Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:12 - ಕನ್ನಡ ಸಮಕಾಲಿಕ ಅನುವಾದ

12 ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗ ಅಜರ್ಯನೂ, ಮೆಷಿಲ್ಲೇಮೋತನ ಮಗ ಬೆರೆಕ್ಯನೂ, ಶಲ್ಲೂಮನ ಮಗ ಹಿಜ್ಕೀಯನೂ, ಹದ್ಲೈಯನ ಮಗ ಅಮಾಸನೂ ಯುದ್ಧದಿಂದ ಬಂದವರಿಗೆ ವಿರೋಧವಾಗಿ ಎದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗನಾದ ಅಜರ್ಯ, ಮೆಷಿಲ್ಲೇಮೋತನ ಮಗನಾದ ಬೆರಕ್ಯ, ಶಲ್ಲೂಮನ ಮಗನಾದ ಹಿಜ್ಕೀಯ, ಹದ್ಲೈಯನ ಮಗನಾದ ಅಮಾಸ ಎಂಬುವವರು ಯುದ್ಧದಿಂದ ಬರುವವರ ಮುಂದೆ ನಿಂತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ಎಫ್ರಯಿಮರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗ ಅಜರ್ಯ, ಮೆಷಿಲ್ಲೇಮೋತನ ಮಗ ಬೆರೆಕ್ಯ, ಶಲ್ಲೂಮನ ಮಗ ಹಿಜ್ಕೀಯ, ಹದ್ಲೈಯನ ಮಗ ಅಮಾಸ ಎಂಬವರು ಯುದ್ಧದಿಂದ ಬರುತ್ತಿದ್ದವರ ಮುಂದೆ ನಿಂತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗನಾದ ಅಜರ್ಯ, ಮೆಷಿಲ್ಲೇಮೋತನ ಮಗನಾದ ಬೆರೆಕ್ಯ, ಶಲ್ಲೂಮನ ಮಗನಾದ ಹಿಜ್ಕೀಯ, ಹದ್ಲೈಯನ ಮಗನಾದ ಅಮಾಸ ಎಂಬವರು ಯುದ್ಧದಿಂದ ಬರುವವರ ಮುಂದೆ ನಿಂತು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಇಸ್ರೇಲರ ಸೈನಿಕರು ತಮ್ಮ ಮನೆಗೆ ಯುದ್ಧದಿಂದ ಹಿಂತಿರುಗುವುದನ್ನು ಎಫ್ರಾಯೀಮಿನ ಕೆಲವು ನಾಯಕರು ನೋಡಿದರು. ಆ ನಾಯಕರು ಅವರನ್ನು ಎಚ್ಚರಿಸಿದರು. ಆ ನಾಯಕರುಗಳು ಯಾರೆಂದರೆ: ಯೆಹೋಹಾನಾನನ ಮಗನಾದ ಅಜರ್ಯ, ಮೆಷಿಲ್ಲೇಮೋತನ ಮಗನಾದ ಬೆರೆಕ್ಯ, ಶಲ್ಲೂಮನ ಮಗನಾದ ಹಿಜ್ಕೀಯ ಮತ್ತು ಹೆದ್ಲ್ಯೆಯನ ಮಗನಾದ ಅಮಾಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:12
5 ತಿಳಿವುಗಳ ಹೋಲಿಕೆ  

ಆಗ ನಾನು ಈ ಆಲಯವನ್ನು ಶೀಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲಾ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.’ ”


ದಾವೀದನು ಇಸ್ರಾಯೇಲಿನ ಸಮಸ್ತ ಪ್ರಧಾನ ಗೋತ್ರಗಳ ಪ್ರಧಾನರನ್ನೂ, ವರ್ಗ ವರ್ಗವಾಗಿ ಅರಸನನ್ನು ಸೇವೆಮಾಡಿದ ಸಭೆಗಳ ಪ್ರಧಾನರನ್ನೂ, ಸಹಸ್ರಾಧಿಪತಿಗಳನ್ನೂ, ಶತಾಧಿಪತಿಗಳನ್ನೂ ಅರಸನ ಸ್ವತ್ತಿನ ಮೇಲೆಯೂ, ಅವನ ಪುತ್ರರ ಸ್ವತ್ತಿನ ಮೇಲೆಯೂ ಪಶುಗಳ ಮೇಲೆಯೂ ಇರುವ ಪ್ರಧಾನರನ್ನೂ, ಅಧಿಕಾರಿಗಳನ್ನೂ, ಪರಾಕ್ರಮಶಾಲಿಗಳನ್ನೂ, ಶೂರರನ್ನೂ ಯೆರೂಸಲೇಮಿನಲ್ಲಿ ಕೂಡಿ ಬರಲು ಕರೆಸಿದನು.


ಆದ್ದರಿಂದ ನೀವು ನನ್ನ ಮಾತು ಕೇಳಿ ನಿಮ್ಮ ನಿಮ್ಮ ಸಹೋದರರಲ್ಲಿ ನೀವು ಸೆರೆಯಾಗಿ ತೆಗೆದುಕೊಂಡ ಸೆರೆಯವರನ್ನು ಬಿಟ್ಟುಬಿಡಿರಿ. ಏಕೆಂದರೆ ಯೆಹೋವ ದೇವರ ಕೋಪಾಗ್ನಿಯು ನಿಮ್ಮ ಮೇಲೆ ಇರುವುದು,” ಎಂದನು.


ಅವರಿಗೆ, “ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ. ಏಕೆಂದರೆ ನಾವು ಯೆಹೋವ ದೇವರಿಗೆ ವಿರೋಧವಾಗಿ ಅಪರಾಧ ಮಾಡಿದ್ದೇವೆ. ನೀವು ನಮ್ಮ ಪಾಪಗಳನ್ನೂ, ನಮ್ಮ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾಧವು ದೊಡ್ಡದಾಗಿದೆ. ಇಸ್ರಾಯೇಲಿನ ಮೇಲೆ ಯೆಹೋವ ದೇವರ ಉಗ್ರಕೋಪವು ಉಂಟಾಯಿತು,” ಎಂದರು.


ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದವರು ಎದ್ದು ಸೆರೆಯವರನ್ನು ತೆಗೆದುಕೊಂಡು, ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ, ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವುದಕ್ಕೂ, ಕುಡಿಯುವುದಕ್ಕೂ ಕೊಟ್ಟು, ಅವರ ತಲೆಗಳಿಗೆ ಎಣ್ಣೆಯನ್ನು ಹಚ್ಚಿ, ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ, ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ತೆಗೆದುಕೊಂಡು ಬಂದರು. ಆಗ ಅವರು ಸಮಾರ್ಯಕ್ಕೆ ಹಿಂದಿರುಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು