Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:6 - ಕನ್ನಡ ಸಮಕಾಲಿಕ ಅನುವಾದ

6 ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವವರೆಗೂ ಜನರ ಮಾತುಗಳನ್ನು ನಂಬದೆ ಹೋದೆನು. ಜನರು ನನಗೆ ನಿನ್ನ ಮಹಾಜ್ಞಾನದಲ್ಲಿ ಅರ್ಧವನ್ನಾದರೂ ಹೇಳಲಿಲ್ಲ. ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಎಷ್ಟೋ ಅಧಿಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವವರೆಗೆ ಜನರು ಹೇಳಿದ ಸುದ್ದಿಯನ್ನು ನಂಬಿರಲಿಲ್ಲ; ಈಗ ನೋಡಿದರೆ, ನಿನ್ನ ಜ್ಞಾನಾತಿಶಯವು ನಾನು ಕೇಳಿದ್ದಕ್ಕಿಂತ ಉನ್ನತವಾಗಿದೆ; ಜನರು ನಿನ್ನ ಜ್ಞಾನ ಮತ್ತು ಐಶ್ವರ್ಯದ ಬಗ್ಗೆ ಅರ್ಧವನ್ನಾದರೂ ನನಗೆ ಹೇಳಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ, ನಿಮ್ಮ ಜ್ಞಾನಾತಿಶಯವು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿದೆ; ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ ನಿನ್ನ ಜ್ಞಾನಾತಿಶಯವು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿದೆ; ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ಇಲ್ಲಿಗೆ ಬಂದು ಅವುಗಳನ್ನೆಲ್ಲಾ ಕಣ್ಣಾರೆ ನೋಡುವ ತನಕ ನಾನು ಅವುಗಳನ್ನು ನಂಬಿರಲಿಲ್ಲ. ಆದರೆ ನಾನು ಕೇಳಿದ್ದು ನಿನ್ನ ಜ್ಞಾನದ ಅರ್ಧದಷ್ಟೂ ಇಲ್ಲವೆಂದು ಈಗ ನನಗೆ ತಿಳಿಯಿತು. ನಾನು ಕೇಳಿದ್ದಕ್ಕಿಂತಲೂ ನೀನು ಮಹಾಜ್ಞಾನಿಯಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:6
11 ತಿಳಿವುಗಳ ಹೋಲಿಕೆ  

ಅವರ ಒಳ್ಳೆಯತನವು ಎಷ್ಟೋ ದೊಡ್ಡದು. ಅವರು ಸೌಂದರ್ಯವು ಎಷ್ಟು ಮಹತ್ತಾದದ್ದು! ಧಾನ್ಯವು ಯೌವನಸ್ಥರನ್ನೂ, ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವುವು.


ನಿಮ್ಮ ಒಳ್ಳೆಯತನವು ಎಷ್ಟೋ ಸಮೃದ್ಧ; ನೀವು ನಿಮಗೆ ಭಯಪಡುವವರಿಗೋಸ್ಕರ ಆ ಒಳ್ಳೆಯತನವನ್ನಿಟ್ಟಿದ್ದೀರಿ, ನಿಮ್ಮನ್ನು ಆಶ್ರಯಿಸಿಕೊಳ್ಳುವವರಿಗೆ ನೀವು ನಿಮ್ಮ ಒಳ್ಳೆಯತನವನ್ನು ಎಲ್ಲರ ಮುಂದೆ ದಯಪಾಲಿಸಿದ್ದೀರಿ.


ಅವಳು ಅರಸನಿಗೆ, “ನಾನು ನನ್ನ ದೇಶದಲ್ಲಿ ನಿನ್ನ ಸಾಧನೆಗಳ ಕುರಿತೂ, ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯ.


ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವವರೆಗೂ ಜನರ ಮಾತುಗಳನ್ನು ನಂಬದೆ ಹೋದೆನು. ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ. ನಿನ್ನ ಜ್ಞಾನವೂ, ನಿನ್ನ ಸಂಪತ್ತೂ ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಎಷ್ಟೋ ಅಧಿಕವಾಗಿದೆ.


ಸೊಲೊಮೋನನ ಜ್ಞಾನವನ್ನು ಕುರಿತು ಕೇಳಿದ ಭೂಮಿಯ ಮೇಲಿರುವ ಸಮಸ್ತ ಅರಸರ ಬಳಿಯಿಂದ ಎಲ್ಲಾ ಜನಗಳು ಅವನ ಜ್ಞಾನವನ್ನು ಕೇಳಲು ಬಂದರು.


ಜೇರಹನ ಮಗನಾದ ಏತಾನನು, ಮಹೋಲನ ಮಕ್ಕಳಾದ ಹೇಮಾನನು, ಕಲ್ಕೋಲನು, ದರ್ದನು ಮೊದಲಾದ ಸಮಸ್ತ ಮನುಷ್ಯರಿಗಿಂತಲೂ ಅವನು ಜ್ಞಾನಿಯಾಗಿದ್ದನು. ಸುತ್ತಲಿರುವ ಸಕಲ ದೇಶಗಳಲ್ಲಿ ಅವನ ಕೀರ್ತಿ ಇತ್ತು.


ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತಕ್ಷವಾಗಲಿಲ್ಲ. ಕ್ರಿಸ್ತ ಯೇಸು ಪ್ರತ್ಯಕ್ಷರಾದಾಗ ನಾವು ಅವರ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ನಾವು ಅವರನ್ನು ಅವರಿರುವ ಪ್ರಕಾರವೇ ನೋಡುವೆವು.


ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ: “ದೇವರು ತಮ್ಮನ್ನು ಪ್ರೀತಿಸುವವರಿಗಾಗಿ ಸಿದ್ಧ ಮಾಡಿರುವಂಥದ್ದನ್ನು ಯಾವ ಕಣ್ಣೂ ಕಾಣಲಿಲ್ಲ, ಯಾವ ಕಿವಿಯೂ ಕೇಳಲಿಲ್ಲ, ಅದು ಮನುಷ್ಯನ ಹೃದಯದಲ್ಲಿಯೂ ಹುಟ್ಟಲಿಲ್ಲ.”


ನಿನ್ನ ಜನರು ಭಾಗ್ಯವಂತರು. ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಅಧಿಪತಿಗಳು ಭಾಗ್ಯವಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು