳಿಗೆ ಬಹುಕಠಿಣವಾದ ರೋಗವುಂಟಾಯಿತು. ಈ ರೋಗದಲ್ಲಿಯೂ ಅವನು ಯೆಹೋವನ ಸಹಾಯವನ್ನು ಕೋರದೆ ವೈದ್ಯರ ಸಹಾಯವನ್ನೇ ಕೋರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಸನ ಆಳ್ವಿಕೆಯ ಮೂವತ್ತೊಂಭತ್ತನೆಯ ವರ್ಷದಲ್ಲಿ ಅವನ ಕಾಲಿಗೆ ರೋಗ ಬಂದಿತು. ಅದು ಅಧಿಕವಾಗಿ ಹೆಚ್ಚಿದ್ದರಿಂದ ಅವನು ಯೆಹೋವನ ಸಹಾಯವನ್ನು ಕೇಳದೆ ವೈದ್ಯರ ನೆರವನ್ನೇ ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 16:12
15 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾನವನ ಸಾಮರ್ಥ್ಯಗಳನ್ನು ತನ್ನ ಆಧಾರವಾಗಿ ಮಾಡಿಕೊಂಡ ವ್ಯಕ್ತಿ ಶಾಪಗ್ರಸ್ತ, ಅವನು ಮನುಷ್ಯನ ಶಕ್ತಿಯ ಮೇಲೆ ಭರವಸೆ ಇಡುವನು. ಯೆಹೋವ ದೇವರ ಕಡೆಯಿಂದ ಯಾವನ ಹೃದಯವು ತೊಲಗುವುದೋ, ಅವನು ಶಾಪಗ್ರಸ್ತನು.


ಇದಲ್ಲದೆ ಈ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಇನ್ನೂ ಅಧಿಕವಾಗಿ ಯೆಹೋವ ದೇವರಿಗೆ ಅಪನಂಬಿಗಸ್ತನಾದನು.


ಏಕೆಂದರೆ ಯೆಹೋವ ದೇವರಿಗೆ ಪೂರ್ಣವಾಗಿ ಸಮರ್ಪಿಸಿಕೊಂಡವರ ಹೃದಯವನ್ನು ಬಲಪಡಿಸುವುದಕ್ಕೆ ಅವರ ಕಣ್ಣುಗಳು ಭೂಲೋಕದ ಎಲ್ಲಾ ಕಡೆ ಇವೆ. ಆದರೆ ಈಗ ನೀನು ಬುದ್ಧಿಹೀನನಾಗಿ ನಡೆದುಕೊಂಡಿದ್ದೀಯೆ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದನು.


ಯೆಹೋವ ದೇವರು ಅವನನ್ನು ಕೊಂದುಹಾಕಿ, ರಾಜ್ಯವನ್ನು ಇಷಯನ ಮಗನಾದ ದಾವೀದನ ಕಡೆಗೆ ತಿರುಗಿಸಿದರು.


ಆಕೆ ಅನೇಕ ವೈದ್ಯರ ಚಿಕಿತ್ಸೆಯಿಂದ ಬಹು ಶ್ರಮಪಟ್ಟು, ತನಗಿದ್ದದ್ದೆಲ್ಲವನ್ನು ಖರ್ಚು ಮಾಡಿದ್ದರೂ ಸ್ವಲ್ಪವೂ ಪ್ರಯೋಜನವಾಗದೆ ಆ ರೋಗವು ಇನ್ನೂ ಹೆಚ್ಚಾಗುತ್ತಾ ಬಂತು.


ಯೇಸು ಇದನ್ನು ಕೇಳಿಸಿಕೊಂಡು ಅವರಿಗೆ, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ, ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.


ಆದರೆ ಯೇಸು ಇದನ್ನು ಕೇಳಿ ಅವರಿಗೆ, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ.


ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು.


ಪ್ರಿಯ ವೈದ್ಯನಾದ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ.


ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.


ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಗಾಯಕ್ಕೆ ಏಕೆ ಸ್ವಸ್ಥತೆ ಇಲ್ಲ?


ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರು ವ್ಯರ್ಥ ವೈದ್ಯರೇ.


ಯೋಸೇಫನು ತನ್ನ ತಂದೆ ಇಸ್ರಾಯೇಲನಿಗೆ ಸುಗಂಧದ್ರವ್ಯವನ್ನು ಹಾಕಬೇಕೆಂದು ತನ್ನ ದಾಸರಾದ ವೈದ್ಯರಿಗೆ ಅಪ್ಪಣೆಕೊಟ್ಟನು.


ಆಸನು ಮೃತನಾಗಿ ತನ್ನ ಪಿತೃಗಳ ಬಳಿ ಸೇರಿದನು. ತನ್ನ ಆಳಿಕೆಯ ನಾಲ್ವತ್ತೊಂದನೆಯ ವರ್ಷದಲ್ಲಿ ಮರಣಹೊಂದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು