Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:20 - ಕನ್ನಡ ಸಮಕಾಲಿಕ ಅನುವಾದ

20 ಹಿಲ್ಕೀಯನಿಗೂ, ಶಾಫಾನನ ಮಗನಾದ ಅಹೀಕಾಮನಿಗೂ, ಮೀಕನ ಮಗನಾದ ಅಬ್ದೋನನಿಗೂ, ಕಾರ್ಯದರ್ಶಿಯಾದ ಶಾಫಾನನಿಗೂ, ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅರಸನು ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಲೇಖಕನಾದ ಶಾಫಾನ್, ಅರಸನ ಸಹಕಾರಿಯಾದ ಅಸಾಯ ಎಂಬುವವರಿಗೆ ಅಜ್ಞಾಪಿಸಿದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ದುಃಖಾವೇಶದಿಂದ ಬಟ್ಟೆಗಳನ್ನು ಹರಿದುಕೊಂಡನು. ಹಿಲ್ಕೀಯ, ಶಾಫಾನನ ಮಗ ಅಹೀಕಾಮ್, ಮೀಕನ ಮಗ ಅಬ್ದೋನ್, ಲೇಖಕ ಶಾಫಾನ್, ಸಹಕಾರಿಯಾದ ಅಸಾಯ ಎಂಬುವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಲೇಖಕನಾದ ಶಾಫಾನ್, ಸಹಕಾರಿಯಾದ ಅಸಾಯ ಎಂಬವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಗ ಅರಸನು ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಕಾರ್ಯದರ್ಶಿಯಾದ ಶಾಫಾನ್ ಮತ್ತು ಸೇವಕನಾದ ಅಸಾಯ ಇವರಿಗೆ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:20
10 ತಿಳಿವುಗಳ ಹೋಲಿಕೆ  

ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ, ಶಾಫಾನನ ಮಗನಾದ ಅಹೀಕಾಮನಿಗೂ, ಮೀಕಾಯನ ಮಗನಾದ ಅಕ್ಬೋರನಿಗೂ, ಕಾರ್ಯದರ್ಶಿಯಾದ ಶಾಫಾನನಿಗೂ, ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ,


“ಅಮ್ಮೋನನ ಮಕ್ಕಳ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದಿದೆಯೋ?” ಎಂದನು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.


ಆಗ ಶಾಫಾನನ ಮಗ ಅಹೀಕಾಮನ ಮಗ ಗೆದಲ್ಯನು ಅವರಿಗೂ, ಅವರ ಜನರಿಗೂ ಪ್ರಮಾಣಮಾಡಿ, “ ‘ಬಾಬಿಲೋನಿಯರಿಗೆ ಸೇವೆ ಮಾಡುವುದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು, ಬಾಬಿಲೋನಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೆಯದಾಗುವುದು,’ ಎಂದನು.


ಯೆರೆಮೀಯನು ಅಹೀಕಾಮನ ಮಗ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ, ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು.


ಇತ್ತ ಯಾಜಕರೂ, ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ, ಕೊಲ್ಲಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಯೆರೆಮೀಯನಿಗೆ ಶಾಫಾನನ ಮಗ ಅಹೀಕಾಮನ ಸಹಾಯ ದೊರಕಿತ್ತು.


ಆದರೆ ಅರಸನಾದ ಯೆಹೋಯಾಕೀಮನು ಈಜಿಪ್ಟ್ ಜನರನ್ನು, ಅಕ್ಬೋರನ ಮಗ ಎಲ್ನಾಥಾನನನ್ನೂ, ಅವನ ಸಂಗಡ ಇನ್ನೂ ಕೆಲವರನ್ನೂ ಈಜಿಪ್ಟಿಗೆ ಕಳುಹಿಸಿದನು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ, ಶಾಫಾನನ ಮೊಮ್ಮಗನೂ, ಅಹೀಕಾಮನ ಮಗನೂ ಆದ ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿದನು.


ಅರಸನು ದೇವರ ನಿಯಮದ ವಾಕ್ಯಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡನು.


“ನೀವು ಹೋಗಿ ಸಿಕ್ಕಿದ ಈ ಗ್ರಂಥದ ವಾಕ್ಯಗಳ ಕುರಿತು ನನಗೋಸ್ಕರವೂ, ಇಸ್ರಾಯೇಲ್ ಮತ್ತು ಯೆಹೂದದಲ್ಲಿ ಉಳಿದವರಿಗೋಸ್ಕರವೂ ಯೆಹೋವ ದೇವರ ಬಳಿಯಲ್ಲಿ ವಿಚಾರಿಸಿರಿ. ಏಕೆಂದರೆ ನಮ್ಮನ್ನು ಕುರಿತು ಬರೆದಿರುವ ಎಲ್ಲವನ್ನೂ ಕೈಗೊಂಡು ನಡೆಯಲು ನಮ್ಮ ಪಿತೃಗಳು ಈ ಗ್ರಂಥದ ಮಾತುಗಳನ್ನು ಕೇಳದೆ ಹೋದುದರಿಂದ, ನಮ್ಮ ಮೇಲೆ ಸುರಿದ ಯೆಹೋವ ದೇವರ ಕೋಪವು ದೊಡ್ಡದಾಗಿದೆ,” ಎಂದು ಹೇಳಿದನು.


ಅವರು ಕಳುಹಿಸಿ ಯೆರೆಮೀಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ, ಶಾಫಾನನ ಮೊಮ್ಮಗನೂ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ, ಮನೆಗೆ ಕರೆದುಕೊಂಡು ಹೋಗಬೇಕೆಂದು ಅಪ್ಪಣೆಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು